Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

90ರ ಹೊಸ್ತಿಲಲ್ಲಿ ಬಿ.ವಿ. ಕಕ್ಕಿಲ್ಲಾಯ: ಹೊಸ ಪೀಳಿಗೆಯೊಂದಿಗೆ ಒಂದು ಸಂವಾದ

May 8, 2008 - 7:51am — skakkilaya
May 31 2008 - 9:00am
Jun 1 2008 - 8:00pm
Asia/Calcutta

 ನಮ್ಮ ನಾಡಿನ ಹಿರಿಯ ಮುತ್ಸದ್ಧಿ ಶ್ರೀ ಬಿ.ವಿ. ಕಕ್ಕಿಲ್ಲಾಯರಿಗೆ ಇನ್ನು ತೊಂಭತ್ತರ ಹರೆಯ. ಭಾರತ ಕಮ್ಯೂನಿಸ್ಟ್ ಪಕ್ಷದ ನಾಯಕರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯ
ರೂವಾರಿಗಳಲ್ಲೊಬ್ಬರಾಗಿ, ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನಸಭೆಗಳ ಸದಸ್ಯರಾಗಿ, ಚಿಂತನಶೀಲ ಬರಹಗಾರರಾಗಿ, ಕಾರ್ಮಿಕರ ನಾಯಕರಾಗಿ ಶ್ರೀ ಬಿ.ವಿ. ಕಕ್ಕಿಲ್ಲಾಯರ ಸೇವೆಯನ್ನು ಮತ್ತು ಜನಪರ ಹೋರಾಟಗಳನ್ನು ನೆನಪಿಸಿಕೊಳ್ಳುತ್ತ, ಕರ್ನಾಟಕದ ಮತ್ತು ರಾಷ್ಟ್ರದ ಪ್ರಸಕ್ತ ರಾಜಕೀಯ ಹಾಗೂ ಸಾಮಾಜಿಕ ಸನ್ನಿವೇಶದಲ್ಲಿ ಇಂದಿನ ಜನಾಂಗದ ಮುಂದಿರುವ ಸವಾಲುಗಳ ಬಗೆಗೆ ವಿಚಾರಸಂಕಿರಣಗಳನ್ನು, ಉಪನ್ಯಾಸಗಳನ್ನು, ಚರ್ಚೆಯನ್ನು ಈ ಸಂದರ್ಭದಲ್ಲಿ ಆಯೋಜಿಸುತ್ತಿದ್ದೇವೆ. ಬನ್ನಿ, ಭಾಗವಹಿಸಿ

ವಿವರಗಳಿಗೆ: http://kakkilaya.com/kakkilaya.pdf

Ornamental seperator
  • 95 hits
  • Calendar
  • Email this event
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದಿ|| ರಾಶಿ (ಡಾ| ಎಂ ಶಿವರಾಂ) ಜನ್ಮ ಶತಾಬ್ದಿ ಸಮಾರೋಪ ಸಮಾರಂಭ
  • ಕನ್ನಡಸಾಹಿತ್ಯ.ಕಾಂ ಹೊಸ ಆವೃತ್ತಿ ಹಾಗೂ ಹೊಸ ವಿಳಾಸ
  • ಕನ್ನಡಸಾಹಿತ್ಯ.ಕಾಂ ಅಭಿಯಾನಕ್ಕೆ ಮಹತ್ವದ ತಿರುವು - ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಕನ್ನಡಸಾಹಿತ್ಯ.ಕಾಂ ಮನವಿ....?
  • ವಿಶ್ವ ಗೋ ಸಮ್ಮೇಳನ -ಶ್ರೀ ರಾಮಚ೦ದ್ರಾಪುರ ಮಠ, ಹೊಸನಗರ,ಶಿವಮೊಗ್ಗ ಜಿಲ್ಲೆ
  • ಶ್ರೀ ರಾಮ ನವಮಿ ದಿನಾಚರಣೆ
Syndicate content

ಲೇಖಕರು

skakkilaya's picture

ಪರಿಚಯ

ವೃತ್ತಿಯಿಂದ ವೈದ್ಯಕೀಯ ತಜ್ಞ. ಅಲ್ಪ-ಸ್ವಲ್ಪ ಬರವಣಿಗೆ (ಅದೂ ಹೆಚ್ಚಾಗಿ ಅಂತರ್ಜಾಲದಲ್ಲಿ) ಒಂದು ಹವ್ಯಾಸ. ಸಮುದಾಯ ಆರೋಗ್ಯದ ಬಗ್ಗೆ ವಿಶೇಷ ಆಸಕ್ತಿ. ಪ್ರಗತಿಪರ ಮಾನವತಾವಾದಕ್ಕೆ ನಿಷ್ಠೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 2:30am
  • ಗಣೇಶ
    ಉ: ಅಡುಗೆಯ ಸಂಭ್ರಮ
    May 13, 2008 - 11:54pm
  • Sunil Jayaprakash
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 13, 2008 - 11:32pm
  • omshivaprakash
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 13, 2008 - 11:28pm
  • ಗಣೇಶ
    ಉ: ಅಡುಗೆಯ ಸಂಭ್ರಮ
    May 13, 2008 - 11:19pm
  • Aravinda
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 13, 2008 - 11:03pm
  • csomsekraiah
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 13, 2008 - 10:22pm
  • csomsekraiah
    ಉ: ದಾವೂದ್ ಇಬ್ರಾಹಿಂ ಬಂಧನ......ನಂತರ
    May 13, 2008 - 10:08pm
  • ಶ್ರೀನಿಧಿ
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 13, 2008 - 9:52pm
  • hamsanandi
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 13, 2008 - 9:20pm
ಇನ್ನಷ್ಟು

"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."

— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator