ಪುಟ/ಪ್ರತಿಕ್ರಿಯೆ "" ಸಂಶೋಧನೆ, ವಿದ್ವತ್ತು, ಸಂಪಾದನೆ, ಬೃಹತ್ ಅವತಾರವಾಗಿ ಕೃತಿರೂಪು ತಳೆದಿದೆ. ಇದು ಒಂದು ಶ್ಲಾಘನೀಯವಾದ ಸಂಗತಿ,"-ಡಾ. ಬಿ. ಎ. ವಿವೇಕ್ ರೈ !" ನಿರ್ವಾಹಕರ ಗಮನಕ್ಕೆ ತರಲಾಗುವುದು. ಮುಂದುವರೆಯಲೆ?
"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"