ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ಡಾಕ್ಟರ್ ವಂದನ ಶಿವ ಅವರಿಂದ ಭಾಷಣ - ವಿಷಯ: ರಾಷ್ಟ್ರೀಯ ಕೃಷಿ ನೀತಿ

January 4, 2008 - 4:17pm — ಶ್ಯಾಮ ಕಶ್ಯಪ
Jan 11 2008 - 4:00pm
Jan 11 2008 - 6:00pm
Asia/Calcutta

ಜನವರಿ ೨೦೦೮ರಂದು Institute of Agriculture Technologists, ಕ್ವೀನ್ಸ್ ರಸ್ತೆ, ಬೆಂಗಳೂರು, ಇಲ್ಲಿ ಹೆಸರಾಂತ ಲೇಖಕಿ ಮತ್ತು ಚಳುವಳಿಗಾರ್ತಿ ವಂದನ ಶಿವ ಅವರ ಭಾಷಣವನ್ನು ಏರ್ಪಡಿಸಲಾಗಿದೆ. Friends of Organic ಎಂಬ ಸಂಸ್ಥೆ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಭಾಷಣದ ವಿಷಯ: ಇತ್ತೀಚೆಗೆ ಲೋಕಸಭೆಯಲ್ಲಿ ಚರ್ಚೆಗೆ ಬಂದಿರುವ ಭಾರತದ "ರಾಷ್ಟ್ರೀಯ ಕೃಷಿ ನೀತಿ".

ಭಾಷಣದ ನಂತರ ಮಾತುಕತೆಯಲ್ಲಿ ಪಾಲ್ಗೊಳ್ಳುವವರು: ಡಾಕ್ಟರ್ ಯೂ. ಆರ್. ಅನಂತಮೂರ್ತಿ, ಡಾಕ್ಟರ್ ರಾಮಕೃಷ್ಣಪ್ಪ, ನಾಗೇಶ್ ಹೆಗ್ಡೆ, ನಾರಯಣ ರೆಡ್ಡಿ, ಭರಮಗೌಡ, ಕೆ. ಎಸ್. ಪುಟ್ಟಣ್ಣಯ್ಯ.

ಭಾರತದ ರಾಷ್ಟ್ರೀಯ ಕೃಷಿ ನೀತಿಯ ಕರಡನ್ನು ಹೆಸರಾಂತ ಕೃಷಿ ಸಂಶೋಧಕ ಎಂ. ಎಸ್. ಸ್ವಾಮಿನಾಥನ್ ನೇತೃತ್ವದ ತಂಡ ರಚಿಸಿದೆ.

~.~
  • 262 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 26 ವರ್ಷಗಳಿಂದ ಪ್ರಕಟವಾಗುತ್ತಿರುವ "ವಿಜ್ಞಾನ ವಿಶೇಷ" ಮತ್ತು ನಾಗೇಶ್ ಹೆಗಡೆಯವರು...
  • iPod ಸೂಕ್ಷ್ಮೋ - ಇನ್ವಿಸಿಯೋ ?
  • ಎಲ್ಲರಿಗೂ ಸ್ವಾಗತ!
  • 'ಕನ್ನಡಪ್ರಭ'ದಲ್ಲಿ 'ಕನ್ನಡ ವಿಕಿಪೀಡಿಯ'
  • ನವೆಂಬರ ೧ರಂದು ವಿಕಿಪೀಡಿಯಾದ ಮುಖ್ಯಪುಟದಲ್ಲಿ ಕರ್ನಾಟಕ
Syndicate content

ಲೇಖಕರು

ಶ್ಯಾಮ ಕಶ್ಯಪ's picture

ಪೂರ್ಣ ಹೆಸರು
ಶ್ಯಾಮ ಕಶ್ಯಪ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
  • kannadakanda
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 1, 2008 - 11:44pm
  • ಗಣೇಶ
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:32pm
ಇನ್ನಷ್ಟು


ನಂಬಿದಂತಿರಬೇಕು, ನಂಬದಲೆ ಇರಬೇಕು |
ನಂಬಿದವ ಕೆಟ್ಟ ಸರ್ವಜ್ಞ ||

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator