ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

— ಶಿಶುನಾಳ ಷರೀಫ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಆಶ್ವಯುಜ ಶುದ್ಧ ಮಹಾನವಮಿ ಬರಲಂದು - ಪೂರ್ಣ ಸಾಹಿತ್ಯ ಬೇಕು

ನಮ್ಮಮ್ಮಂಗೆ ಈ ಪದ್ಯದ ಪೂರ್ಣ ಪಾಠ ಬೇಕಂತೆ...

ಆಶ್ವಯುಜ ಶುದ್ಧ ಮಹಾನವಮಿ ಬರಲಂದು
ಲೇಸಾಗಿ ಹರಸಿದರು ಬಾಲಕರು ಬಂದು
ಈಶ ನಿಮಗತ್ಯಧಿಕ ಸುಖವ ಕೊಡಲೆಂದು
ಲೇಸಾಗಿ ಹರಸಿದರು ಬಾಲಕರು ಬಂದು....(ಮುಂದೆ ಏನು?)

ಗೊತ್ತಿದ್ದವರು ತಿಳಿಸ್ತೀರ...ಮೇಲಿನ ಸಾಲುಗಳಲ್ಲಿ ತಪ್ಪಿದ್ದರೆ ತಿದ್ದಿ...

--ಶ್ರೀ

No votes yet

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.

ಉ: ಆಶ್ವಯುಜ ಶುದ್ಧ ಮಹಾನವಮಿ ಬರಲಂದು - ಪೂರ್ಣ ಸಾಹಿತ್ಯ ಬೇಕು

srinivasps's picture

ಈ ಪದ್ಯ ಯಾರಿಗಾದರೂ ಗೊತ್ತಾ?