ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"
ಆಹೆಟ್ಟಿ (ಫೋಟೋ: Kedarnath, Dharwad)
ಏನೇನೋ ನಡೆದಿಹವು ವಿಜ್ಞಾನ ಸಂಧಾನ । ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।। ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ । ನೇಣಾಗಿಹುದು ನೋಡು - ಮರಳ ಮುನಿಯ ।।
— ಡಿ.ವಿ.ಜಿ