ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಸಂಕಿರಣ

October 10, 2006 - 1:28am — Rohit
Oct 15 2006 - 10:00am
Oct 15 2006 - 4:30pm
Asia/Calcutta

ಕಾರ್ಯಕ್ರಮದ ವಿವರಗಳು:

ದಿನಾಂಕ: ೧೫-೧೦-೨೦೦೬.
ಸಮಯ: ಬೆಳಿಗ್ಗೆ ೧೦.೩೦.
ಸ್ಥಳ: ಸಮರಸ ಭವನ,
ಕರ್ನಾಟಕ ಸಂಘ,ಮೊಘಲ್ ಲೇನ್,
ಮಾಟುಂಗಾ(ಪ), ಮುಂಬಯಿ - ೪೦೦೦೧೬.

ಉಧ್ಘಾಟನೆ: ಶ್ರೀ ಜಯದೇವ ಹಟ್ಟಂಗಡಿ - ರಂಗ ತಜ್ಞರು

ಅಧ್ಯಕ್ಷತೆ: ಶ್ರೀ ಮನೋಹರ ಎಂ ಕೋರಿ - ಮುಂಬೈ ಕರ್ನಾಟಕ ಸಂಘದ ಅಧ್ಯಕ್ಷರು

ಮುಖ್ಯ ಅತಿಥಿ: ಶ್ರೀ ಸದಾನಂದ ಸುವರ್ಣ - ಚಲನಚಿತ್ರ ನಿರ್ದೇಶಕರು, ರಂಗ ತಜ್ಞರು

ಆಶಯ ಭಾಷಣ: ಶ್ರೀ ಶೇಖರ್‌ಪೂರ್ಣ, ಸಂಸ್ಥಾಪಕರು, ಕನ್ನಡಸಾಹಿತ್ಯ.ಕಾಂ

ಮಧ್ಯಾಹ್ನ ೧೨-೩೦ ರಿಂದ ೧-೩೦ ಗೋಷ್ಠಿ

``ಭಾಷೆ, ಸಂಸ್ಕೃತಿ ಹಾಗು ಸಂವಹನ ಮಾಧ್ಯಮಗಳು"

- ಶ್ರೀ ಕಮಲಾಕರ ದೀಕ್ಷಿತ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥರು, ಡಿಅರ್‌ಕೆ ಕಾಲೇಜು, ಕೊಲ್ಹಾಪುರ

``ಸೃಜನಶೀಲ ಅಭಿವ್ಯಕ್ತಿಗೆ ಮಾಹಿತಿ ತಂತ್ರಜ್ಞಾನದ ಸಲಕರಣೆಗಳ ಬಳಕೆ"

- ಶ್ರೀಮತಿ ಮಿತ್ರಾ ವೆಂಕಟರಾಜ್- ಲೇಖಕಿ

೧-೩೦ ರಿಂದ ೨-೩೦ ರವರೆಗೆ ಭೋಜನ ವಿರಾಮ

೨-೩೦ರಿಂದ ೩-೦೦

``ಡಿಜಿಟಲ್ ಮೀಡಿಯ ಮೂಲಕ ಪ್ರಾದೇಶಿಕ ಸಂಸ್ಕೃತಿಯ ಅಭಿವ್ಯಕ್ತಿ"

- ಶ್ರೀ ಪಿ ಎನ್ ರಾಮಚಂದ್ರ, `ಸುದ್ಧ' ಪ್ರಶಸ್ತಿ ವಿಜೇತ ತುಳು ಚಲನಚಿತ್ರದ ನಿರ್ದೇಶಕರು

೩-೦೦ ರಿಂದ ೪-೦೦

ಪ್ರಾತ್ಯಕ್ಷಿಕೆ ಮತ್ತು ಪ್ರಶ್ನೋತ್ತರ

೪-೦೦ ರಿಂದ ೪-೩೦ ಸಮಾರೋಪ

ಮುಖ್ಯ ಅತಿಥಿ: ಹೇಮಂತ ಹೆಗಡೆ

ಚಲನಚಿತ್ರ ನಿರ್ದೇಶಕರು

ಸಹೃದಯರೆಲ್ಲರಿಗೂ ಆದರದ ಸ್ವಾಗತ. ದಯಮಾಡಿ ಬನ್ನಿ.

ರೋಹಿತ್ ಆರ್‍,
೦೯೩೭೨೪೭೦೯೦೫
ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಪರವಾಗಿ

~.~
  • 737 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ - ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಗೋಷ್ಠಿ
  • ಹಾಸನ ಜಿಲ್ಲಾ ಕನ್ನಡಸಾಹಿತ್ಯಡಾಟ್‌ಕಾಂ ಬೆಂಬಲಿಗರ ಬಳಗದ ಉದ್ಘಾಟನಾ ಕಾರ್ಯಕ್ರಮ
  • ಕನ್ನಡಸಾಹಿತ್ಯಡಾಟ್‌ಕಾಂ ತುಮಕೂರು ಜಿಲ್ಲೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ ೧೦-೦೯-೨೦೦೬
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
ಇನ್ನಷ್ಟು


ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator