ಬರಹಗಳು: ಇಂದು ಓದಿದ ವಚನ
ಕುಡಿಯುವ ನೀರು? (ಫೋಟೋ: Kedarnath, Dharwad)
ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು