"ಸಿಸ್ಕೋ ಸಿಸ್ಟಮ್ಸ್" ಸಂಸ್ಥೆಯಲ್ಲಿ ಸಾಫ್ಟವೇರ್ ಕೆಲಸ. ಬೆಂಗಳೂರಿನ ಜೆ.ಪಿ. ನಗರ ಬಡಾವಣೆಯಲ್ಲಿ ನಿವಾಸ. ಕನ್ನಡ ಸಂಸ್ಕೃತಿ ಬಗ್ಗೆ ಗೌರವ ಮತ್ತು ಕಾಳಜಿ. ಕುವೆಂಪು, ಕಾರಾಂತರ ಕೃತಿಗಳಲ್ಲಿ ಹೆಚ್ಚಿನ ಆಸಕ್ತಿ. ಮಲೆನಾಡಿನಲ್ಲಿ ಒಲವು. ಪ್ರಕೃತಿ ಆರಾಧನೆಯಲ್ಲಿ ನಂಬಿಕೆ.
"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."
— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)