ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ದ.ಕ ಜಿಲ್ಲಾ ಮಟ್ಟದ ಯುವಜನ ಮೇಳ

February 3, 2008 - 3:34pm — puchhappady
Feb 4 2008 - 3:26am
Indian/Antananarivo
ಕಾರ್ಯಕ್ರಮ ಉದ್ಘಾಟಿಸುತ್ತಿರುವ ವೀರಪ್ಪ ಮೊಯಿಲಿ

ದ.ಕ.ಜಿಲ್ಲಾ ಮಟ್ಟದ ಯುವಜನ ಮೇಳವು ಸುಳ್ಯ ತಾಲೂಕಿನ ದುಗ್ಗಲಡ್ಕದ ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರದಂದು ನಡೆಯಿತು.

ಯುವಜನ ಮೇಳವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಭಾರತ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ವೀರಪ್ಪ ಮೊಯಿಲಿ ಉದ್ಘಾಟಿಸಿ ಚಲನ ಶೀಲತೆ,ಪರಿವರ್ತನೆ,ವಿಕಾಸದ ಹಾದಿಯಿಂದ ನಾವು ಬದಲಾದರೆ ಜಗತ್ತು ಬದಲಾಗಲು ಸಾಧ್ಯ ಆದರೆ ನಾವು ಮಾಡುವ ಕೆಲಸದಲ್ಲಿ ದಕ್ಷತೆ ಇರಬೇಕು ಎಂದರು. ಸಮಯವೇ ನಮ್ಮ ಪ್ರತಿಸ್ಪರ್ಧಿ ಇದು ಯುವಕ ಯುವತಿಯರಿಗೆ ಒಂದು ಸವಾಲಾಗಿರಬೇಕು ಸಮಾಜದಲ್ಲಿ ಸಂಘರ್ಷ ಬೇಡ ಅದು ನಮ್ಮ ದೇಶಕ್ಕೆ ಮಾರಕ ಎಂದು ಹೇಳಿದ ಮೊಯಿಲಿ ವೈಯಕ್ತಿಕ ಲಾಭದ ಬದಲು ತಂಡದ ಲಾಭಕ್ಕೆ ಎಲ್ಲರೂ ಪ್ರಯತ್ನಿಸಬೇಕು ಎಂದು ಹೇಳಿದರು.

ಯುವಜನ ಮೇಳದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಜಿ.ಪಂ ಉಪಾಧ್ಯಕ್ಷೆ ಜಯಶ್ರೀ ಕೋಡಂದೂರು ವಹಿಸಿದ್ದರು.

ವೇದಿಕೆಯಲ್ಲಿ ಜಿ.ಪಂ ಸದಸ್ಯ ವೆಂಕಟ್ ದಂಬೆಕೋಡಿ, ಭಾಗೀರಥಿ ಮುರುಳ್ಯ,ಸುಳ್ಯ ನಗರ ಪಂಚಾಯತ್ ಸದಸ್ಯ ಚಂದ್ರಕುಮಾರ್,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ನ.ಸೀತಾರಾಮ,ಸುಳ್ಯದ ಮೀನಾಕ್ಷಿ ಗೌಡ.ರಾಜ್ಯ ಯುವಪ್ರಶಸ್ತಿ ವಿಜೇತ ಟಿ.ಎಂ.ಶಹೀದ್,ಸುಳ್ಯ ತಾ.ಪಂ ಅಧ್ಯಕ್ಷ ಶಂಕರ್ ಪೆರಾಜೆ,ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ವಿಶ್ವನಾಥ,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಎಂ.ಸಿ.ರಮೇಶ್, ಮೊದಲಾದವರು ಭಾಗವಹಿಸಿದ್ದರು.

ಈ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಪಂಚಾಯತ್,ಯುವಜನ ಸೇವಾ ಕ್ರೀಡಾ ಇಲಾಖೆ,ತಾಲೂಕು ಪಂಚಾಯತ್ ಸುಳ್ಯ, ನಗರ ಪಂಚಾಯತ್ ಸುಳ್ಯ,ಯುವಜನ ಸಂಯುಕ್ತ ಮಂಡಳಿ ಸುಳ್ಯ,ಮಿತ್ರ ಯುವಕ ಮಂಡಲ ಕೊಯಿಕುಳಿ,ನವೋದಯ ಯುವತಿ ಮಂಡಲಗಳ ಜಂಟಿ ಆಶ್ರಯದಲ್ಲಿ ನಡೆಸಿದ್ದವು.

~.~
  • 98 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ. ನಾಗ ದೋಷನಿವಾರಣೆಯ ಇನ್ನೊಂದು ತಾಣ
  • ಹಾಸನ ಜಿಲ್ಲಾ ಕನ್ನಡಸಾಹಿತ್ಯಡಾಟ್‌ಕಾಂ ಬೆಂಬಲಿಗರ ಬಳಗದ ಉದ್ಘಾಟನಾ ಕಾರ್ಯಕ್ರಮ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ಹಾಸನ - ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಗೋಷ್ಠಿ
  • ದ. ಕನ್ನಡದ ಪೋಲೀಸ್ ಬ್ಲಾಗ್ ಮಾಡುತ್ತಿದ್ದಾರೆ, ಗೊತ್ತೆ?
  • ಕನ್ನಡವೇ ಜಾತಿ-ಧರ್ಮ-ದೇವರು ?
Syndicate content

ಲೇಖಕರು

puchhappady's picture

ಪೂರ್ಣ ಹೆಸರು
ಮಹೇಶ್ ಪುಚ್ಚಪ್ಪಾಡಿ

ಪರಿಚಯ

ಗುತ್ತಿಗಾರು ಬಳಿಯ ಕಮಿಲದಲ್ಲಿ ವಾಸ. ಕೃಷಿಕ ಹಾಗೂ ಹವ್ಯಾಸಿ ಪತ್ರಕರ್ತ. ಹೊಸದಿಗಂತದ ಬಿಡಿಸುದ್ದಿ ವರದಿಗಾರ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator