ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ-ಮೈಸೂರು ಉದ್ಘಾಟನೆ ಮತ್ತು ‘ಸಲ್ಲಾಪ’ ಪ್ರಕಾಶನದ ಪುಸ್ತಕಗಳ ಬಿಡುಗಡೆ ಸಮಾರಂಭ

May 17, 2007 - 1:22pm — ravee...
May 20 2007 - 10:30am
May 20 2007 - 1:30pm
Asia/Calcutta

                                                     ‘ಸಲ್ಲಾಪ’

                                             ಕನ್ನಡಸಾಹಿತ್ಯ.ಕಾಂ ಪ್ರಕಾಶನ

                                           _____________________

ದಿನಾಂಕ: ೨೦-೦೫-೨೦೦೭
ಸಮಯ: ಬೆಳಿಗ್ಗೆ ೧೦.೩೦ಕ್ಕೆ
ಸ್ಥಳ: ಶ್ರೀ ಜಯಚಾಮರಾಜೇಂದ್ರ
ಇಂಜಿನಿಯರಿಂಗ್ ಕಾಲೇಜು, ಜೆ ಎಸ್ ಎಸ್ ಟೆಕ್ನಿಕಲ್ ಇನ್ಸ್ಟಿಟ್ಯೂಶನ್ಸ್, ಮೈಸೂರು
ಅಧ್ಯಕ್ಷತೆ:
ಚಿದಾನಂದ ಗೌಡರು
- ವಿಶ್ರಾಂತ ಉಪಕುಲಪತಿಗಳು, ಕುವೆಂಪು ವಿಶ್ವವಿದ್ಯಾನಿಲಯ
ಮುಖ್ಯ ಅತಿಥಿಗಳು:
ಲಿಂಗದೇವರು ಹಳೆಮನೆ
ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜಸ್, ಮೈಸೂರು.
ಡಾ. ಬಿ ಜಿ ಸಂಗಮೇಶ್ವರ
ಪ್ರಾಂಶುಪಾಲರು
ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಮೈಸೂರು
ಕೃತಿಗಳು ಹಾಗು ಕನ್ನಡಸಾಹಿತ್ಯ.ಕಾಂ ಕುರಿತಂತೆ ಮಾತನಾಡುವವರು:
ಸುಚೇಂದ್ರ ಪ್ರಸಾದ್ - ಸಿನಿಮ ಹಾಗು ಕಿರುತೆರೆ ಕಲಾವಿದ

ಕೃತಿಗಳು:
ಇದೇ ಇರಬೇಕು ಕವಿತೆ
-ವಿಕ್ರಮ ಹತ್ವಾರ
ಕಟ್ ಸೀಟು ಮತ್ತಿತರ ಕತೆಗಳು
ವಿವಿಧ ಲೇಖಕರು
(ಗುರುಪ್ರಸಾದ್ ಕಾಗಿನೆಲೆ, ಸುದರ್ಶನ್ ಪಾಟೀಲ್
ಕುಲಕರ್ಣಿ, ಎಚ್ ಆರ್ ಸತೀಶ್ ಕುಮಾರ್, ಪ್ರೀತಂ
ಎಕ್ಲಾಸ್‌ಪುರ್, ಗೋಪಿನಾಥ ತಾತಾಚಾರ್,
ಹಾಗು ವಿಕ್ರಂ ಹತ್ವಾರ)

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
                  ಅರುಣ್ ಮೈಸೂರು-೯೮೪೫೩ ೮೫೧೫೬
                  ಅರೇಹಳ್ಳಿ ರವಿ-೯೯೦೦೪ ೩೯೯೩೦

ಬಿಡುಗಡೆಯ ದಿನದಂದು ೨೫% ರಿಯಾಯ್ತಿಯ ಮಾರಾಟ

~.~
  • 410 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ-ಮೈಸೂರು ಉದ್ಘಾಟನೆ ಮತ್ತು ‘ಸಲ್ಲಾಪ’ ಪ್ರಕಾಶನದ ಪುಸ್ತಕಗಳ ಬಿಡುಗಡೆ ಸಮಾರಂಭ
  • 'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ
  • ಕನ್ನಡಸಾಹಿತ್ಯಡಾಟ್‌ಕಾಂ ತುಮಕೂರು ಜಿಲ್ಲೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ
  • ಕನ್ನಡಸಾಹಿತ್ಯ.ಕಾಂ-ಮೈಸೂರು ಬೆಂಬಲಿಗರ ಬಳಗದ ಉದ್ಘಾಟನೆ ಹಾಗೂ ‘ಸಲ್ಲಾಪ’ ಪ್ರಕಾಶನದ ಎರಡು ಕೃತಿಗಳ ಬಿಡುಗಡೆ
  • ಕನ್ನಡ ಸಾಹಿತ್ಯ.ಕಾನ ಕಾರ್ಯಕ್ರಮ
Syndicate content

ಲೇಖಕರು

ravee...'s picture

ಪರಿಚಯ

ಮನಸ್ಸು ಬಂದಾಗ ಬರೆಯುವುದು , ಎಲ್ಲೆಂದರಲ್ಲಿ ಅಲೆಯುವುದು...ಇತ್ಯಾದಿ ನನ್ನ ಅಭ್ಯಾಸ,ಹವ್ಯಾಸಗಳು. ಎಂಜಿನೀರಿಂಗ್ ಕಾಲೇಜಿನಲ್ಲಿ ಕೆಲಸ. ಕನ್ನಡಸಾಹಿತ್ಯ.ಕಾಂ ನ ಸಕ್ರಿಯ ಸದಸ್ಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
ಇನ್ನಷ್ಟು


ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ |
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator