ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

August 8, 2008 - 7:40pm — mahesha

ಕರ್ನಾಟಕದ ಮಂದಿ ಇಡೀ ದೇಶದಲ್ಲಿ ಬಲುಹೆಚ್ಚು ಆದಾಯತೆರಿಗೆ ಕಟ್ಟುವ ಮಂದಿಗಳಲ್ಲಿ ಒಬ್ಬರು.

ಕರ್ನಾಟಕದಲ್ಲಿ ಇಡೀ ದೇಶದಲ್ಲೇ ಹೆಚ್ಚು ತೆರಿಗೆ ಇರೋದು ಹಲವು ಸರಕುಗಳಿಗೆ.

ಇಶ್ಟೆಲ್ಲ ಆದರು ನಮಗೆ ಅದಕ್ಕೆ ತಕ್ಕ ಸವಲತ್ತು ಸಿಗ್ತಾ ಇದ್ಯಾ?

ರಯ್ಲಾಗಲಿ, ಅಯ್.ಅಯ್.ಟಿ ಆಗಲಿ, ಯಾವ ಕೇಂದ್ರದ ಸವಲತ್ತು ಕರ್ನಾಟಕಕ್ಕೆ ಬಲು ಕಡಮೆ..

ಈ ಬಗ್ಗೆ ನಾವು ಯಾಕೆ ಯೋಚಿಸಿಲ್ಲ?

‹ ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ "ಕಿರುಬ"ನ ಕಿತಾಪತಿ ›
  • ರಾಜಕೀಯ
~.~
  • Login or register to post comments
  • 245 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 8, 2008 - 11:02pm — prameela

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

prameela's picture

ರ್ನಾಟಕದವರಲ್ಲಿ ಹೋರಾಟ ಮನೋಭಾವ ಕಡಿಮೆ.ಸೌಲಭ್ಯಗಳನ್ನು ತಾವಾಗಿಯೇ ಕೇಳಿ ಪಡೆಯುವ 'ಕೆಟ್ಟ' ಅಭ್ಯಾಸ ಇಲ್ಲ!ಪಾಲಿಗೆ ಬಂದಿದ್ದೇ ಪಂಚಾಮೄತ ಎನ್ನುವವರು.ಅಧಿಕಾರಿ ವರ್ಗದಲ್ಲಿ ಇರುವವರೆಲ್ಲಾ ಕನ್ನಡೇತರರೇ(ಭಾರತೀಯ ಆಡಳಿತ ಸೇವೆ);ತಾವು ಸೇವೆ ಸಲ್ಲಿಸುವ ರಾಜ್ಯದ ಒಳಿತಿಗಾಗಿ ಕೆಲಸ ಮಾಡುವವರು ತುಂಬಾ ಕಡಿಮೆ.ಅಪ್ಪಿ ತಪ್ಪಿ ಕನ್ನಡಿಗ ಅಧಿಕಾರಿಗಳಿದ್ದರೂ ಲಾಬಿ ಮಾಡಲು ಹೋಗುವುದಿಲ್ಲ.ಜನ ಪ್ರತಿನಿಧಿಗಳನ್ನಂತೂ ಕೇಳುವುದೇ ಬೇಡ.ಹೀಗಿರುವಾಗ ನಮಗಾವ ಸೌಕರ್ಯ ಸಿಗುವುದು?ಅತ್ತರೆ ತಾನೆ ಮಗುವಿಗೆ ಹಾಲು ಸಿಗುವುದು?

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 10:53am — ಮನಹ್ಪಠಲ

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

ಮನಹ್ಪಠಲ's picture

ಲೇಖನದ ಹೆಡಿ೦ಗ್ ನೋಡಿದ್ ತಕ್ಷಣ ಅನ್ಕೊ೦ಡೆ ನಿಮ್ಮದೆ ಬರಹ ಇರ್ಬೇಕು ಅ೦ತ.... ಇರಲಿ..

ಇಲ್ಲಾರಿ ಮಹೇಶರೇ!! ಬರಿ ಪುಡಿಗಾಸಿನ ಸವಲತ್ತು ಸಿಕ್ತಾ ಇದೆ, ಕನ್ನಡಿಗರಿಗೆ.

ಮತ್ತೆ...... ನಿಮ್ಮ ಲೇಖನದ ಹೆಡಿ೦ಗ್ನ ಸರಿಯಾಗೆ ಬರೀಲಿಲ್ಲ ಅ೦ತನ್ಸುತ್ತೆ, ಬಿರಬಿರ್ನೆ ಬರ್ದಿರ್ಬೇಕು ಅಲ್ವಾ?

ನಿಮ್ಮವ
ಕ್ರಿಸ್ನ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
August 9, 2008 - 2:22pm — srinivasps

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

srinivasps's picture

ರೈಲು, ಐ ಐ ಟಿ ಮುಂತಾದವನ್ನು ಕೇಂದ್ರ ಸರ್ಕಾರ ನಿರ್ಧರಿಸುವುದು...ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ...
ಯಾವುದೇ ರಾಜ್ಯದಲ್ಲಿ ಆಳುತ್ತಿರುವ ಪಕ್ಷ ಮತ್ತು ಕೇಂದ್ರದಲ್ಲಿ ಆಳುತ್ತಿರುವ ಪಕ್ಷ ಒಂದೇ ಆಗಿದ್ದಲ್ಲಿ ನೆರವು ಹೆಚ್ಚು ಬರುತ್ತದೆ...
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದು ಹೆಚ್ಚಾಗಿ ಆಗಿಲ್ಲ...ಇದು ಒಂದು ಮುಖ್ಯ ಕಾರಣ...

> ಈ ಬಗ್ಗೆ ನಾವು ಯಾಕೆ ಯೋಚಿಸಿಲ್ಲ?

ಯೋಚನೆ ಮಾಡಿಲ್ಲ ಎಂದು ಯಾಕೆ ಹೇಳುತ್ತೀರಿ..?

ಅದು ಇರಲಿ, ಏನು ಮಾಡಬೇಕು ಎಂದು ನಿಮ್ಮ ಅಭಿಪ್ರಾಯ?

--ಶ್ರೀ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
August 11, 2008 - 7:52am — mahesha

ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?

mahesha's picture

ಓದಿ ಯೋಚಿಸಿದವರಿಗೆಲ್ಲ ನನ್ನಿ!

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತುಳು ಕುರಿತೋದು... ದ್ರಾವಿಡ ಯುನಿವರ್ಸಿಟಿಯಲ್ಲಿ
  • ರೈಲ್ವೆ ಗ್ರೂಪ್ ಡಿ ನೇಮಕಾತಿ ಬಗ್ಗೆ ನನಗನಿಸಿದ್ದು...
  • ಕರ್ನಾಟಕಕ್ಕೆ ಐ ಐ ಟಿ ಇಲ್ಲ?
  • ಹೊಗೇನಕಲ್ ಪ್ರೀತಿ.ಎಂ. ಕೃಪೆ. ಕ.ರ.ವೇ.
  • ರಾಷ್ಟ್ರ ಭಾಷೆ ಸೋಗಿನಲ್ಲಿ ಹಿಂದಿ ಹೇರಿಕೆ!
Syndicate content

ಲೇಖಕರು

mahesha's picture

ಪೂರ್ಣ ಹೆಸರು
ತಿಳಿಗಣ್ಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 1:21pm
  • gurubaliga
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 1:21pm
  • roopablrao
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 1:04pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:49pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:46pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:43pm
  • hariharapurasridhar
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 12:40pm
  • roopablrao
    ಉ: nanna kiru parichaya
    January 8, 2009 - 12:33pm
  • palachandra
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 12:33pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:30pm
ಇನ್ನಷ್ಟು


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator