ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಕುಸೇಲನ್ ಬಿಡುಗಡೆಗೆ ಕರವೇಯ ವಿರೋಧ.

July 30, 2008 - 11:55pm — Arunjavgal

ಹೊಗೆನಕಲ್ ವಿವಾದವಾದಾಗ ತಮಿಳು ಚಿತ್ರನಟರಾದ ಶ್ರೀ.ರಜನಿಕಾಂತ್ ಅವರು ಕನ್ನಡಿಗರನ್ನು ಕುರಿತು, ಕನ್ನಡ ಹೋರಾಟಗಾರರನ್ನು ಕುರಿತು ಕೀಳಾಗಿ ಮಾತನಾಡಿದ್ದು ಎಲ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಂದು ’ನನ್ನ ಚಿತ್ರ ನೋಡದಿದ್ದರೆ ನನಗೇನೂ ನಷ್ಟವಿಲ್ಲ’ ಎ೦ದಿದ್ದ ಅವರು ಕನ್ನಡಿಗರ ಕ್ಷಮೆ ಕೇಳಲು ಇಲ್ಲವೆಂದಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಭಾರತ ಚಲನಚಿತ್ರ ಮಂಡಳಿಯಿಂದ ಕೆಲ ಕನ್ನಡಿಗ ಸದಸ್ಯರನ್ನು ತೆಗೆದು ಹಾಕಿದ ಅಪಮಾನದ ಗಾಯ ಇನ್ನೂ ಕನ್ನಡಿಗರ ಮನದಲ್ಲಿ ಹಸಿಯಾಗಿದೆ. ಶ್ರೀ. ರಜನಿಕಾಂತ್ ಅವರು ತಮ್ಮ ಉದ್ಧಟತನದ ಮಾತಿಗಾಗಿ ಕನ್ನಡಿಗರ ಕ್ಷಮೆಯನ್ನು ಕೇಳದೆ ಇದೀಗ ಕುಸೇಲನ್ ಚಿತ್ರವನ್ನು ಇಲ್ಲಿ ಬಿಡುಗಡೆ ಮಾಡಲು ಮುಂದಾಗಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ.
ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ರಜನಿಕಾಂತ್ ಅವರು ನಾಡಿನ ಕ್ಷಮೆ ಕೇಳುವವರೆಗೆ ಅವರ ಚಿತ್ರ ಬಿಡುಗಡೆಗೆ ತಡೆ ಒಡ್ಡುತ್ತೇವೆ. ಈ ದಿಸೆಯಲ್ಲಿ ಸಂಬಂಧಪಟ್ಟ ವಾಣಿಜ್ಯ ಮಂಡಲಿಯವರಿಗೆ, ಚಿತ್ರವಿತರಕರಿಗೆ, ನಾಡಜನತೆಗೆ ಕನ್ನಡ ನಾಡಿನ ಸ್ವಾಭಿಮಾನಕ್ಕೆ ಎದುರಾಗಿರುವ ಈ ಸವಾಲನ್ನು ಎದುರಿಸಲು ನಮ್ಮೊಂದಿಗೆ ಕೈಜೋಡಿಸಬೇಕೆಂದು ಈ ಮೂಲಕ ಕೋರುತ್ತೇವೆ.

http://karave.blogspot.com/

http://www.karnatakarakshanavedike.org/modes/view/74/kuselan-film-karnat...

‹ ನಮ್ಮನೆ ಮಗುವಿಗೆ ತಿನ್ನಲು ಆಸ್ಟ್ರೇಲಿಯಾದ ಆಹಾರವೇ ಬೇಕೇ?! ಕನ್ನಡ ಮ್ಯಾಗಝೀನ್ ಹಾಗೂ ದಿನಪತ್ರಿಕೆಗಳು ಇಂಟರ್ನೆಟ್ ನಲ್ಲಿ ›
  • ಸುದ್ದಿ, ಸಮಾಚಾರ
~.~
  • Login or register to post comments
  • 210 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 1, 2008 - 10:05am — mahesha

ಉ: ಕುಸೇಲನ್ ಬಿಡುಗಡೆಗೆ ಕರವೇಯ ವಿರೋಧ.

mahesha's picture

ಅರಣ್ ಜಾವಗಲ್ ಅವರೇ

ಈ ರಜನೀಕಾಂತ್ ಹೆಂಗೆ "ದಮ್ಮಯ್ಯ ನನ್ ಸಿನಿಮ ಬಿಡಿ ಎಂದು ದಂಬಲ್ ಬಿದ್ದುದು" ಹೆ ಹೆ..

ಅಲ್ರೀ "ನಾನು ಪಾಟ ಕಲಿತೆ" ಅಂತ ಹೇಳಿಕೊಂಡಾದ್ರೂ ಸಿನಿಮ ಬಿಡಿಸಿ, ರೊಕ್ಕ ಮಾಡ್ತಾರೆ.

ಮೊನ್ನೆ ನಮ್ ಲೂಜ್ ಮಾದನ ಸಂದರ್ಶನ ಇತ್ತು.. ಪಾಪಾ ಆ ವಯ್ಯ ಹಿಂಗೆ ಅಂದ
"ನಾವ್ ಕನ್ನಡದೋರು ನಮ್ ನೆಲದಾಗೆ ಎಲ್ಲಾ ನುಡಿ ಸಿನಿಮಗಳನ್ನ ತೋರಿಸಕ್ಕೆ ಬಿಡ್ತೀವಿ.. ಹಿಂಗೆ ನಮ್ ಪಕ್ಕದ ರಾಜ್ಯಗೊಳು ಮಾಡಿದ್ರೆ ಇಶ್ಟೊತ್ತಿಗೆ ನಮ್ ಕನ್ನಡ ಸಿನಿಮ ಮಟ್ಟ ಯಾವ್ ಮಟ್ಟದಲ್ ಇರ್ತಿತೋ ಅಂತ.. ನನಗೆ ನಾವ್ ಬೇರೆಯೋರಿಗೆ ನೆರವಾಗೋಶ್ಟು ನಮಗೆ ಅವರು ಆಗಲ್ಲ ಅಂತ ಬೇಜಾರ್‍:

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 1, 2008 - 4:28pm — vikashegde

ಉ: ಕುಸೇಲನ್ ಬಿಡುಗಡೆಗೆ ಕರವೇಯ ವಿರೋಧ.

vikashegde's picture

ನೆರವು ಹರಿವು ಏನಿಲ್ಲ. ನೋಡೋಕೆ ಜನ ಇದ್ದಿದ್ರೆ ಅಲ್ಲೂ ಕನ್ನಡ ಚಿತ್ರಗಳು ಬಿಡುಗಡೆಯಾಗ್ತಿದ್ವು. ಎಲ್ಲರೂ ಅರ್ಥಿಕ ಲಾಭ ನೋಡ್ತಾರೆಯೇ ಹೊರತು ಮತ್ತೇನಿಲ್ಲ. ಕರ್ನಾಟಕದಲ್ಲಿ ಬೇರೆ ಭಾಷೆಯ ಜನ ಬಹಳ ಇದ್ದಾರೆ, ಬೇರೆ ಭಾಷೆಯ ಚಿತ್ರಗಳನ್ನು ನೋಡೋ ಜನ ಬಹಳ ಇದ್ದಾರೆ. ಅದಕ್ಕೆ ಅವರಿಗೆ ಲಾಭ ಇರೋದ್ರಿಂದ ಬಿಡುಗಡೆಯಾಗತ್ತೆ. ಆದರೆ ಬೇರೆ ರಾಜ್ಯಗಳಲ್ಲಿ ಕನ್ನಡಿಗರು, ಕನ್ನಡ ಚಿತ್ರ ನೋಡೋರು ಬಹಳ ಮಂದಿ ಇಲ್ಲ. ಅದಕ್ಕೆ ಅಲ್ಲಿ ಬಿಡುಗಡೆಯಾಗೋಲ್ಲ. ಸಿಂಪಲ್...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ಕರೆ
  • ಕರ್ನಾಟಕದ ರಾಜ್ಯೋತ್ಸವದ ಸಮಯದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಟಿ.ಏ. ನಾರಾಯಣ ಗೌಡರ ಕರೆ - ನನಗೆ ಬಂದ ಪತ್ರ
  • ಕಾಸರಗೋಡಿನ ಕನ್ನಡಿಗರ ಹೋರಾಟಕ್ಕೆ ಕ.ರ.ವೇ. ಬೆಂಬಲ - ಮಿಂಚೆ ಬಂದಿತ್ತು
  • ತಪ್ಪು ಯಾರದ್ದು?
  • ಎಲ್ಲಾ ರೀತಿಯ ಹಿಂದಿ ಹೇರಿಕೆಯನ್ನು ವಿರೋಧಿಸೋಣ
Syndicate content

ಲೇಖಕರು

Arunjavgal's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
  • ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
  • "ಇಲಿಗೆ ಪ್ರಾಣ ಸಂಕಟ, ಬೆಕ್ಕಿಗೆ ಚೆಲ್ಲಾಟ"
  • ಈ ಒಗಟು ಬಿಡಿಸಿ
  • ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
  • ಗುರು, ಶುಕ್ರ ಮತ್ತು ಚಂದ್ರರ ಯುತಿಯನ್ನು ನೋಡುವ ಭಾಗ್ಯ ಲಭಿಸಿತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
  • mahesha
    ಉ: ಸ್ವಿಡನ್ನಿನ ನಗೆಚಿತ್ರಗಳು
    December 2, 2008 - 10:42pm
  • bvenkatraya
    ಉ: ಮತ್ತೆ ಮುಂಬಯಿನಲ್ಲಿ ಭಯೋತ್ಪಾದಕರ ದಾಳಿ
    December 2, 2008 - 10:41pm
ಇನ್ನಷ್ಟು


ಒಬ್ಬನೇ ವಕೀಲ ನೂರಾರು ಬಂದೂಕುಧಾರಿ ಕಳ್ಳರಿಗಿಂತ ಹೆಚ್ಚು ಕದಿಯಬಲ್ಲ

— ಡಾನ್ ಕಾರ್ಲೋನ್, 'ಗಾಡ್ ಫಾದರ್" ಚಿತ್ರದಲ್ಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator