ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

"ಕಾವೇರಿ - ಒಂದು ಚಿಮ್ಮು ಒಂದು ಹೊರಳು" ಪುಸ್ತಕ ಬಿಡುಗಡೆ

July 30, 2007 - 2:27pm — ಪ್ರಶಾಂತ.ಪಂಡಿತ
Jul 31 2007 - 12:31am
Aug 2 2007 - 6:00pm
Asia/Calcutta

ಭಾಗ್ಯಲಕ್ಷ್ಮೀ ಪ್ರಕಾಶನ ಪ್ರಕಟಿಸಿರುವ ಪ್ರಸಿದ್ಧ ಸಾಹಿತಿ ಶ್ರೀ ಶೇಷನಾರಾಯಣ ಅವರ

ಕಾವೇರಿ - ಒಂದು ಚಿಮ್ಮು ಒಂದು ಹೊರಳು
ಕನ್ನಡ ಮತ್ತು ತಮಿಳು ಆವೃತ್ತಿಗಳ ಪುಸ್ತಕ ಬಿಡುಗಡೆ ಸಮಾರಂಭ

ಪುಸ್ತಕ ಬಿಡುಗಡೆ: ಬರಗೂರು ರಾಮಚಂದ್ರಪ್ಪ (ಖ್ಯಾತ ಸಾಬಹಿತಿಗಳು)
ಮುಖ್ಯ ಅಥಿತಿಗಳು: ಡಾ. ಆರ್, ಪೂರ್ಣಿಮಾ (ಉದಯವಾಣಿ ಸಂಪಾದಕರು)
ಅಧ್ಯಕ್ಷತೆ: ಶ್ರೀ ಎ.ಜೆ. ಸದಾಶಿವ (ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರು)

ದಿನಾಂಕ: 2-8-2007 ಗುರುವಾರ ಸಂಜೆ 6ಕ್ಕೆ

ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - 560 002

(ಇದು ಕಾವೇರಿ ನದಿಯ ಪೂರ್ಣ ಚಿತ್ರಣವನ್ನು ವಿವರಿಸುವ ಗ್ರಂಥ. ಶತಮಾನಗಳ ಕಾಲ ಈ ನದಿಯ ಪ್ರಶ್ನೆ ಎರಡು ರಾಜ್ಯಗಳ ಭಾಂದವ್ಯವನ್ನು ಬೆಸುಗೆಯನ್ನು ಬಾಧಿಸಿದೆ. ಪೌರಾಣಿಕ ಕಾಲದಿಂದ ಈಗಿನ ನ್ಯಾಯಮಂಡಳಿ ತೀರ್ಪಿನವರೆಗೂ ಈ ನದಿಯ ಇತಿಹಾಸವನ್ನು ಆಧಾರಪೂರ್ವಕವಾಗಿ ಈ ಗ್ರಂಥ ಚಿತ್ರಿಸುತ್ತದೆ. ಕನ್ನಡದಲ್ಲಿ ಮೊದಲ ಆವೃತ್ತಿ ಪ್ರಕಟವಾದಾಗ "ಕಾವೇರಿ ನದಿಯ ಪೂರ್ಣ ಚಿತ್ರಣ ಇಷ್ಟರವರೆಗೂ ಈ ರೀತಿ ಪ್ರಕಟವಾದದ್ದೇ ಇಲ್ಲ" ಎಂದು ತಾಂತ್ರಿಕ ತಜ್ಞರು, ವಿದ್ವಾಂಸರು, ಪತ್ರಿಕೆಗಳು ಶ್ಲಾಘಿಸಿವೆ.

ಶ್ರೀ ಶೇಷನಾರಾಯಣ ಕನ್ನಡ-ತಮಿಳು ಎರಡೂ ಭಾಷೆಗಳಲ್ಲಿ ಪರಿಣತರಾಗಿದ್ದಾರೆ. ಈ ಗ್ರಂಥವನ್ನು ತಮಿಳಿಗೆ ಅನುವಾದಿಸಿದ್ದಾರೆ. ಕಲ್ಕಿಯಿಂದ ಪ್ರಾರಂಭವಾಗಿ ಅಶೋಕ ಮಿತ್ರನ್ ವರೆಗೆ ಹಲವರ ಉತ್ಕೃಷ್ಟ ಕೃತಿಗಳನ್ನು ತಮಿಳಿನಿಂದ ಕನ್ನಡಕ್ಕೂ ಜ್ಞಾನಪೀಠ ಬಿರುದಾಂಕಿತರಾದ ಮಾಸ್ತಿ ಮುಂತಾದವರ ಕೃತಿಗಳನ್ನು ಕನ್ನಡದಿಂದ ತಮಿಳಿಗೂ ಭಾಷಾಂತರ ಮಾಡಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಯನ್ನೂ ತಮಿಳುನಾಡು ಸರ್ಕಾರದ ಕುರಳ್ ಪೀಠಂ ಪ್ರಶಸ್ತಿಯನ್ನೂ ಪಡೆದಿದ್ದಾರೆ)

~.~
  • 355 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೇಮದ ಓಲೆ
  • ನನ್ನ ಕಾವ್ಯ
  • ಕಂಬಾರರ ಹೊಸ ಕಾದಂಬರಿ "ಶಿಖರಸೂರ್ಯ" ಬಿಡುಗಡೆ ಸಮಾರಂಭ
  • ಅನಂತಮೂರ್ತಿಯವರ 'ಋಜುವಾತು' ಪುಸ್ತಕ ಬಿಡುಗಡೆ ಮತ್ತು ಸಂವಾದ
  • ನಾನು ಯಾವ ಆತ್ಮ
Syndicate content

ಲೇಖಕರು

ಪ್ರಶಾಂತ.ಪಂಡಿತ's picture

ಪರಿಚಯ

ಹೆಸರು ಪ್ರಶಾಂತ ಪಂಡಿತ. ಮೂಲ ಉತ್ತರಕನ್ನಡ. ಸಧ್ಯಕ್ಕೆ ಬೆಂದಕಾಳೂರಿನಲ್ಲಿ ಉದ್ಯೋಗ, ವಾಸ. ಮಿತ್ರರೊಂದಿಗೆ lacefilms ಎಂಬ ಚಿತ್ರಸಮಾಜದಲ್ಲಿ ಸಕ್ರಿಯ ಪಾತ್ರ (lacefilms.googlepages.com)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಪಂದಿ/ಹಂದಿ, ಪಂದೆ/ಹಂದೆ
    August 21, 2008 - 6:28pm
  • anamadheya
    ಉ: ....ಬಾರದು ಎಂದುಕೊಂಡರೆ!
    August 21, 2008 - 5:40pm
  • Sunil Jayaprakash
    ಉ: ಪಂದಿ/ಹಂದಿ, ಪಂದೆ/ಹಂದೆ
    August 21, 2008 - 5:33pm
  • mahesha
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • mahesha
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • madhava_hs
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • kannadakanda
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:50pm
  • kannadakanda
    ಉ: ನಯಸೇನನ ಸಲೀಸಾದ ಸಾಲುಗಳು - ಬಿಡಿ "ಸಮಱಿದರುಸನವೆಂದರೇನು ?"
    August 21, 2008 - 4:45pm
  • kannadakanda
    ಉ: ನಯಸೇನನ ಸಲೀಸಾದ ಸಾಲುಗಳು - ಬಿಡಿ "ಸಮಱಿದರುಸನವೆಂದರೇನು ?"
    August 21, 2008 - 4:30pm
  • jp.nevara
    ಉ: ನಾಳೆ ಎಂಬುದು ಕತ್ತಲು
    August 21, 2008 - 4:27pm
ಇನ್ನಷ್ಟು


ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಸತ್ವದಾಶೆಯ ನೀಗಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator