ಟ್ರಾಫಿಕ್ ಹೆಚ್ಚಳದಿಂದಾಗಿ ಸಂಪದ ಇಂದು ಸಂಜೆ ಕೆಲಸಮಯ ಲಭ್ಯವಿರಲಿಲ್ಲ. ಪುಟಗಳು ಸರಿಯಾಗಿ ಲೋಡ್ ಆಗದಿದ್ದಲ್ಲಿ ದಯವಿಟ್ಟು ಗಮನಕ್ಕೆ ತನ್ನಿ.
ಆಹೆಟ್ಟಿ (ಫೋಟೋ: Kedarnath, Dharwad)
ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ । ಅಭಾಸವನು ಸತ್ಯವೆಂದು ಬೆಮಿಸುವುದುಮ್ ।। ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ । ಅಭಿಶಾಪ ನರಕುಲಕೆ -- ಮಂಕುತಿಮ್ಮ ।।
— ಡಿ.ವಿ.ಜಿ.