ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › ಕಾರ್ಯಕ್ರಮಗಳು

ಕಾರ್ಯಕ್ರಮಗಳು

  • Month
  • Week
  • Day
  • Table
ಸೋಮವಾರ August 11, 2008
ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ"...
End: 11:00 am
Start: Aug 8 2008 - 6:30pm
End: Aug 11 2008 - 11:00am

ಸ್ನೇಹಿತರೆ,

ಅವಿರತ ಟ್ರಸ್ಟ್ ನಿಂದ ರಂಗಶಂಕರದಲ್ಲಿ ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ" ಹಮ್ಮಿಕೊಂಡಿದ್ದಾರೆ.
ಟಿಕೆಟ್ ಬೇಕಾದವರು ಮೊಬೈಲ್ ನಂ. 9880086300 ಗೆ ಎಸ್.ಎಮ್.ಎಸ್ ಮಾಡಿ ಅಥವಾ kts_gowda@yahoo.com ಗೆ ಈ-ಮೈಲ್ ಮಾಡಿ.

ಒಂದೇ ದಿನದಲ್ಲಿ ದಾಖಲೆ ೧೦೦ ಟಿಕೆಟ್ ಗಳ ಮಾರಾಟ ಆಗಿವೆ... ನಿಮಗು ಆಸಕ್ತಿ ಇದ್ದರೆ ತಕ್ಷಣ ಟಿಕೆಟ್ ಗಾಗಿ ಸಂಪರ್ಕಿಸಿ.

  • 231 hits
  • more info
ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ"
Start: 11:00 am
End: 1:00 pm

ಸ್ನೇಹಿತರೆ,

ಅವಿರತ ಟ್ರಸ್ಟ್ ನಿಂದ ಇದೇ ಭಾನುವಾರ ಬೆಳಿಗ್ಗೆ ೧೧.೦೦ ಘಂಟೆಗೆ ರಂಗಶಂಕರದಲ್ಲಿ ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ" ಹಮ್ಮಿಕೊಂಡಿದ್ದಾರೆ.
ಟಿಕೆಟ್ ಬೇಕಾದವರು ಮೊಬೈಲ್ ನಂ. 9880086300 ಗೆ ಎಸ್.ಎಮ್.ಎಸ್ ಮಾಡಿ ಅಥವಾ kts_gowda@yahoo.com ಗೆ ಈ-ಮೈಲ್ ಮಾಡಿ.

  • 157 hits
  • more info
ನಾಟಕ : ಅಗ್ನಿ ಮತ್ತು ಮಳೆ.
Start: 7:30 pm
End: 9:45 pm

ಮುಂಬೈ ಕನ್ನಡಿಗರಿಗೊಂದು ಒಳ್ಳೆಯ ನಾಟಕ ನೋಡುವ ಸದಾವಕಾಶ. ವರ್ಲಿಯ ’ನೆಹರು ಸೆಂಟರ್’ನ ರಾಷ್ಟ್ರೀಯ ನಾಟಕೋತ್ಸವದಲ್ಲಿ ಕನ್ನಡದ "ಅಗ್ನಿ ಮತ್ತು ಮಳೆ" ನಾಟಕ ಪ್ರದರ್ಶಿತಗೊಳ್ಳುತ್ತಿದೆ. ’ಜನ ಸಂಸೃತಿ’ ತಂಡ (ಬೆಂಗಳೂರು) ಪ್ರಯೋಗಿಸುತ್ತಿರುವ ಈ ನಾಟಕದ ರಚನೆ :ಗಿರೀಶ್ ಕಾರ್ನಾಡ್. ನಿರ್ದೇಶನ : ಖ್ಯಾತ ನಿರ್ದೇಶಕೆ ಸಿ.ಬಸವಲಿಂಗಯ್ಯ(ಬಸು).

  • 195 hits
  • more info
ಶನಿವಾರ August 16, 2008
ಬಣ್ಣ ಸಹಿತ ಗಣಪತಿಯ ಸಾಧಕ-ಬಾಧಕಗಳು- ವಿಚಾರ ಸಂಕಿರಣ
Start: 9:00 am
End: 6:30 pm

ಧಾರವಾಡದ ಕ್ರಿಯಾಶೀಲ ಗೆಳೆಯರು ಬಳಗ ಪರಿಸರವಾದಿ ಶ್ರೀ ಮುಕುಂದ ಮೈಗೂರ್ ನೇತೃತ್ವದಲ್ಲಿ ಬಣ್ಣ ಸಹಿತ ಗಣಪತಿ ಮೂರ್ತಿ ಪ್ರತಿಷ್ಠಾಪನೆಯಿಂದ ಜೀವಿವೈವಿಧ್ಯದ ಆರೋಗ್ಯ ಹಾಗು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿಸ್ತೃತವಾಗಿ ಚರ್ಚಿಸಲು ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಿದೆ.

  • 125 hits
  • more info
ಮೈಸೂರು ಒಡೆಯರ ಪರಂಪರೆಯ ಮೇಲೆ ಭಾಷಣ + ಸಂಗೀತ ಕಚೇರಿ (ವೀಣಾ ವಾದನ)
Start: 6:38 pm
End: 9:00 pm

ಭಾಷಣ: 'The legacy of the Wodeyars of Mysore'

ಭಾಷಣಕಾರರು: ವಿಕ್ರಮ್ ಸಂಪತ್

(ಇವರ 'Splendours of Royal Mysore: The untold story of the Wodeyars' ಎನ್ನುವ ಪುಸ್ತಕ ಈಚೆಗೆ ಬಿಡುಗಡೆಯಾಗಿದೆ)

ಭಾಷಣದ ನಂತರ, ಮೈಸೂರು ಪರಂಪರೆಯ ಸಂಗೀತ ರಚನೆಗಳನ್ನಾಧರಿಸಿದ ಸಂಗೀತ ಕಚೇರಿ ನಡೆಯಲಿದೆ.

ವೀಣೆ : ಡಾ. ಜಯಂತಿ ಕುಮರೇಶ್

  • 117 hits
  • more info
ಭಾನುವಾರ August 24, 2008
‘ಕಾಮ್’ ವತಿಯಿಂದ ಮಸನೊಬು ಫುಕುವೊಕ- ಒಂದು ನೆನಪು
Start: 4:30 pm
End: 6:00 pm

"ನನ್ನ ಕೃಷಿಯೆಂದರೆ ನಿಸರ್ಗವನ್ನು ಅರ್ಥ ಮಾಡಿಕೊಳ್ಳುವುದು. ಅದರ ತಾಳಕ್ಕೆ, ಹೆಜ್ಜೆಗೆ, ವಿನ್ಯಾಸಕ್ಕೆ ಹೊಂದಿಕೊಂಡು ಹೆಜ್ಜೆ ಇಡುತ್ತಲೇ ಅನ್ನಾಹಾರಗಳನ್ನೂ, ಆರೋಗ್ಯವನ್ನೂ, ನೆಮ್ಮದಿಯನ್ನು ಪಡೆದುಕೊಳ್ಳುವುದು."- ಮಸನೊಬು ಫುಕುವೊಕ.

  • 131 hits
  • more info
ಗಾನಯೋಗಿ ಪಂಚಾಕ್ಷರಿ ಗವಾಯಿ ಸ್ಮೃತಿ ಸಂಗೀತ ಸಭಾ, ಸಂಗೀತ ಕಾರ್ಯಕ್ರಮ
Start: 6:00 pm
End: 8:30 pm

ಧಾರವಾಡದ ಗಾನಯೋಗಿ ಪಂಚಾಕ್ಷರಿ ಗವಾಯಿ ಸ್ಮೃತಿ ಸಂಗೀತ ಸಭಾ ಭಾನುವಾರ ಆಗಸ್ಟ್, ೨೪, ೨೦೦೮ ರಂದು ‘ಮನೆ ಮನೆಯಲ್ಲಿ ಸಂಗೀತ’ ಎಂಬ ವಿಶಿಷ್ಠ ಕಾರ್ಯಕ್ರಮ ಸರಣಿ ಯೋಜನೆ ಅಡಿಯಲ್ಲಿ ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಕಾರ್ಯಕ್ರಮ ಜರುಗಲಿದೆ.

  • 149 hits
  • more info
ಬುಧವಾರ August 27, 2008
ಸಿ.ಡಿ.ಎಸ್. ವತಿಯಿಂದ ‘ಮಾಹಿತಿ ಹಕ್ಕು ಅಧಿನಿಯಮ- ೨೦೦೫’ ವಿಶೇಷ ಉಪನ್ಯಾಸ.
Start: 6:15 pm
End: 7:30 pm

ಧಾರವಾಡದ ಸೆಂಟರ್ ಫಾರ್ ಡೆವೆಲಪಮೆಂಟಲ್ ಸ್ಟಡೀಸ್, ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನೀಯರ್ಸ್ ಸಭಾಂಗಣದಲ್ಲಿ ಬರುವ ಆಗಸ್ಟ್ ೨೭, ೨೦೦೮ ರಂದು ಬುಧವಾರ ಸಂಜೆ ೬.೧೫ಕ್ಕೆ ‘ಮಾಹಿತಿ ಹಕ್ಕು ಅಧಿನಿಯಮ-೨೦೦೫’ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ. ಡಾ.ಆರ್.ಬಾಲಸುಬ್ರಮಣ್ಯಂ ಅಂದಿನ ಕಾರ್ಯಕ್ರಮದ ವಿಶೇಷ ಅತಿಥಿ.

  • 130 hits
  • more info
Add to iCalendar
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
  • kannadakanda
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 1, 2008 - 11:44pm
  • ಗಣೇಶ
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:32pm
ಇನ್ನಷ್ಟು


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator