ದೆಹಲಿಯಲ್ಲಿ ಭಗವದ್ಗೀತಾ ಪ್ರವಚನ
ಆತ್ಮೀಯರೇ, ದಿನಾಂಕ ೨೬.೦೮.೨೦೦೬ ರಿಂದ ೩೦.೦೮.೨೦೦೬ರ ವರೆಗೆ ಸಂಜೆ ೬.೦೧೫ ರಿಂದ ೭.೩೦ರವೆರೆಗೆ ಖ್ಯಾತ ವಾಗ್ಮಿಗಳೂ ಹಾಗು ಶ್ರೀರಾಘವೇಂದ್ರಾನುಗ್ರಹ ಪ್ರಶಸ್ತಿ ಪಾತ್ರರೂ ಆದ ಶ್ರೀಬನ್ನಂಜೆ ಗೋವಿಂದಾಚಾರ್ಯರು ಭಗವದ್ಗೀತೆಯನ್ನು ಕುರಿತು ಶ್ರೀಮಧ್ವಾಚಾರ್ಯರ ಹಾಗು ಶ್ರೀರಾಘವೇಂದ್ರಸ್ವಾಮಿಗಳ ಜ್ಞಾನಕೌಶಲವನ್ನು ವಿವರಿಸುವ ಪ್ರವಚನವನ್ನು ಮಾಡಲಿದ್ದಾರೆ. ದೆಹಲಿ ನಗರದ ಕನ್ನಡಿಗರಿಗೆ ಇದೊಂದು ಸುಸಂದರ್ಭ. ಎಲ್ಲರಿಗೂ ಆದರದ ಸ್ವಾಗತ. ಸಂಪದಿಗರಲ್ಲಿ ಯಾರಾದರೂ ದೆಹಲಿಯಲ್ಲಿದ್ದರೆ ಈ ಕಾರ್ಯಕ್ರಮಕ್ಕೆ ತಪ್ಪದೇ ಆಗಮಿಸಬೇಕಾಗಿ ಮನವಿ.
ಸ್ಥಳ: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿಗಳವರ ಮಠ, ರಾವ್ ತುಲಾರಾಮ್ ಮಾರ್ಗ, ಸೆಕ್ಟರ್ ೧೨, ಆರ್. ಕೆ. ಪುರಂ, ನವದೆಹಲಿ ದೂರವಾಣಿ: ೦೧೧-೨೬೧೭೨೮೯೨
ಇಮೈಲ್: dehali at srsmutt dot org

- Login or register to post comments
- 560 hits
- Calendar
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ
- ವಿಷಯ : ದತ್ತಿ ಉಪನ್ಯಾಸ-೨೦೦೮ " ಸಾಹಿತ್ಯ ಮತ್ತು ಜೀವನದ ಇತರ ಮೌಲ್ಯಗಳು "
- ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಸಂಕಿರಣ
- ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ - ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಗೋಷ್ಠಿ
- ಹಾಸನ ಜಿಲ್ಲಾ ಕನ್ನಡಸಾಹಿತ್ಯಡಾಟ್ಕಾಂ ಬೆಂಬಲಿಗರ ಬಳಗದ ಉದ್ಘಾಟನಾ ಕಾರ್ಯಕ್ರಮ
- " ಕರ್ಣಾಟಕ ಸಂಗೀತಯಾತ್ರೆ ", ಮೈಸೂರ್ ಅಸೊಸಿಯೇಷನ್, ಮಾಟುಂಗ, ಮುಂಬೈ ನಲ್ಲಿ !


RSS: