ಕಾರ್ಯಕ್ರಮಗಳು
ನಮ್ಮ ನಾಡಿನ ಹಿರಿಯ ಮುತ್ಸದ್ಧಿ ಶ್ರೀ ಬಿ.ವಿ. ಕಕ್ಕಿಲ್ಲಾಯರಿಗೆ ಇನ್ನು ತೊಂಭತ್ತರ ಹರೆಯ. ಭಾರತ ಕಮ್ಯೂನಿಸ್ಟ್ ಪಕ್ಷದ ನಾಯಕರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯ
- 281 hits
- more info
ನಮ್ಮ ನಾಡಿನ ಹಿರಿಯ ಮುತ್ಸದ್ಧಿ ಶ್ರೀ ಬಿ.ವಿ. ಕಕ್ಕಿಲ್ಲಾಯರಿಗೆ ಇನ್ನು ತೊಂಭತ್ತರ ಹರೆಯ. ಭಾರತ ಕಮ್ಯೂನಿಸ್ಟ್ ಪಕ್ಷದ ನಾಯಕರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯ
- 281 hits
- more info
ವಿಷಯ:
ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಿತಿ ಸವಾಲು
ಮಾತನಾಡುವವರು
೧. ಗುರುಪ್ರಸಾದ್ ಕೆ ಆರ್, ಸಿನಿಮಾಿ ನಿರ್ದೇಶಕರು
ವಿಷಯ:
ಅಂತರ್ಜಾಲದ ಸಂದರ್ಭದಲ್ಲಿ ಸಿನಿಮಾ-ಹಂಚಿಕೆ-ಪ್ರಾದೇಶಿಕ ಭಾಷೆ -
ಸೃಜನಶೀಲತೆ ಹಾಗು ವಾಸ್ತವ
೨. ಪ್ರಕಾಶ್ ಬೆಳವಾಡಿ , ಸಿನಿಮಾ-ಟಿವಿ ನಿರ್ದೇಶಕರು
- 164 hits
- more info
ಕರ್ನಾಟಕ ರಕ್ಷಣಾ ವೇದಿಕೆಯು ನಾಡು, ನುಡಿಯ ಹಿತಕ್ಕಾಗಿ ಹೋರಾಟ ಮಾಡುತ್ತಲೇ ಬಂದಿದೆ. ಹಾಗೆಯೆ, ಸಮಾಜದ ಒಳಿತಿನ ದೃಷ್ಟಿಯಿಂದ ಸಾಮೂಹಿಕ ಮದುವೆ, ಹೊಲಿಗೆ ಯಂತ್ರ ವಿತರಣೆ, ಆಂಬ್ಯುಲನ್ಸ್ ವಿತರಣೆ, ರಕ್ತ ದಾನ ಶಿಬಿರ, ನೇತ್ರ ದಾನ ಶಿಬಿರ ಇತ್ಯಾದಿ ಕಾರ್ಯಕ್ರಮಗಳನ್ನು ಕೂಡ ಮಾಡುತ್ತಾ ಬಂದಿದೆ.
- 67 hits
- more info
1. ಮೈಸೂರಿನಲ್ಲಿ ಮೊಟ್ಟಮೊದಲ ಸಮಾರಂಭ. 'ರಾಜೆಂದ್ರವಿಲಾಸ್ ಸಭಾಂಗಣ. (೨೭ ನೆಯ ಜೂನ್ ೨೦೦೮, ಶುಕ್ರವಾರ ಸಾಯಂಕಾಲ ೬ ಘಂಟೆಗೆ)
ಅಧ್ಯಕ್ಷರು : ಶ್ರೀ. ಶ್ರೀ. ಸುತ್ತೂರು ಶಿವರಾತ್ರೀಶ್ವರ ಸ್ವಾಮೀಜಿಯವರು.
ಪುಸ್ತಕವನ್ನು ಬಿಡುಗಡೆಮಾಡುವವರು : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ, ಡಾ.ವಿವೇಕ್ ರೈ ರವರು.
ಪರಿಚಯ ಭಾಷಣ : ಡಾ. ಹೊಳಲ್ಕೆರೆ ಚಂದ್ರಶೇಖರ್ .
- 118 hits
- more info


RSS: