ಶರೀರಮಾದ್ಯಂ ಖಲು ಧರ್ಮಸಾಧನಂ
ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಧ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು
ಶರೀರವೇ ಧರ್ಮವನ್ನಾಚರಿಸಲು ಬೇಕಾದ ಸಾಧನವೆಂದು ಹಿಂದಿನವರು ತಿಳಿದಿದ್ದರೇ?

- Login or register to post comments
- 136 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ


RSS: