ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

"ತುಳಸಿವನ", "ಭಾವಬಿಂಬ"

July 5, 2008 - 9:55pm — sritri
Jul 27 2008 - 10:00am
Asia/Calcutta

ಕನ್ನಡ ಸಾಹಿತ್ಯ ವಲಯದಲ್ಲಿ ಸದಾ ಓಡಾಡುವ-ಓದಾಡುವ ಎಲ್ಲರಿಗೂ ಪರಿಚಿತ ಹೆಸರುಗಳೆರಡು ತಮ್ಮ ಮುಖಗಳನ್ನು ನಿಮ್ಮೆಲ್ಲರೆದುರು ತೋರಲಿವೆ. ಜುಲೈ ತಿಂಗಳ ಕೊನೆಯ ಭಾನುವಾರ (೨೭ನೇ ತಾರೀಖು) ಬೆಳಗ್ಗೆ ೧೦ ಗಂಟೆಗೆ ಸುಚಿತ್ರ ಫಿಲ್ಮ್ ಸೊಸೈಟಿಯ ಸಭಾಂಗಣದಲ್ಲಿ ಅವರಿಬ್ಬರೂ ನಿಮ್ಮನ್ನೆಲ್ಲ ಎದುರುಗೊಳ್ಳಲಿದ್ದಾರೆ.

ನೀವೆಲ್ಲ ಅಲ್ಲಿಗೆ ಬರಬೇಕು- ಇವರಿಬ್ಬರ ಬೆನ್ನು ತಟ್ಟಲು, ಕೈ ಕುಲುಕಲು, ನೆತ್ತಿ ಸವರಿ ಹರಸಲು. ಯಾಕೇಂದ್ರೆ... ಆದಿನ, ಇವರಿಬ್ಬರೂ ಆಸಕ್ತ ಓದುಗರ ಸಂಗ್ರಹಕ್ಕೆ ಸೇರಿಸಲು, ತಮ್ಮ ಹೊಸ ಕೃತಿಗಳ ಪೊರೆ ಕಳಚುವ ಹಂಚಿಕೆಯಲ್ಲಿದ್ದಾರೆ... ಅವರಿಬ್ಬರು ಯಾರು‍-ಯಾರೆಂಬ ಕುತೂಹಲವೆ? "ತುಳಸಿಯಮ್ಮ" ಖ್ಯಾತಿಯ ತ್ರಿವೇಣಿ ಶ್ರೀನಿವಾಸರಾಯರು "ತುಳಸಿವನ"ದ ಘಮಲು ಹಬ್ಬಿಸುವ ಹಂಬಲ ಹೊತ್ತಿದ್ದಾರೆ.

"ಸುಪ್ತದೀಪ್ತಿ" ಕಾವ್ಯನಾಮದ ಜ್ಯೋತಿ ಮಹಾದೇವ್ ತನ್ನ "ಭಾವಬಿಂಬ"ಕ್ಕೆ ಕನ್ನಡಿ ಹಿಡಿಯಲಿದ್ದಾರೆ. ಒಂದೇ ವೇದಿಕೆಯಲ್ಲಿ ಇಬ್ಬರು ಸಾಹಿತ್ಯ ಸೋದರಿಯರ ಕಲ್ಪನೆಯ ನೌಕೆಗಳು ದುಗಭಿಯಾನ ಹೊರಡಲಿವೆ.. ಅಂದು ಇನ್ನೂ ಯಾರು-‍ಯಾರಿರುತ್ತಾರೆ? ಆ ವಿವರಗಳಿಗೆ ನಿಮ್ಮ ಕೌತುಕದ ಮರಿ ಗರಿಗೆದರಿ ಕಾದಿರಲಿ.

~.~
  • 201 hits
  • Calendar
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅರಿವು ಮೂಡಿಸುವ ಬಗೆ ಹೇಗೆ?
  • ರಸ ಪ್ರಶ್ನೆಗಳು
  • ಇಂದಿನ ನಮ್ಮ ತವಕ ತಲ್ಲಣಗಳು
  • ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ
  • ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ
Syndicate content

ಲೇಖಕರು

sritri's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator