ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

'ಕರ್ಣಾಟಕ ಭಾಗವತ’ ಗ್ರಂಥದ ಬಿಡುಗಡೆ ಸಮಾರಂಭ -ಮೊದಲು ಮೈಸೂರು, ಬೆಂಗಳೂರು, ಧಾರವಾಡ, ಕೊನೆಗೆ ಶಿವಮೊಗ್ಗೆಯಲ್ಲಿ !

June 19, 2008 - 5:15am — venkatesh
Jun 27 2008 - 6:00pm
Jun 27 2008 - 8:00pm
Asia/Calcutta

1. ಮೈಸೂರಿನಲ್ಲಿ ಮೊಟ್ಟಮೊದಲ ಸಮಾರಂಭ. 'ರಾಜೆಂದ್ರವಿಲಾಸ್ ಸಭಾಂಗಣ. (೨೭ ನೆಯ ಜೂನ್ ೨೦೦೮, ಶುಕ್ರವಾರ ಸಾಯಂಕಾಲ ೬ ಘಂಟೆಗೆ)

ಅಧ್ಯಕ್ಷರು : ಶ್ರೀ. ಶ್ರೀ. ಸುತ್ತೂರು ಶಿವರಾತ್ರೀಶ್ವರ ಸ್ವಾಮೀಜಿಯವರು.

ಪುಸ್ತಕವನ್ನು ಬಿಡುಗಡೆಮಾಡುವವರು : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ, ಡಾ.ವಿವೇಕ್ ರೈ ರವರು.

ಪರಿಚಯ ಭಾಷಣ : ಡಾ. ಹೊಳಲ್ಕೆರೆ ಚಂದ್ರಶೇಖರ್ .

ಭಾಗವತ ಪುಸ್ತದ ಬಗ್ಗೆ : ಡಾ. ಕೆ. ವಿ. ವೆಂಕಟಾಚಲಶಾಸ್ತ್ರಿ

ಗ್ರಂಥದಿಂದ ವಾಚನಮಾಡುವವರು : ಶ್ರೀಮತಿ. ಡಾ.ಸುಕನ್ಯಾ ಪ್ರಭಾಕರ್.

2. ಬೆಂಗಳೂರಿನಲ್ಲಿನ ಕಾರ್ಯಕ್ರಮ : ಡಾ. ಎಚ್.ಎನ್.ಕಲಾಕ್ಷೇತ್ರ, ನ್ಯಾಷನಲ್ ಕಾಲೇಜ್, ಜಯನಗರ್,
(೦೬ ನೆಯ ಜುಲೈ, ೨೦೦೮ ರ ಬೆಳಿಗ್ಯೆ ೧೦ ಘಂಟೆಗೆ).

ಅಧ್ಯಕ್ಷರು : ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಪುಸ್ತಕವನ್ನು ಬಿಡುಗಡೆಮಾಡುವವರು : ಶ್ರಿ. ಎ. ಆರ್. ಸೇತುರಾಮರಾವ್ ರವರು,

ಪರಿಚಯ : ಡಾ. ಹೊಳಲ್ಕೆರೆ ಚಂದ್ರಶೇಖರ್

ಭಾಗವತ ಪುಸ್ತದ ಬಗ್ಗೆ : ಡಾ ಎಚ್.ಎನ್.ಮುರುಳೀಧರ್.

ಗ್ರಂಥದಿಂದ ವಾಚನಮಾಡುವವರು : ಶ್ರೀ. ಎಮ್.ಆರ್.ಸತ್ಯನಾರಾರಾಯಣ

3. ಧಾರವಾಡ : (೧೧ ನೆಯ ಜುಲೈ, ೨೦೦೮)

ಡಾ. ಕಲಬುರ್ಗಿ ಮತ್ತು ಡಾ. ಚನ್ನವೀರ ಕಣವಿ ವಿಶೇಷ ಅತಿಥಿಗಳು.

೪. ಶಿವಮೊಗ್ಗೆ : (೧೯ನೆಯ ಜುಲೈ)

ಶಿವಮೊಗ್ಗೆಯಲ್ಲಿನ ಅತಿಥಿಗಳನ್ನು ಇನ್ನೂ ಕೊನೆಯದಾಗಿ ನಿರ್ಧರಿಸುವುದಿದೆ.

ಮೇಲಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅಪೇಕ್ಷಿಸುವವರು ತಮ್ಮ ಮನೆಯ ವಿಳಾಸಗಳನ್ನು ಒದಗಿಸಿದರೆ, ಅವರವರ ಮನೆಗಳಿಗೆ ಆಹ್ವಾನಪತ್ರಿಕೆಗಳನ್ನು ಅಂಚೆಯಮುಖಾಂತರ ಕಳಿಸಲಾಗುವುದು.

ಸ್ನೇಹದಲ್ಲಿ,

ಚಂದ್ರ
(ಡಾ. ಎಚ್. ಆರ್. ಚಂದ್ರಶೇಖರ್)

ಇದರ ಬಗ್ಗೆ ಇನ್ನೂ ಹೆಚ್ಚು ಮಾಹಿತಿಯನ್ನು ಅಪೇಕ್ಷಿಸುವವರು, ಕೆಳಗಿನ ವಿಳಾಸಕ್ಕೆ ಫೋನ್ ಮುಖಾಂತರ ಸಂಪರ್ಕಿಸಬಹುದು.

Prof. H. R. Ramakrishna Rao,
801, West of Kanakapura Road,
15th Cross, Jayanagar, 7th Block,
BengaLUru.

Phone : 080-26712450

~.~
  • 164 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಕರ್ಣಾಟಕ ಭಾಗವತ’ ದ ’ವಿಶ್ವಾರ್ಪಣಾ ಸಮಾರಂಭ,” ಮೈಸೂರು ನಗರದಲ್ಲಿ. ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ !
  • " ಸಂಶೋಧನೆ, ವಿದ್ವತ್ತು, ಸಂಪಾದನೆ, ಬೃಹತ್ ಅವತಾರವಾಗಿ ಕೃತಿರೂಪು ತಳೆದಿದೆ. ಇದು ಒಂದು ಶ್ಲಾಘನೀಯವಾದ ಸಂಗತಿ,"-ಡಾ. ಬಿ. ಎ. ವಿವೇಕ್ ರೈ !
  • ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ
  • ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ
  • " ಕರ್ಣಾಟಕ ಸಂಗೀತಯಾತ್ರೆ ", ಮೈಸೂರ್ ಅಸೊಸಿಯೇಷನ್, ಮಾಟುಂಗ, ಮುಂಬೈ ನಲ್ಲಿ !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಪಂದಿ/ಹಂದಿ, ಪಂದೆ/ಹಂದೆ
    August 21, 2008 - 6:28pm
  • anamadheya
    ಉ: ....ಬಾರದು ಎಂದುಕೊಂಡರೆ!
    August 21, 2008 - 5:40pm
  • Sunil Jayaprakash
    ಉ: ಪಂದಿ/ಹಂದಿ, ಪಂದೆ/ಹಂದೆ
    August 21, 2008 - 5:33pm
  • mahesha
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • mahesha
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • madhava_hs
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:58pm
  • kannadakanda
    ಉ: ಸಾತ್ವಿಕ,ರಾಜಸ,ಥಾಮಸ ಆಹಾರಗಳು
    August 21, 2008 - 4:50pm
  • kannadakanda
    ಉ: ನಯಸೇನನ ಸಲೀಸಾದ ಸಾಲುಗಳು - ಬಿಡಿ "ಸಮಱಿದರುಸನವೆಂದರೇನು ?"
    August 21, 2008 - 4:45pm
  • kannadakanda
    ಉ: ನಯಸೇನನ ಸಲೀಸಾದ ಸಾಲುಗಳು - ಬಿಡಿ "ಸಮಱಿದರುಸನವೆಂದರೇನು ?"
    August 21, 2008 - 4:30pm
  • jp.nevara
    ಉ: ನಾಳೆ ಎಂಬುದು ಕತ್ತಲು
    August 21, 2008 - 4:27pm
ಇನ್ನಷ್ಟು


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator