ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
ಕಾರ್ಯಕ್ರಮಗಳು
ಕರ್ನಾಟಕ ರಕ್ಷಣಾ ವೇದಿಕೆಯು ನಾಡು, ನುಡಿಯ ಹಿತಕ್ಕಾಗಿ ಹೋರಾಟ ಮಾಡುತ್ತಲೇ ಬಂದಿದೆ. ಹಾಗೆಯೆ, ಸಮಾಜದ ಒಳಿತಿನ ದೃಷ್ಟಿಯಿಂದ ಸಾಮೂಹಿಕ ಮದುವೆ, ಹೊಲಿಗೆ ಯಂತ್ರ ವಿತರಣೆ, ಆಂಬ್ಯುಲನ್ಸ್ ವಿತರಣೆ, ರಕ್ತ ದಾನ ಶಿಬಿರ, ನೇತ್ರ ದಾನ ಶಿಬಿರ ಇತ್ಯಾದಿ ಕಾರ್ಯಕ್ರಮಗಳನ್ನು ಕೂಡ ಮಾಡುತ್ತಾ ಬಂದಿದೆ.
- 144 hits
- more info
1. ಮೈಸೂರಿನಲ್ಲಿ ಮೊಟ್ಟಮೊದಲ ಸಮಾರಂಭ. 'ರಾಜೆಂದ್ರವಿಲಾಸ್ ಸಭಾಂಗಣ. (೨೭ ನೆಯ ಜೂನ್ ೨೦೦೮, ಶುಕ್ರವಾರ ಸಾಯಂಕಾಲ ೬ ಘಂಟೆಗೆ)
ಅಧ್ಯಕ್ಷರು : ಶ್ರೀ. ಶ್ರೀ. ಸುತ್ತೂರು ಶಿವರಾತ್ರೀಶ್ವರ ಸ್ವಾಮೀಜಿಯವರು.
ಪುಸ್ತಕವನ್ನು ಬಿಡುಗಡೆಮಾಡುವವರು : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ, ಡಾ.ವಿವೇಕ್ ರೈ ರವರು.
ಪರಿಚಯ ಭಾಷಣ : ಡಾ. ಹೊಳಲ್ಕೆರೆ ಚಂದ್ರಶೇಖರ್ .
- 226 hits
- more info
ಹೆಗ್ಗೋಡಿನ ಜನಮನದಾಟ ತಂಡದಿಂದ ಬಾಬಾ ಸಾಹೇಬ ಅಂಬೇಡ್ಕರ್ ನಾಟಕ ಪ್ರದರ್ಶನ.
ರಚನೆ: ಎಲ್. ಮುಕುಂದರಾವ್
ಅನುವಾದ: ವೆಂಕಟರಮಣ ಐತಾಳ
ಪರಿಕಲ್ಪನೆ, ಸಂಗೀತ, ನಿರ್ದೇಶನ: ಇಡೀ ತಂಡದ್ದು.
- 237 hits
- more info
ಹೆಗ್ಗೋಡಿನ ಜನಮನದಾಟ ತಂಡದಿಂದ ಬಾಬಾ ಸಾಹೇಬ ಅಂಬೇಡ್ಕರ್ ನಾಟಕ ಪ್ರದರ್ಶನ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ.
ಆಯೋಜನೆ: ನಮ್ ಟೀಮ್?! ಶಿವಮೊಗ್ಗ
ರಚನೆ: ಎಲ್. ಮುಕುಂದರಾವ್
ಅನುವಾದ: ವೆಂಕಟರಮಣ ಐತಾಳ
ಪರಿಕಲ್ಪನೆ, ಸಂಗೀತ, ನಿರ್ದೇಶನ: ಇಡೀ ತಂಡದ್ದು.
- 259 hits
- more info
ಎಷ್ಟು ಹಣತೆಗಳಿಂದ ಕತ್ತಲೆಯು ಕರಗುವುದು?
ಎಷ್ಟು ಕವಿತೆಗೆ ಜಗದ ಕಣ್ಣು ತೆರೆಯುವುದು?
ಒಂದಿದ್ದರೂ ಸಾಕು ಮನೆಗೆ ಬೆಳಕಾಗುವುದು.
ಒಂದು ಕವಿತೆಗೂ ಕೂಡ ಮನ ಕರಗಬಹುದು.
-(ಒಂದು ಹಲವು- ಜೀನಿಯಾ)
- 150 hits
- more info


RSS: