ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ದಿನಕ್ಕೊಂದು ಪದ

ಆಳ್ ಮತ್ತು ಆೞ್

July 22, 2008 - 3:48pm — kannadakanda

ಆಳ್ ಮತ್ತು ಆೞ್ ಈ ಎರಡೂ ಬೇಱೆ ಬೇಱೆ ಅರ್ಥಗಳಲ್ಲಿ ಬೞಸಲ್ಪಡುವ ಪದಗಳು
ಆಳ್=ನಾಮಪದವಾದಾಗ ಸೇವಕ ಆಳು. ಕ್ರಿಯಾಪದವಾದಾಗ ಅಧಿಕಾರವಹಿಸು, ರಾಜ್ಯಭಾರ ನಡೆಸು. ಅವನ ಮನೆಯಲ್ಲಿ ಮನೆಯಾಳ್ತನ ಅವನ ಹೆಂಡತಿಯದೇ ಇತ್ಯಾದಿ. ಭೂತಕಾಲದ ರೂಪ ಆಳ್ದು (ಹೞಗನ್ನಡ) ಆಳಿ=ಹೊಸಗನ್ನಡ. ಭವಿಷ್ಯದ್ರೂಪ=ಆಳ್ವ/ಆಳುವ.

ಎರಡನೆಯ ಆೞ್=ಮುೞು(೦)ಗು. ನೀರಿನಲ್ಲಿ /ದ್ರವದಲ್ಲಿ ಮುೞುಗು. ಭೂತರೂಪ ಹೞಗನ್ನಡದಲ್ಲಿ ಅೞ್ದು. ನಡುಗನ್ನಡ/ಹೊಸಗನ್ನಡದಲ್ಲಿ ಅದ್ದು. ರಾಘವಾಂಕನ ಹರಿಶ್ಚಂದ್ರನ ಕಾವ್ಯದಲ್ಲಿ ಕಾಡಿಗೆ ಹೋದ ಲೋಹಿತಾಶ್ವ ಬಾರದಿದ್ದಾಗ ಆತನ ತಾಯಿ ಚಂದ್ರಮತಿ ಮಗನ ಕುಱಿತು ಚಿಂತಿಸುವಾಗ "ನೀರೊಳದ್ದನೊ"=ನೀರಲ್ಲಿ ಮುೞುಗಿದನೋ ಎಂದು ಹಲುಬುತ್ತಾಳೆ. ಭವಿಷ್ಯದ್ರೂಪ: ಆೞ್ವ/ಆೞುವ(ಹೊಸಗನ್ನಡದಲ್ಲಿ ಆಗಬಹುದೇನೋ).
ಇದಱ ಕೃದಂತ ಭಾವನಾಮ=ಆೞ=ಮುೞುಗುವಷ್ಟು ಆೞ. (ಆೞ=depth).

ತಮಿೞರಲ್ಲಿ "ಆೞ್ವಾರ್ " ಎಂಬ ವಿಷ್ಣುಭಕ್ತರ ಪರಂಪರೆಯೇ ಇದೆ. ಇವರೂ ಭಗವದ್ಭಕ್ತಿಯಲ್ಲಿ ಮುೞುಗುವವರು.
ಆೞ್ವಾರ್=ಕನ್ನಡದಲ್ಲಿ ಆೞ್ವರ್=ಆೞ್ವೊರ್

‹ ಹಾಸಿಗೆ ದಿನಕ್ಕೊಂದು ಪದ : ಕಾಣ್, ಕಾಣು ›
  • ದಿನಕ್ಕೊಂದು ಪದ
~.~
  • Login or register to post comments
  • 165 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 28, 2008 - 4:24pm — kannadakanda

ಉ: ಆಳ್ ಮತ್ತು ಆೞ್

kannadakanda's picture

ಕೊೞಚೆ ನೀರೊಳಗಾೞುತೇೞುತ
ಜಲಧಿ ಕಾಲ್ವೊೞೆಯೆಂಬ ಭಂಡರ
ಮುಳಿದು ಮಾಡುವುದೇನು ಮೊದಲಲಿ ನಮ್ಮ ನೀ ಗೆಲಿದು
ಬೞಿಕ ಭೀಮಾರ್ಜುನರ ಬಯಸುವು-
ದೆಲೆ ಮರುಳೆ ನಿನ್ನೊಡಲ ಸೀೞಿಯೆ
ತಿಳಿರಕುತದಲಿ ತಾಯ ತುರುಬನು ನಾದಿಸುವೆನೆಂದ||

ಇದು ಕುಮಾರವ್ಯಾಸಭಾರತದ ಒಂದು ಪದ್ಯ. ಇಲ್ಲಿ ಆೞುತೇೞುತ ಎಂಬಲ್ಲಿ ಮುೞುಗುತ ಏೞುತ ಎಂಬರ್ಥದಲ್ಲಿ ಬೞಕೆಯಾಗಿರುವುದು ಕಂಡುಬರುತ್ತದೆ.
ವಿ. ಸೂ.: ನಡುಗನ್ನಡದಲ್ಲಿ ೞಕಾರ ಬೞಕೆಯಲ್ಲಿರದಿದ್ದರೂ ಭಾಷಾಧ್ಯಯನ ದೃಷ್ಟಿಯಿಂದ ಇಲ್ಲಿ ಬೞಸಲಾಗಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 29, 2008 - 4:41am — kannadakanda

ಉ: ಆಳ್ ಮತ್ತು ಆೞ್

kannadakanda's picture

ತಪ್ಪೊಪ್ಪೋಲೆ:

ಕೊೞಚೆ ನೀರೊಳಗಾೞುತೇೞುತ
ಜಲಧಿ ಕಾಲ್ವೊೞೆಯೆಂಬ ಭಂಡರ
ಮುಳಿದು ಮಾಡುವುದೇನು ಮೊದಲಲಿ ನಮ್ಮ ನೀ ಗೆಲಿದು
ಬೞಿಕ ಭೀಮಾರ್ಜುನರ ಬಯಸುವು-
ದೆಲೆ ಮರುಳೆ ನಿನ್ನೊಡಲ ಸೀೞಿಯೆ
ತಿಳಿರಕುತದಲಿ ತಾಯ ತುಱುಬನು ನಾದಿಸುವೆನೆಂದ||

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಉಲ್
  • ಆಱ್ (ಆಱು)
  • ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
  • ನೆಗೞ್
  • Exit poll ಎಂಬ trilling ಶೋ
Syndicate content

ಲೇಖಕರು

kannadakanda's picture

ಪೂರ್ಣ ಹೆಸರು
Anantha Krishna K S

ಪರಿಚಯ

I am an assistant professor in Computer Science. Very much interested in Old Kannada language.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
  • ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
  • "ಇಲಿಗೆ ಪ್ರಾಣ ಸಂಕಟ, ಬೆಕ್ಕಿಗೆ ಚೆಲ್ಲಾಟ"
  • ಈ ಒಗಟು ಬಿಡಿಸಿ
  • ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
  • ಗುರು, ಶುಕ್ರ ಮತ್ತು ಚಂದ್ರರ ಯುತಿಯನ್ನು ನೋಡುವ ಭಾಗ್ಯ ಲಭಿಸಿತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
  • mahesha
    ಉ: ಸ್ವಿಡನ್ನಿನ ನಗೆಚಿತ್ರಗಳು
    December 2, 2008 - 10:42pm
  • bvenkatraya
    ಉ: ಮತ್ತೆ ಮುಂಬಯಿನಲ್ಲಿ ಭಯೋತ್ಪಾದಕರ ದಾಳಿ
    December 2, 2008 - 10:41pm
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator