ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

'ಕನ್ನಡ ಪುಸ್ತಕ ಮಾರಾಟ ಮಳಿಗೆ' ಉದ್ಘಾಟನಾ ಸಮಾರಂಭ- ಮುಂಬೈನಲ್ಲಿ !

December 21, 2006 - 12:17pm — venkatesh
Dec 23 2006 - 4:30pm
Dec 24 2006 - 4:30pm
Asia/Calcutta

ಮೇಲೆ ಹೇಳಿದ ಸಮಾರಂಭ ಮತ್ತು 'ವಾಚನಾಭಿರುಚಿ ಕಮ್ಮಟ'ಮುಂಬೈನ ಮಾಟುಂಗಾದಲ್ಲಿರುವ ಮೈಸೂರ್ ಅಸೋಸಿಯೇಷನ್ ನ ಭವ್ಯ ಆಂಗಣದಲ್ಲಿ ಈ ತಿಂಗಳ ೨೩ ಮತ್ತು ೨೪ ರಂದು ನಡೆಯಲಿದೆ. ಈಗಾಗಲೇ ಸದಸ್ಯರಿಗೆ 'ಕರೆಯೋಲೆ' ಕಳಿಸಿದ್ದಾಗಿದೆ. ಆದರೆ ಇದರ ಉಪಯೋಗವನ್ನು ಮುಂಬೈನ ಎಲ್ಲ ಕನ್ನಡಿಗರೂ ಪಡೆಯಬಹುದು !

ಕನ್ನಡ ಪ್ರಾಧಿಕಾರದ ಬಹುಮೂಲ್ಯ ಕನ್ನಡದ ಕಿರುಹೊತ್ತಿಗೆಗಳನ್ನು ಅತ್ಯಂತ ಜಾಗರೂಕತೆಯಿಂದ 'ಚಿಣ್ಣರ' ಆಸಕ್ತಿಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಬರೆಯಲಾಗಿದೆ. ಉದಾ: ನಮ್ಮ ಪ್ರೀತಿಯ, ಹೆಮ್ಮೆಯ ರಾಷ್ಟ್ರಪತಿ, ಶ್ರೀ ಡಾ.ಅಬ್ದುಲ್ ಕಲಾಂ ರವರ ಬಗ್ಗೆ ಶ್ರೀ.ಪ್ರೊಫೆಸರ್ ರಾಮಕೃಷ್ಣರಾಯರು ಬರೆದು ಸಿದ್ಧಪಡಿಸಿರುವ ಪುಸ್ತಕವನ್ನು ಒದುವುದು ಒಂದು 'ರಸಕವಳ'ವನ್ನು ಮೆದ್ದಂತೆ ! ಎಷ್ಟು ಸರಳ ! ಎಲ್ಲ ವಿವರಗಳನ್ನು ಅವರ ಬಾಳಿನ ಉದ್ದಕ್ಕೂ ನಡೆದ ಎಲ್ಲಾ ಸನ್ನಿವೇಷಗಳನ್ನೂ ರಚಿಸಿ, ಕನ್ನಡದಲ್ಲಿ ಇಷ್ಟು ಸೂಕ್ಶ್ಮತೆಗಳನ್ನೂ ಮತ್ತು ಭೌತಶಾಸ್ತ್ರದ ಅನೇಕ ಕ್ಲಿಷ್ಟಕರ ಸಮೀಕರಣಗಳನ್ನು ನಮ್ಮ ಪುಟಾಣಿಗಳಿಗೆ ಮನವರಿಕೆ ಮಾಡಿಕೊಡುವ ಅವರ ಪ್ರಯತ್ನ ಅನನ್ಯ !

ವಯಸ್ಕ ಓದುಗರಿಗೂ 'ಮುಂದೆ ಎನೋ ಇದೆ' ಎನ್ನುವ ಆಸಕ್ತಿಯನ್ನು ಕೊನೆಯವರೆಗೂ ಇಟ್ಟುಕೊಂಡು ಬರೆದ ವಿಶಿಷ್ಠ ಲೇಖಕರು ಶ್ರೀ ರಾಮಕೃಷ್ಣರಾಯರು ! ಈಗಾಗಲೇ ಅನೇಕ ಪುಸ್ತಕಗಳನ್ನು ಅವರು 'ಕುವೆಂಪು ವಿಶ್ವವಿದ್ಯಾಲಯ'ದ ವತಿಗಿಂದ ರಚಿಸಿದ್ದಾರೆ.

ಅವರ 'ನಕ್ಷತ್ರಲೊಕ ದರ್ಶನ'ದ ಆಕಾಶವಾಣಿ ಕಾರ್ಯಕ್ರಮಗಳನ್ನು ನಾನು ಕೇಳಿ ಬಲ್ಲೆ.

ಹೀಗೆಯೆ ಇನ್ನೂ ಅನೇಕರು, ಅತಿ ಜಾಗರೂಕತೆಯಿಂದ ಬರೆದ 'ಕಿರು ಹೊತ್ತಿಗೆ'ಗಳು ಪುಸ್ತಕ ಪ್ರಾಧಿಕಾರದ ತಲೆಯಲ್ಲಿ ನವಿಲು ಗರಿಯಂತೆ ಶೋಭಿಸುತ್ತವೆ. ನಾನು ಬೆಂಗಳೂರಿಗೆ ಇತ್ತೀಚೆಗೆ ಹೋದಾಗ,ನನ್ನ ಆಪ್ತ ಗಳೆಯರೊಬ್ಬರ ಮನೆಯಲ್ಲಿ ಶ್ರೀ ಕಲಾಂ ಅವರ ಪುಸ್ತಕ ಓದಿ ಪ್ರಭಾವಿತನಾದೆ !

ಪ್ರೊ.ಶ್ರೀ ಸಿದ್ಧರಾಮಯ್ಯ ಮತ್ತು ಅವರ ವೃಂದದವರಿಗೆ ನಮ್ಮ ಕೃತಜ್ಞತೆಗಳು ! ಅವರು ನಿಜಕ್ಕೂ ಅಭಿನಂದನಾರ್ಹರು !

ಬನ್ನಿ ಮೈಸೂರ್ ಅಸೋಸಿಯೇಷನ್ ಗೆ ಹೋಗುವ !...

~.~
  • 525 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ಮೈಸೂರ್ ಅಸೋಸಿಯೇಷನ್ ಬಂಗಾರ ಹಬ್ಬದ ದತ್ತಿ ಉಪನ್ಯಾಸ," ಮೈಸೂರ್ ಅಸೋಸಿಯೇಷನ್ ಮುಂಬೈನಲ್ಲಿ !
  • ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ - ಪುಸ್ತಕ ಬಿಡುಗಡೆ ಸಮಾರಂಭ
  • " ಕರ್ಣಾಟಕ ಸಂಗೀತಯಾತ್ರೆ ", ಮೈಸೂರ್ ಅಸೊಸಿಯೇಷನ್, ಮಾಟುಂಗ, ಮುಂಬೈ ನಲ್ಲಿ !
  • ಡಾ. ಎಸ್. ಎಲ್. ಭೈರಪ್ಪನವರು, ಮುಂಬೈನ ಮೈಸೂರ್ ಅಸೋಸಿಯೇಷನ್ ನಲ್ಲಿ !
  • ನಾಟಕ ಅಕಾಡೆಮಿ ಪ್ರಶಸ್ತಿಗಳು
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator