ಕಾರ್ಯಕ್ರಮಗಳು
ದ.ಕ.ಜಿಲ್ಲಾ ಮಟ್ಟದ ಯುವಜನ ಮೇಳವು ಸುಳ್ಯ ತಾಲೂಕಿನ ದುಗ್ಗಲಡ್ಕದ ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರದಂದು ನಡೆಯಿತು.
- 107 hits
- more info
ಗೋಖಲೆ ಸಾರ್ವಜನಿಕ ವಿಚಾರ ಸಂಕೀರ್ಣದಲ್ಲಿ ಶತಾವಧಾನಿ ಡಾ. ಗಣೇಶ್ ಅವರಿಂದ ೯ನೇ ತಾರೀಖಿನ ತನಕ ಭಗವದ್ಗೀತೆಯ ಉಪನ್ಯಾಸ ನಡೆಯಲಿದೆ. ಈ ದಿನ, ಜ್ಞಾನಯೋಗದ ಬಗ್ಗೆ ಮಾತುಕತೆಯಿದೆ.
- 161 hits
- more info
ಪರಿಸರದ ಬಗ್ಗೆ ನಾನು, ಶ್ರೀನಿಧಿ, ಅರುಣ್, ಶ್ರೀನಿವಾಸ್ ಮತ್ತು ಅನ್ನಪೂರ್ಣ ಸೇರಿ ಬರೆದಿರುವ ಕಥೆ, ಕವನ, ಲೇಖನ, ಚಾರಣಾನುಭವಗಳನ್ನೊಳಗೊಂಡಿರುವ ಪುಸ್ತಕ
'ಚಿತ್ರಚಾಪ', ನಾಡಿದ್ದು ಭಾನುವಾರ ಬಿಡುಗಡೆಯಾಗುತ್ತಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯ
- 225 hits
- more info
ಪರಿಸರದ ಬಗ್ಗೆ ನಾನು, ಶ್ರೀನಿಧಿ, ಅರುಣ್, ಶ್ರೀನಿವಾಸ್ ಮತ್ತು ಅನ್ನಪೂರ್ಣ ಸೇರಿ ಬರೆದಿರುವ ಕಥೆ, ಕವನ, ಲೇಖನ, ಚಾರಣಾನುಭವಗಳನ್ನೊಳಗೊಂಡಿರುವ ಪುಸ್ತಕ
'ಚಿತ್ರಚಾಪ', ನಾಡಿದ್ದು ಭಾನುವಾರ ಬಿಡುಗಡೆಯಾಗುತ್ತಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯ
- 225 hits
- more info
ಪರಿಸರದ ಬಗ್ಗೆ ನಾನು, ಶ್ರೀನಿಧಿ, ಅರುಣ್, ಶ್ರೀನಿವಾಸ್ ಮತ್ತು ಅನ್ನಪೂರ್ಣ ಸೇರಿ ಬರೆದಿರುವ ಕಥೆ, ಕವನ, ಲೇಖನ, ಚಾರಣಾನುಭವಗಳನ್ನೊಳಗೊಂಡಿರುವ ಪುಸ್ತಕ
'ಚಿತ್ರಚಾಪ', ನಾಡಿದ್ದು ಭಾನುವಾರ ಬಿಡುಗಡೆಯಾಗುತ್ತಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯ
- 225 hits
- more info
ಪರಿಸರದ ಬಗ್ಗೆ ನಾನು, ಶ್ರೀನಿಧಿ, ಅರುಣ್, ಶ್ರೀನಿವಾಸ್ ಮತ್ತು ಅನ್ನಪೂರ್ಣ ಸೇರಿ ಬರೆದಿರುವ ಕಥೆ, ಕವನ, ಲೇಖನ, ಚಾರಣಾನುಭವಗಳನ್ನೊಳಗೊಂಡಿರುವ ಪುಸ್ತಕ
'ಚಿತ್ರಚಾಪ', ನಾಡಿದ್ದು ಭಾನುವಾರ ಬಿಡುಗಡೆಯಾಗುತ್ತಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯ
- 225 hits
- more info
ಕರ್ನಾಟಕ ಸ೦ಗೀತದಲ್ಲಿ ಹೊಸ ಹೊಸ ಪ್ರಯತ್ನಗಳು ಮಾಡುವ ನಿಟ್ಟಿನಲ್ಲಿ ಮಾನಸಿ ಪ್ರಸಾದ್ ರವರು ಇ೦ದು ಸ೦ಜೆ ಆರು ಘ೦ಟೆಯಿ೦ದ
ಎ೦ಟು ಘ೦ಟೆಯವರೆಗೆ "ಒಲವೇ ಜೀವನ ಸಾಕ್ಷಾತ್ಕಾರ" ಕಾರ್ಯಕ್ರಮವನ್ನು RV Dental College ನಲ್ಲಿ ಆಯೋಜಿಸಿದ್ದಾರೆ.
- 265 hits
- more info
ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ದಾವಣಗೆರೆ ವತಿಯಿಂದ ದಿನಾಂಕ ೨೩,೨೪ ರಂದು ದಾವಣಗೆರೆ ಜಿಲ್ಲಾ
- 209 hits
- more info
ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ದಾವಣಗೆರೆ ವತಿಯಿಂದ ದಿನಾಂಕ ೨೩,೨೪ ರಂದು ದಾವಣಗೆರೆ ಜಿಲ್ಲಾ
- 209 hits
- more info
ಅನ್ವೇಷಣೆ ಪುಸ್ತಕದಲ್ಲಿ ಏನಿದೆ?
ಪ್ರಕಾಶಕರು ಮತ್ತು ಲೇಖಕರು : ಶ್ರೀ ಸಿ.ಏ. ಸಂಜೀವ ಮೂರ್ತಿ
ಅನ್ವೇಷಣೆ ಎಂದರೆ ಹುಡುಕುವಿಕೆ. ಏನನ್ನು ? ತನ್ನನ್ನು !! ತನ್ನನ್ನು ತಾನು ಹುಡುಕುವದರಲ್ಲಿ ಏನರ್ಥ ? ಕಾಲ ವ್ಯರ್ಥ ಅಲ್ಲವೆ ?
ಖಂಡಿತಾ ಇಲ್ಲ. ನಾವು ಹಿಂದಿನ ಅನೇಕ ಜನ್ಮಗಳಲ್ಲಿ ತಪಸ್ಸು ಮಾಡಿ ಈ ಪ್ರಪಂಚಕ್ಕೆ ಬಂದಿರುವದೇ ನಿಜವಾದ ನಾನಾರೆಂದು ಅನ್ವೇಷಣೆ ಮಾಡಲು.
- 146 hits
- more info



RSS: