ಕಾರ್ಯಕ್ರಮಗಳು
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 315 hits
- more info
- 258 hits
- more info
ಸಂಪದಿಗರೆ,
ಇದೇ ಶನಿವಾರ ಸುಚಿತ್ರದಲ್ಲಿ 'ಮುಖಾಮುಖಿ' ಚಲನಚಿತ್ರದ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಂಪದದ ಸದಸ್ಯರೇ ಆದ ಅನಿವಾಸಿ ಚಿತ್ರಕತೆ ಬರೆದು, ಈ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. 'ಮುಖಾಮುಖಿ' ಚಿತ್ರಕ್ಕೆ ೨೦೦೬ನೇ ಸಾಲಿನ 'ಅತ್ಯುತ್ತಮ ಸಂಭಾಷಣೆ' ಪ್ರಶಸ್ತಿ ಸಿಕ್ಕಿದೆ. ಈ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಹೆಸರಾಂತ ನಟ ದತ್ತಣ್ಣ, ಕಿರುತೆರೆಯಲ್ಲಿ ಹೆಸರುವಾಸಿಯಾದ ದಿಲೀಪ್ ರಾಜ್, ಶ್ವೇತಾ ಶ್ರೀವಾತ್ಸವ್ ಇನ್ನಿತರರು ನಟಿಸಿದ್ದಾರೆ. ಕನ್ನಡದಲ್ಲಿ ಅತ್ಯಂತ ಕಲಾತ್ಮಕ ಛಾಯಾಗ್ರಾಹಕರು ಎಂದೇ ಹೆಸರು ಪಡೆದ ರಾಮಚಂದ್ರ ಐತಾಳರು ಈ ಚಿತ್ರದ ನಿರ್ಮಾಣದಲ್ಲಿ ಕೈಗೂಡಿಸಿದ್ದಾರೆ.
ಈ ಚಿತ್ರದ ಬಗ್ಗೆ ಹೆಚ್ಚಿನ ವಿವರಗಳನ್ನು http://mukhamukhi.anivaasi.net ತಾಣದಲ್ಲಿ ನೋಡಬಹುದು. ಚಿತ್ರದ ಡ್ಯೂರೇಷನ್ - ೨ ಗಂಟೆ.
ಈ ಪ್ರದರ್ಶನಕ್ಕೆ ನೀವು ನಿಮ್ಮ ಜತೆಯವರೊಂದಿಗೆ ಬಂದು ಚಿತ್ರವನ್ನು ನೋಡಿ, ತನ್ಮೂಲಕ ಸಂಪದವನ್ನು ಬೆಂಬಲಿಸಬೇಕೆಂದು ಕೋರುತ್ತೇವೆ. ಸಂಪದ ನಡೆಸಲು ಹಾಗು ಬೆಳೆಸಲು ಸಂಪದ ಫೌಂಡೇಶನ್ನಿಗೆ ಕಾಣಿಕೆಯನ್ನು ಇದೇ ಪ್ರದರ್ಶನದ ಹೊತ್ತಿನಲ್ಲಿ ಸದಸ್ಯರು ನೀಡಬಹುದು.
ಇದೇ ದಿನ, ಸಿನೆಮಾ ಪ್ರದರ್ಶನದ ನಂತರ ಸಂಪದದ ಸದಸ್ಯರಿಗಾಗಿ ಒಂದು ಪುಟ್ಟ ಕೂಟವೂ ಏರ್ಪಡಿಸಲಾಗಿದೆ. ಇದರಲ್ಲಿ ನೀವೂ ಭಾಗವಹಿಸಲು ಕೋರುತ್ತೇವೆ.
- 1264 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 315 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 315 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 315 hits
- more info
ಗಿರಿಜಾ ಕೆ ಸಪ್ನೆ
ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...
- 315 hits
- more info
ಮಾನ್ಯರೆ,
ಕನ್ನಡ ಸ೦ಘ,ಮೊವಾ೦ಜ ,ತಾ೦ಜಾನಿಯದವರ ವತಿಯಿ೦ದ ಆಚರಿಸಲ್ಪಟ್ಟ ಕನ್ನಡ ರಾಜ್ಯೋತ್ಸವದ ವಿವರಣೆ.ದಿನಾ೦ಕ 4.11.2007 ರ ಭಾನುವಾರ ಸ೦ಜೆ 7 ಘ೦ಟೆಗೆ ಕಾರ್ಯಕ್ರಮ ಪ್ರಾರ೦ಭವಾಯಿತು.ಕಾರ್ಯಕ್ರಮವನ್ನ ಎಲ್ಲಾದರು ಇರು ಎ೦ತಾದರು ಇರು ಎನ್ನುವ ನಾಡಗೀತೆಯನ್ನ ಶ್ರೀ ಗಣೇಶ್ ಬಿಜುರ್ ಹಾಡುವುದರೊ೦ದಿಗೆ ಪ್ರಾರ೦ಬಿಸಿದೆವು.ನ೦ತರ ಕನ್ನಡ ಜ್ಯೋತಿಯನ್ನ ಹಚ್ಹಲಾಯಿತು.
- 201 hits
- more info
ಮುಖ್ಯ ಅತಿಥಿಗಳು: ಕೀ.ರಂ. ನಾಗರಾಜ್
ಕ್ರಿಯೇಟಿವ್ ಡಿಜಿಟಲ್ ಫೋಟೋಗ್ರಫಿ
- ಪ್ರಾತ್ಯಕ್ಷಿಕಾ ಸಂವಾದ
ಶನಿವಾರ ೫.೩೦ ರಿಂದ
- 565 hits
- more info
ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು
- 228 hits
- more info
ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು
- 228 hits
- more info
ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು
- 228 hits
- more info
ನಮ್ ಟೀಮ್!? ಶಿವಮೊಗ್ಗ
ಕನ್ನಡ ರಂಗಭೂಮಿಯ ೫ ಪ್ರಮುಖ ನಾಟಕಗಳ ಏಕವ್ಯಕ್ತಿ ರಂಗೋತ್ಸವ
ಡಿ.೨ರಿಂದ ೬, ೨೦೦೭, ಪ್ರತಿದಿನ ಸಂಜೆ ೬.೪೫ಕ್ಕೆ
ಕುವೆಂಪು ರಂಗಮಂದಿರ
ಶಿವಮೊಗ್ಗದಲ್ಲಿ
ಪ್ರತಿದಿನ ನಾಟಕದ ನಂತರ ನಟ, ನಿರ್ದೇಶಕ, ತಂತಜ್ಞರೊಂದಿಗೆ ಪ್ರೇಕ್ಷಕರ ಸಂವಾದ
ಮಾಲ್ಗುಡಿ ಹುಲಿ
ತಂಡ: ರಂಗಪಯಣ, ಮಂಡ್ಯ
ನಟನೆ: ಜೋಸೆಫ್
ನಿರ್ದೇಶನ: ಓಂಕಾರ್
ಡಿಸೆಂಬರ್ ೨, ೨೦೦೭
ದಾರಾಶಿಕೋ
- 303 hits
- more info
ನಮ್ ಟೀಮ್!? ಶಿವಮೊಗ್ಗ
ಕನ್ನಡ ರಂಗಭೂಮಿಯ ೫ ಪ್ರಮುಖ ನಾಟಕಗಳ ಏಕವ್ಯಕ್ತಿ ರಂಗೋತ್ಸವ
ಡಿ.೨ರಿಂದ ೬, ೨೦೦೭, ಪ್ರತಿದಿನ ಸಂಜೆ ೬.೪೫ಕ್ಕೆ
ಕುವೆಂಪು ರಂಗಮಂದಿರ
ಶಿವಮೊಗ್ಗದಲ್ಲಿ
ಪ್ರತಿದಿನ ನಾಟಕದ ನಂತರ ನಟ, ನಿರ್ದೇಶಕ, ತಂತಜ್ಞರೊಂದಿಗೆ ಪ್ರೇಕ್ಷಕರ ಸಂವಾದ
ಮಾಲ್ಗುಡಿ ಹುಲಿ
ತಂಡ: ರಂಗಪಯಣ, ಮಂಡ್ಯ
ನಟನೆ: ಜೋಸೆಫ್
ನಿರ್ದೇಶನ: ಓಂಕಾರ್
ಡಿಸೆಂಬರ್ ೨, ೨೦೦೭
ದಾರಾಶಿಕೋ
- 303 hits
- more info


RSS: