ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಕಾರ್ಯಕ್ರಮಗಳು

ಕಾರ್ಯಕ್ರಮಗಳು

  • Month
  • Week
  • Day
  • ಪಟ್ಟಿ
« November 03, 2007 - December 03, 2007 »
 
11 / 3
ನಾಟಕ
(all day)
Start: Oct 25 2007 - 8:00pm
End: Nov 7 2007 - 4:00pm

ಗಿರಿಜಾ ಕೆ ಸಪ್ನೆ

ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...

  • 338 hits
  • more info
ಸಂಪದ ಸದಸ್ಯರ ಸಮಾಗಮ ಹಾಗೂ ಮುಖಾಮುಖಿ ಚಲನಚಿತ್ರ ಪ್ರದರ್ಶನ ಸುದ್ದಿ ದಟ್ಸ್ ನಲ್ಲಿ
Start: 1:16 am
ಈ ಶನಿವಾರ ಸುಚಿತ್ರ ಫಿಲಂ ಸೊಸೈಟಿಯಲ್ಲಿ 'ಮುಖಾಮುಖಿ'
  • 270 hits
  • more info
ಸಂಪದ ಸದಸ್ಯರ ಕೂಟ ಮತ್ತು "ಮುಖಾಮುಖಿ" ಚಿತ್ರದ ಪ್ರದರ್ಶನ
Start: 10:30 am
End: 12:30 pm

ಸಂಪದಿಗರೆ,

ಇದೇ ಶನಿವಾರ ಸುಚಿತ್ರದಲ್ಲಿ 'ಮುಖಾಮುಖಿ' ಚಲನಚಿತ್ರದ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಂಪದದ ಸದಸ್ಯರೇ ಆದ ಅನಿವಾಸಿ ಚಿತ್ರಕತೆ ಬರೆದು, ಈ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ. 'ಮುಖಾಮುಖಿ' ಚಿತ್ರಕ್ಕೆ ೨೦೦೬ನೇ ಸಾಲಿನ 'ಅತ್ಯುತ್ತಮ ಸಂಭಾಷಣೆ' ಪ್ರಶಸ್ತಿ ಸಿಕ್ಕಿದೆ. ಈ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಹೆಸರಾಂತ ನಟ ದತ್ತಣ್ಣ, ಕಿರುತೆರೆಯಲ್ಲಿ ಹೆಸರುವಾಸಿಯಾದ ದಿಲೀಪ್ ರಾಜ್, ಶ್ವೇತಾ ಶ್ರೀವಾತ್ಸವ್ ಇನ್ನಿತರರು ನಟಿಸಿದ್ದಾರೆ. ಕನ್ನಡದಲ್ಲಿ ಅತ್ಯಂತ ಕಲಾತ್ಮಕ ಛಾಯಾಗ್ರಾಹಕರು ಎಂದೇ ಹೆಸರು ಪಡೆದ ರಾಮಚಂದ್ರ ಐತಾಳರು ಈ ಚಿತ್ರದ ನಿರ್ಮಾಣದಲ್ಲಿ ಕೈಗೂಡಿಸಿದ್ದಾರೆ.

ಈ ಚಿತ್ರದ ಬಗ್ಗೆ ಹೆಚ್ಚಿನ ವಿವರಗಳನ್ನು http://mukhamukhi.anivaasi.net ತಾಣದಲ್ಲಿ ನೋಡಬಹುದು. ಚಿತ್ರದ ಡ್ಯೂರೇಷನ್ - ೨ ಗಂಟೆ.

ಈ ಪ್ರದರ್ಶನಕ್ಕೆ ನೀವು ನಿಮ್ಮ ಜತೆಯವರೊಂದಿಗೆ ಬಂದು ಚಿತ್ರವನ್ನು ನೋಡಿ, ತನ್ಮೂಲಕ ಸಂಪದವನ್ನು ಬೆಂಬಲಿಸಬೇಕೆಂದು ಕೋರುತ್ತೇವೆ. ಸಂಪದ ನಡೆಸಲು ಹಾಗು ಬೆಳೆಸಲು ಸಂಪದ ಫೌಂಡೇಶನ್ನಿಗೆ ಕಾಣಿಕೆಯನ್ನು ಇದೇ ಪ್ರದರ್ಶನದ ಹೊತ್ತಿನಲ್ಲಿ ಸದಸ್ಯರು ನೀಡಬಹುದು.

ಇದೇ ದಿನ, ಸಿನೆಮಾ ಪ್ರದರ್ಶನದ ನಂತರ ಸಂಪದದ ಸದಸ್ಯರಿಗಾಗಿ ಒಂದು ಪುಟ್ಟ ಕೂಟವೂ ಏರ್ಪಡಿಸಲಾಗಿದೆ. ಇದರಲ್ಲಿ ನೀವೂ ಭಾಗವಹಿಸಲು ಕೋರುತ್ತೇವೆ.

  • 1298 hits
  • more info
11 / 4
ನಾಟಕ
(all day)
Start: Oct 25 2007 - 8:00pm
End: Nov 7 2007 - 4:00pm

ಗಿರಿಜಾ ಕೆ ಸಪ್ನೆ

ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...

  • 338 hits
  • more info
11 / 5
ನಾಟಕ
(all day)
Start: Oct 25 2007 - 8:00pm
End: Nov 7 2007 - 4:00pm

ಗಿರಿಜಾ ಕೆ ಸಪ್ನೆ

ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...

  • 338 hits
  • more info
11 / 6
ನಾಟಕ
(all day)
Start: Oct 25 2007 - 8:00pm
End: Nov 7 2007 - 4:00pm

ಗಿರಿಜಾ ಕೆ ಸಪ್ನೆ

ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...

  • 338 hits
  • more info
11 / 7
ನಾಟಕ
End: 4:00 pm
Start: Oct 25 2007 - 8:00pm
End: Nov 7 2007 - 4:00pm

ಗಿರಿಜಾ ಕೆ ಸಪ್ನೆ

ಬಿ. ಸುರೇಶರ ಕನ್ನಡ ನಾಟಕ ‘ಗಿರಿಜಾ ಕಲ್ಯಾಣ’ದ ಹಿಂದಿ ರೂಪಾಂತರದ ಪ್ರದರ್ಶನ ಮುಂಬಯಿಯಲ್ಲಿ...

  • 338 hits
  • more info
11 / 8
ಕನ್ನಡ ರಾಜ್ಯೋತ್ಸವ-ಮೊವಾ೦ಜ,ತಾ೦ಜಾನಿಯ.
Start: 2:44 am

ಮಾನ್ಯರೆ,
ಕನ್ನಡ ಸ೦ಘ,ಮೊವಾ೦ಜ ,ತಾ೦ಜಾನಿಯದವರ ವತಿಯಿ೦ದ ಆಚರಿಸಲ್ಪಟ್ಟ ಕನ್ನಡ ರಾಜ್ಯೋತ್ಸವದ ವಿವರಣೆ.ದಿನಾ೦ಕ 4.11.2007 ರ ಭಾನುವಾರ ಸ೦ಜೆ 7 ಘ೦ಟೆಗೆ ಕಾರ್ಯಕ್ರಮ ಪ್ರಾರ೦ಭವಾಯಿತು.ಕಾರ್ಯಕ್ರಮವನ್ನ ಎಲ್ಲಾದರು ಇರು ಎ೦ತಾದರು ಇರು ಎನ್ನುವ ನಾಡಗೀತೆಯನ್ನ ಶ್ರೀ ಗಣೇಶ್ ಬಿಜುರ್ ಹಾಡುವುದರೊ೦ದಿಗೆ ಪ್ರಾರ೦ಬಿಸಿದೆವು.ನ೦ತರ ಕನ್ನಡ ಜ್ಯೋತಿಯನ್ನ ಹಚ್ಹಲಾಯಿತು.

  • 218 hits
  • more info
11 / 9
11 / 10
11 / 11
11 / 12
11 / 13
11 / 14
11 / 15
11 / 16
11 / 17
11 / 18
11 / 19
11 / 20
11 / 21
11 / 22
11 / 23
11 / 24
"ಕಲಾ-ಪದ" - ದೃಶ್ಯಮಾಧ್ಯಮದ ವೇದಿಕೆ
Start: 5:30 pm
End: 7:30 pm
ಕೆ ವಿ ಸುಬ್ಬಣ್ಣ ಆಪ್ತ ಸಮೂಹ ಅರ್ಪಿಸುವ,

ಕಲಾ-ಪದ
ದೃಶ್ಯಮಾಧ್ಯಮದ ವೇದಿಕೆ

ಆರ್ ಎಮ್ ಹಡಪದ್ ಕಲೆ-ಬದುಕು-ನೆನಪು
ಮುಖ್ಯ ಅತಿಥಿಗಳು: ಕೀ.ರಂ. ನಾಗರಾಜ್

ಮತ್ತು
ಎ.ಜಿ. ಲಕ್ಷ್ಮೀನಾರಾಯಣ ಅವರಿಂದ
ಕ್ರಿಯೇಟಿವ್ ಡಿಜಿಟಲ್ ಫೋಟೋಗ್ರಫಿ
- ಪ್ರಾತ್ಯಕ್ಷಿಕಾ ಸಂವಾದ

ದಿನಾಂಕ: ೨೪ ನವೆಂಬರ್ ೨೦೦೭
ಶನಿವಾರ ೫.೩೦ ರಿಂದ

ನಂ. ೧೫೧, ೭ನೇ ಕ್ರಾಸ್, ಟೀಚರ್ಸ್ ಕಾಲೋನಿ ಮೊದಲ ಹಂತ (ದಯಾನಂದ ಕಾಲೇಜ್ ಬಳಿ) ಬೆಂಗಳೂರು - ೫೬೦ ೦೭೮

ದೂರವಾಣಿ: ೯೨೪೨೫೨೩೫೨೩
  • 617 hits
  • more info
11 / 25
11 / 26
11 / 27
11 / 28
11 / 29
11 / 30
ಆಳ್ವಾಸ್ ನುಡಿಸಿರಿ-೨೦೦೭
Start: 9:00 am
Start: Nov 30 2007 - 9:00am
End: Dec 2 2007 - 6:00pm

ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು

  • 252 hits
  • more info
12 / 1
ಆಳ್ವಾಸ್ ನುಡಿಸಿರಿ-೨೦೦೭
(all day)
Start: Nov 30 2007 - 9:00am
End: Dec 2 2007 - 6:00pm

ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು

  • 252 hits
  • more info
12 / 2
ಆಳ್ವಾಸ್ ನುಡಿಸಿರಿ-೨೦೦೭
End: 6:00 pm
Start: Nov 30 2007 - 9:00am
End: Dec 2 2007 - 6:00pm

ಅಧ್ಯಕ್ಷತೆ: ಪ್ರೊ. ಜಿ.ವೆಂಕಟಸುಬ್ಬಯ್ಯ
ಉದ್ಘಾಟಕರು: ನಿ.ವ್ಯಾಸರಾಯ ಬಲ್ಲಾಳರು

  • 252 hits
  • more info
ಏಕವ್ಯಕ್ತಿ ರಂಗೋತ್ಸವ
Start: 6:45 pm
Start: Dec 2 2007 - 6:45pm
End: Dec 6 2007 - 6:45pm

ನಮ್ ಟೀಮ್!? ಶಿವಮೊಗ್ಗ

ಕನ್ನಡ ರಂಗಭೂಮಿಯ ೫ ಪ್ರಮುಖ ನಾಟಕಗಳ ಏಕವ್ಯಕ್ತಿ ರಂಗೋತ್ಸವ

ಡಿ.೨ರಿಂದ ೬, ೨೦೦೭, ಪ್ರತಿದಿನ ಸಂಜೆ ೬.೪೫ಕ್ಕೆ
ಕುವೆಂಪು ರಂಗಮಂದಿರ
ಶಿವಮೊಗ್ಗದಲ್ಲಿ
ಪ್ರತಿದಿನ ನಾಟಕದ ನಂತರ ನಟ, ನಿರ್ದೇಶಕ, ತಂತಜ್ಞರೊಂದಿಗೆ ಪ್ರೇಕ್ಷಕರ ಸಂವಾದ

ಮಾಲ್ಗುಡಿ ಹುಲಿ
ತಂಡ: ರಂಗಪಯಣ, ಮಂಡ್ಯ
ನಟನೆ: ಜೋಸೆಫ್
ನಿರ್ದೇಶನ: ಓಂಕಾರ್
ಡಿಸೆಂಬರ್ ೨, ೨೦೦೭

ದಾರಾಶಿಕೋ

  • 322 hits
  • more info
12 / 3
ಏಕವ್ಯಕ್ತಿ ರಂಗೋತ್ಸವ
(all day)
Start: Dec 2 2007 - 6:45pm
End: Dec 6 2007 - 6:45pm

ನಮ್ ಟೀಮ್!? ಶಿವಮೊಗ್ಗ

ಕನ್ನಡ ರಂಗಭೂಮಿಯ ೫ ಪ್ರಮುಖ ನಾಟಕಗಳ ಏಕವ್ಯಕ್ತಿ ರಂಗೋತ್ಸವ

ಡಿ.೨ರಿಂದ ೬, ೨೦೦೭, ಪ್ರತಿದಿನ ಸಂಜೆ ೬.೪೫ಕ್ಕೆ
ಕುವೆಂಪು ರಂಗಮಂದಿರ
ಶಿವಮೊಗ್ಗದಲ್ಲಿ
ಪ್ರತಿದಿನ ನಾಟಕದ ನಂತರ ನಟ, ನಿರ್ದೇಶಕ, ತಂತಜ್ಞರೊಂದಿಗೆ ಪ್ರೇಕ್ಷಕರ ಸಂವಾದ

ಮಾಲ್ಗುಡಿ ಹುಲಿ
ತಂಡ: ರಂಗಪಯಣ, ಮಂಡ್ಯ
ನಟನೆ: ಜೋಸೆಫ್
ನಿರ್ದೇಶನ: ಓಂಕಾರ್
ಡಿಸೆಂಬರ್ ೨, ೨೦೦೭

ದಾರಾಶಿಕೋ

  • 322 hits
  • more info
Add to iCalendar
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು


ಒಬ್ಬನೇ ವಕೀಲ ನೂರಾರು ಬಂದೂಕುಧಾರಿ ಕಳ್ಳರಿಗಿಂತ ಹೆಚ್ಚು ಕದಿಯಬಲ್ಲ

— ಡಾನ್ ಕಾರ್ಲೋನ್, 'ಗಾಡ್ ಫಾದರ್" ಚಿತ್ರದಲ್ಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator