ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಭಾರತ ಮತ್ತು ಪಾಕ್ ನಡುವೆ ರೈಲು ಸಂಚಾರ ಸೂಕ್ತವೆ?

February 23, 2006 - 6:51am — sinchanabhat

ಭಾರತ ಹಾಗು ಪಾಕ್ ಸ್ನೇಹ ಸೇತುವಾಗಿ ಬಸ್ ಸಂಚಾರ ಆರಂಭವಾಯ್ತು. ಇದು ಸಮಂಜಸ ನಿರ್ಧಾರ,ಒಳ್ಳೆಯ ಬೆಳವಣಿಗೆ.ಆದರೆ ಅದರ ಬೆನ್ನಹಿಂದೇ ಪ್ರಾರಂಬಿಸಿದ ರೈಲು ಸಂಚಾರ ಉತ್ತಮ ನಿರ್ಧಾರವೆಂದು ಅನಿಸುತ್ತಿಲ್ಲ.ಭಾರತ ಪಾಕ್ ಒಂದೇ ಬೀಜದ ಕುಡಿಗಳು,ಹಿಡಿ ಭೂಮಿಗಾಗಿ ಕಿತ್ತಾಡತ್ತಿದ್ದ ಅಣ್ಣ ತಮ್ಮಂದಿರು.ಇಲ್ಲಿ ಭ್ರಾತ್ರುತ್ವದ ಪ್ರೀತಿಯಾಗಲಿ ಮಾನವೀಯತೆಯ ಮಾತುಗಳಾಗಲೀ ಮರೆವ ಕ್ಷಣಗಳೇ ಜಾಸ್ತಿ.ಊಸರವಳ್ಳಿಗೆ ಅದಾವ ಬಣ್ಣ?

ನಮ್ಮಲ್ಲಿ ರಕ್ಶಣಾ ವ್ಯವಸ್ಥೆ ಅಷ್ಟೊಂದು ಸುಬಧ್ರವಾಗಿದೆಯೇ?ಅಲ್ಲಲ್ಲಿ ಕಂಡುಬರುವ ಗಲಬೆ ಸಾವು ನೋವುಗಳಿಗೆ ಉಗ್ರರ ಕೈವಾಡವಿದೆ ಎಂದು ಶಂಕಿಸುವ ನಾವು, ಹಲವು ವರುಷಗಳಿಂದ ಇಸ್ಲಾಮಿಕ್ ಉಗ್ರರು ನಮ್ಮಲ್ಲಿ ಇರುವುದನ್ನು ಸಾಬೀತು ಪಡಿಸಿಕೊಂಡ ನಾವು,ಅವರ ನಿರ್ಮೂಲನೆಯಲ್ಲಿ ಸಫಲವಾದ ಯಾವ ಕ್ರಮ ಕೈಗೊಂಡಿದ್ದೇವೆ? ಸರ್ಕಾರದ ಕೆಲವು ನಿರ್ಧಾರಗಳು ಅವರ ಬೆಳವಣಿಗೆಗೆ ಬೆಂಬಲವಾಗಿಯೇ ನಿಂತಿದ್ದಾರೇನೋ ಎಂಬ ಸಂಶಯ ಹುಟ್ಟಿಸುವಂತಿದೆ.

ಭಾರತ ಪಾಕ್ ನಡುವೆ ರೈಲು ಸಂಚಾರ ಬೇಕಿತ್ತೆ? ಅಂದು ನೆಹರು ಅವರ ಹೆಗಲಮೇಲೆ ಕೈ ಇಟ್ಟು ಹಿಂದೂ ಚೀನಿ ಬಾಯಿ ಬಾಯಿ ಅಂದಾವರೇ ಅಲ್ಲವೆ ನಮ್ಮ ಕಣ್ ಮುಚ್ಹಿಸಿ ಯುದ್ಧಕ್ಕೆ ಸನ್ನದ್ದರಾದದ್ದು. ಇನ್ನುಮುಂದೆ ಇಲ್ಲಿನೆಲೆನಿಂತ ಇಸ್ಲಾಮಿ ಉಗ್ರರಿಗೆ ಮದ್ದು ಗುಂಡುಗಳ ರವಾನೆಗೆ,ಭಯೊತ್ಪಾದಕರ ಓಡಾಟಗಳಿಗೆ ದಾರಿಮಾಡಿಕೊಟ್ಟಂತೇನೋ ಅನ್ನಿಸುವುದಿಲ್ಲವೆ?
ಸರ್ಕಾರ ಭದ್ರತೆಯ ಕೋಟೆ ನಿರ್ಮಿಸಿದ್ದೇವೆಂದು ಹೇಳಿದರೂ ಸುರಂಗ ಮಾರ್ಗವೋಂದನ್ನು ಮಾಡಿ ಬಾಗಿಲು ತೆರೆದಿಟ್ಟು ಕಣ್ಣಿಗೆ ಎಣ್ಣೆಹಾಕಿ ಕಾದಂತಲ್ಲವೆ? ಅದಕ್ಕೆ ನೀವೇನೆನ್ನುತ್ತೀರಿ ಮಿತ್ರರೆ ???

‹ ಅ೦ತೂ ಇ೦ತೂ ಕೊ೦ಕಣವ೦ ಸುತ್ತಿ ಮೈಲಾರಕ್ಕೆ..... ಕನ್ನಡಿಗರೇಕೆ ಹೀಗೆ? ›
  • ಸುದ್ದಿ, ಸಮಾಚಾರ
~.~
  • Login or register to post comments
  • 930 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 20, 2006 - 5:37pm — ಮಹೇಶ ಭೋಗಾದಿ

ಉ: ಭಾರತ ಮತ್ತು ಪಾಕ್ ನಡುವೆ ರೈಲು ಸಂಚಾರ ಸೂಕ್ತವೆ?

ಮಹೇಶ ಭೋಗಾದಿ's picture

ನಂಬಿಕೆದ್ರೋಹಿಗಳ ಜೊತೆಯಲ್ಲಿ ವ್ಯವಹರಿಸುವಾಗ ಬಹಳ ಜೋಪಾನವಾಗಿರಬೇಕು. ಆತುರಪಡಬಾರದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 5, 2006 - 2:47pm — keshava

ಸೂಕ್ತವೆ

keshava's picture

ಸೂಕ್ತವೆ ಅ೦ತ ಕೇಳೋಕ್ಕೆ ಏನಿದೆ
ಅದೇ ರೈಲಿನಲ್ಲಿ ಅತಿ ಹೆಚ್ಚು ಬಾ೦ಬು ಹಾಗೂ ನಕಲಿ ನೋಟುಗಳ ಕಳ್ಳಸಾಗಾಣಿಕೆ ನಡೆಯುವುದು ಎ೦ದು ಒ೦ದು ಟಿ.ವಿ.
ಚಾನೆಲ್ ವರದಿ ಮಾಡಿದೆ.
ಇದರಿ೦ದ ದೇಶಕ್ಕೆ ಅಭದ್ರತೆ ಹೆಚ್ಚು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 5, 2006 - 4:26pm — ಮಹೇಶ ಭೋಗಾದಿ

ರೈಲು

ಮಹೇಶ ಭೋಗಾದಿ's picture

ಆದರೆ ಆ ಹಳಿಬಂಡಿ(train)ಸಂಚಾರಪ್ರಾರಂಭವಾಯಿತ್ತಲ್ಲವೆ?

ಆಮೇಲೆ ಎರಡು ಬಸ್ಸುಗಳ ಸಂಚಾರವು ಶುರುವಾಯಿತು. 

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಭಾರತ-ಪಾಕಿಸ್ತಾನಗಳು ಒಂದೇ ದೇಶವಾಗಬಾರದೇ?
  • ಕುಂಬ್ಳೆಯವರ ನೇತೃತ್ವದ ಪ್ರಪ್ರಥಮ ಟೆಸ್ಟ್ ಆಟ, ಅದೂ ಪಾಕೀಸ್ತಾನದ ಜೊತೆ, ಗೆಲುವಿನ ಸಂತಸದೊಂದಿಗೆ !
  • ಕೈಗೆಟಕುತಿದೆ ರೈಲು
  • ೫೮ ನೆಯ 'ಗಣರಾಜ್ಯದಿನೋತ್ಸವ'ದ ಶುಭದಿನದ ಹಾರ್ದಿಕ ಶುಭಾಷಯಗಳು !
  • ಈ ಹಾಡನ್ನು ಹಾಡಿ, ಕೇಳಿಸಿರಿ ದಯವಟ್ಟು!
Syndicate content

ಲೇಖಕರು

sinchanabhat's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಅಬ್ಬಿ, ಅರ್ಬಿ
  • ಪೊಳೆ, ಪೊೞೆ, ಹೊಳೆ, ಹೊೞೆ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator