ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಗೆದ್ದೆತ್ತಿನ ಬಾಲ

October 16, 2008 - 12:21pm — roshan_netla
mumbaikar.jpg

ಗೆದ್ದೆತ್ತಿನ ಬಾಲ ಹಿಡಿಯೊದು ಅಂದ್ರೆ ಇದೇ.. ಕನ್ನಡ ಪೇಪರನವ್ರು ಕನ್ನಡಿಗ ಅಡಿಗ ಅಂದ್ರು, ಮುಂಬೈ ನವರು ಮುಂಬೈಕರ್ ಅನ್ತಾರೆ, ಚೆನೈ ನವರು ಅವನು ಹುಟ್ಟಿದು ಇಲ್ಲೇ ಅನ್ನ ಬಹುದು..Laughing out loud

‹ ಮತಾಂತರ ಅಭಿ ಐಶ್ ಐಶಾರಾಮದ ಮದುವೆ ›
  • ಸುದ್ದಿ, ಸಮಾಚಾರ
~.~
  • Login or register to post comments
  • 161 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 16, 2008 - 12:39pm — bvenkatraya

ಉ: ಗೆದ್ದೆತ್ತಿನ ಬಾಲ

bvenkatraya's picture

ಯಾರು ಏನು ಹೇಳಿದರೂ ಅವರು ಕನ್ನಡಿಗ ಅಲ್ಲ ಎಂದು ಹೇಳಕ್ಕಾಗಲ್ಲಾ. ಕರ್ಣಾಟಕ ಬ್ಯಾಂಕ್ ಚೇರ್ ಮನ್ ಆಗಿದ್ದ ಸೂರ್ಯನಾರಾಯಣ ಅಡಿಗರ ಮೊಮ್ಮಗ ಅಂದರೆ ಮಗ ಮಾಧವ ಅಡಿಗರ ಮಗ. SSLC
ಯಲ್ಲಿ ರಾಜ್ಯಕೇ ಪ್ರಥಮ Rank ಪಡೆದವರು. ಕನ್ನಡಿಗರಿಗೆ ಹೆಮ್ಮೆಯ ವಿಷಯ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 16, 2008 - 2:03pm — shylaswamy

ಉ: ಗೆದ್ದೆತ್ತಿನ ಬಾಲ

shylaswamy's picture

Smiling ಇದನ್ನು ಓದಿದಾಗ ಆಲ್ಬರ್ಟ್ ಐನ್ಸ್‍ಟೈನ್‍ರವರ ಒಂದು ಮಾತು ನೆನಪಿಗೆ ಬಂತು. ಒಮ್ಮೆ ಒಬ್ಬರು ಅವರನ್ನು "ನೀವು ಯಾವ ರಾಷ್ಟ್ರದವರು ಎಂದು ಕರೆದು ಕೊಳ್ಳುತ್ತೀರಿ?" ಎಂದು ಕೇಳಿದರು. ಅದಕ್ಕೆ ಅವರು "ನಾನು ಯಾವ ರಾಷ್ಟ್ರದವನೆಂದು ಹೇಳಿಕೊಂಡರೇನಂತೆ? ಜನ ಮಾಡುವುದೇನು ಹೇಳಿ. ಈಗ ನಾನು ಪ್ರತಿಪಾದಿಸಿರುವ ಸಾಪೇಕ್ಷತಾ ಸಿದ್ಧಾಂತಕ್ಕೆ ವಿಜ್ಞಾನ ಪ್ರಪಂಚದ ಮನ್ನಣೆ ದೊರೆತರೆ, ನಾನೊಬ್ಬ ಜರ್ಮನನೆಂದು ಹೇಳಿಕೊಳ್ಳಲು ಜರ್ಮನಿ ಮುಂದಾಗುತ್ತದೆ. ಫ್ರಾನ್ಸಾದರೋ ನಾನು ವಿಶಾಲ ಜಗತ್ತಿನ ಪ್ರಜೆ ಎಂದು ಸಾರುತ್ತದೆ. ನನ್ನ ಸಿದ್ಧಾಂತ ತಪ್ಪೆಂದು ನಿರ್ಣಯವಾದರೆ, ನಾನು ಜರ್ಮನನೆಂದು ಫ್ರಾನ್ಸ್ ತೆಗಳುತ್ತದೆ, ಜರ್ಮನಿ ನನ್ನನ್ನು ಯಹೂದ್ಯ ಎಂದು ಕರೆದುಬಿಡುತ್ತದೆ" ಎಂದರು (ಕೃಪೆ:- ವಿಜ್ಞಾನಿಗಳೊಡನೆ ರಸನಿಮಿಶಗಳು)
ಶೈಲಾಸ್ವಾಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 16, 2008 - 2:07pm — mahesha

ಉ: ಗೆದ್ದೆತ್ತಿನ ಬಾಲ

mahesha's picture

ಮೇಲನದು ನಮಗೆ ಒಂದು ಕನ್ನಡ ಪಾಟದಲ್ಲಿತ್ತು.!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 16, 2008 - 8:12pm — ASHOKKUMAR

ಉ: ಗೆದ್ದೆತ್ತಿನ ಬಾಲ

ASHOKKUMAR's picture

ಚೆನ್ನೈಯ ಹಿಂದು ಅವರನ್ನು ಚೆನೈಯವ ಅಂತ ಹೇಳಿಕೊಂಡಿಲ್ಲ.
ಇದು ಯಾವ ಪತ್ರಿಕೆಯ ತುಣುಕು?
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೧೧ ನೇ ಅಖಿಲ ಭಾರತ ಕುವೆಂಪು ಸ್ಮಾರಕ ನಾಟಕ ಸ್ಪರ್ಥೆ- ಕರ್ಣಾಟಕ ಸಂಘ, ಮುಂಬೈನಲ್ಲಿ ...!
  • ಇಂತ ಒಂದು ದಿನ ನನ್ನ ಜೀವನದಲ್ಲಿ ಮತ್ತೆ ಬಾರದಿರಲಿ.
  • ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
  • (ಅರವಿಂದ್) ಅಡಿಗ, ಬುಕರ್ ಪ್ರೈಜ್ ಮತ್ತು ನೆನಪುಗಳು
  • ಶ್ರೀನಿವಾಸ ಕಲ್ಯಾಣ
Syndicate content

ಲೇಖಕರು

roshan_netla's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
  • ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
  • "ಇಲಿಗೆ ಪ್ರಾಣ ಸಂಕಟ, ಬೆಕ್ಕಿಗೆ ಚೆಲ್ಲಾಟ"
  • ಈ ಒಗಟು ಬಿಡಿಸಿ
  • ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
  • ಗುರು, ಶುಕ್ರ ಮತ್ತು ಚಂದ್ರರ ಯುತಿಯನ್ನು ನೋಡುವ ಭಾಗ್ಯ ಲಭಿಸಿತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
  • mahesha
    ಉ: ಸ್ವಿಡನ್ನಿನ ನಗೆಚಿತ್ರಗಳು
    December 2, 2008 - 10:42pm
  • bvenkatraya
    ಉ: ಮತ್ತೆ ಮುಂಬಯಿನಲ್ಲಿ ಭಯೋತ್ಪಾದಕರ ದಾಳಿ
    December 2, 2008 - 10:41pm
ಇನ್ನಷ್ಟು


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator