ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಇದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ. ನಾಗ ದೋಷನಿವಾರಣೆಯ ಇನ್ನೊಂದು ತಾಣ

January 31, 2008 - 6:59pm — puchhappady
Jan 31 2008 - 6:56pm
Feb 3 2008 - 6:56pm
Indian/Antananarivo

ಇದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ. ನಾಗ ದೋಷನಿವಾರಣೆಯ ಇನ್ನೊಂದು ತಾಣ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಈ ದೇವಸ್ಥಾನವಿದೆ. ಸುಳ್ಯ-ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ವಳಲಂಬೆ ಎಂಬ ಪ್ರದೇಶದಲ್ಲಿ ರಸ್ತೆ ಬದಿಯಲ್ಲೇ ಸಿಗುತ್ತದೆ.ಸುಬ್ರಹ್ಮಣ್ಯದಿಂದ ಸುಮಾರು ೧೫ ಕಿ.ಮೀ ದೂರದಲ್ಲಿದೆ.

ಇಂದು ನಾಡಿನೆಲ್ಲೆಡೆಯ ಜನರಿಗೆ ಮತಭೇದವಿಲ್ಲದೆ ನಾಗದೋಷದ ತೀವ್ರತೆ ಅರಿವಾಗುತ್ತಿದೆ.ಅನೇಕರು ಈ ದೋಷದ ಪ್ರಭಾವದಿಂದ ಮಾನಸಿಕ ಕುಗ್ಗಿ ಹೋಗಿದ್ದೂ ಇದೆ.ವ್ಯಾಪಾರ ವ್ಯವಹಾರದಲ್ಲಿ ಸೋಲು, ಸಂಸಾರದಲ್ಲಿ ವೇದನೆ ಅನುಭವಿಸಿದವರೂ ಅನೇಕ.ಈ ದೋಷವು ಖ್ಯಾತನಾಮರನ್ನೂ ಬಿಟ್ಟಿಲ್ಲ.ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಕೂಡಾ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಸರ್ಪ ಸೇವೆ ಮಾಡಿಸಿದ ನಂತರದ ಅವರ ಕ್ರಿಕೆಟ್ ಜೀವನ ನಿಮಗೆಲ್ಲಾ ಗೊತ್ತೇ ಇದೆ.ಈ ದೋಷ ನಿವಾರಣೆಗೆ ಕುಕ್ಕೆ ಸುಬ್ರಹ್ಮಣ್ಯವು ಅತ್ಯಂತ ಪ್ರಸಿದ್ಧ ಸ್ಥಳ.ಇದರ ಜೊತೆಗೆ ಇಲ್ಲಿಗೆ ಸಮೀಪದ ವಳಲಂಬೆಯ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನವೂ ಇತ್ತೀಚೆಗೆ ಪ್ರಸಿದ್ದಿಯನ್ನು ಹೊಂದಿದೆ.ಈಗ ಈ ದೇವಸ್ಥಾನದಲ್ಲಿ ಜಾತ್ರೆಯ ಸಡಗರ.

ವಳಲಂಬೆಯ ಈ ದೇವಸ್ಥಾನದಲ್ಲಿ ಜೀವಂತ ದೇವರು ಎಂದು ಭಕ್ತರು ಪೂಜಿಸುತ್ತಾರೆ.ನಾಗನ ಹಲವು ಅವತಾರಗಳಲ್ಲಿ "ಶಂಖಪಾಲ"ವೂ ಒಂದು ಎಂಬುದು ಪುರಾಣಗಳಲ್ಲಿದೆ.ಇಲ್ಲಿನ ಆಸುಪಾಸಿನಲ್ಲಿ ಶಂಖಪಾಲನ ನಿಜರೂಪ ದರ್ಶನವಾಗುತ್ತಿರುವುದು ಭಕ್ತರ ನಂಬಿಕೆಗೆ ಇಂಬು ನೀಡಿದೆ.ಇದಲ್ಲದೆ ಇಲ್ಲಿನ ದೇವಸ್ಥಾನದ ಗರ್ಭಗುಡಿಯೊಳಗೆ ವಲ್ಮೀಕವು ಉದ್ಭವಿಸಿರುವುದರಿಂದ ಅದರಲ್ಲಿ ಶಂಖಪಾಲನು ವಾಸವಾಗಿರುವನೆಂಬ ನಂಬಿಕೆ ಇದೆ.ಹೀಗೆಯೇ ಇಲ್ಲಿ ಸರ್ಪ ಸೇವೆ ಮಾಡಿಸಿದರೆ ತಮ್ಮ ದೋಷಗಳು ನಿವಾರಣೆಯಾಗುತ್ತವೆ ಎಂಬುದು ಭಕ್ತರ ನಂಬಿಕೊಂಡು ಬಂದಿರುವ ಸತ್ಯ.ಸದ್ಯ ಬೆಂಗಳೂರು ,ಮಂಗಳೂರು ಸೇರಿದಂತೆ ಆಸುಪಾಸಿನ ಭಕ್ತರು ಆಗಮಿಸಿ ದೋಷಗಳನ್ನು ನಿವಾರಿಸಿಕೊಳ್ಳುತ್ತಾರೆ.
ಫೆ.೧ ಹಾಗೂ ೨ ರಂದು ಇಲ್ಲಿ ವಾರ್ಷಿಕ ಜಾತ್ರೆಯ ಸಡಗರ.ಸಾವಿರಾರು ಭಕ್ತರು ಈ ಸಂದರ್ಭದಲ್ಲಿ ಆಗಮಿಸಿ ತಮ್ಮ ನೋವನ್ನು ಭಗವಂತನಲ್ಲಿ ನಿವೇದಿಸಿಕೊಳ್ಳುತ್ತಾರೆ. ಸೇವೆಗಳು ಪ್ರತಿದಿನವೂ ನಡೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೇವಳದ ಕಚೇರಿಯನ್ನು ಸಂಪರ್ಕಿಸಬಹುದು. --- 08257-282600

~.~
  • 183 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾಗನ ಪೂಜೆಯ ತಾಣದಲ್ಲಿ... ವಾರ್ಷಿಕ ಜಾತ್ರೆ..
  • ದ.ಕ ಜಿಲ್ಲಾ ಮಟ್ಟದ ಯುವಜನ ಮೇಳ
  • ಶ್ರೀ ಶ್ರೀ ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸರು , 'ರಂಗನಾಥಾಶ್ರಮ', ನೂಲೇನೂರ್ ಮತ್ತು ಕುಮಾರನಹಳ್ಳಿ
  • ಬದಲಾವಣೆಯ ಕಥೆ
  • ಮುಂಬೈನಲ್ಲಿ ದಾದರ್ ರೈಲ್ವೆ ಸ್ಟೇಶನ್ ಬದಿಯಲ್ಲಿರುವ, " ಸ್ವಾಮಿನಾರಾಯಣ್ ದೇವಸ್ಥಾನ " !
Syndicate content

ಲೇಖಕರು

puchhappady's picture

ಪೂರ್ಣ ಹೆಸರು
ಮಹೇಶ್ ಪುಚ್ಚಪ್ಪಾಡಿ

ಪರಿಚಯ

ಗುತ್ತಿಗಾರು ಬಳಿಯ ಕಮಿಲದಲ್ಲಿ ವಾಸ. ಕೃಷಿಕ ಹಾಗೂ ಹವ್ಯಾಸಿ ಪತ್ರಕರ್ತ. ಹೊಸದಿಗಂತದ ಬಿಡಿಸುದ್ದಿ ವರದಿಗಾರ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
  • kannadakanda
    ಉ: ಸ್ತ್ರೀಸೌಂದರ್ಯ
    July 25, 2008 - 6:25am
  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
ಇನ್ನಷ್ಟು


ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator