ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ರಾಜಕೀಯ ಹಾಗೂ ಇನ್ನಿತರ ವಿಷಯ ಸಂಬಂದಿ ವಿಷಯಗಳಿಗೆ ಮಾಡುವ ಮುಷ್ಕರ/ಸಮಾರಂಭಗಳಿಗೆ ಬೆಂಗಳೂರಿನ ಜನ ಪರಿತಪಿಸಬೇಕೆ? ಬೇರೆ ಏನಾದರೂ ವ್ಯವಸ್ಥೆ ಮಾಡಬೇಕೆ?

November 20, 2008 - 8:24pm — venkatb83
when does it will end?

ಸ್ನೇಹಿತರೆ ,

ನಿಮಗೆ ಗೊತ್ತಿರುವ ಹಾಗೇ ಮೊನ್ನೆ ಹೋದ ಸೋಮವಾರ ಬೆಂಗಳೂರಿನಲ್ಲಿ ತಡ ರಾತ್ರಿವರೆಗೆ ಟ್ರಾಫಿಕ್ ಜಾಮ್ ಆಗಿದ್ದು ಯಾರು ಇನ್ನು ಮುಂದೆ ಅಸ್ತು ಸುಲಭವಾಗಿ ಮರೆಯಲು ಸಾದ್ಯವಿಲ್ಲ.

ಕುಮಾರಸ್ವಾಮಿ ಅದ್ಯಕ್ಷರಗಿದ್ದಕ್ಕೆ ಒಂದು ಸಮಾರಂಭ ಇಟ್ಟುಕೊಂಡು ಅದಕ್ಕಾಗಿ ಅರಮನೆ ಮೈದಾನ ಉಪಯೋಗಿಸಿಕೊಂಡು , ಅಡ್ಡ ದಿಡ್ಡಿ ಗಡಿಗಳನ್ನು ನಿಲ್ಲಿಸಿ ರಸ್ತೆ ಸಂಚಾರ ಅಸ್ತ ವ್ಯಸ್ತ ಮಾಡಿ ,೩೦ ಕೋಟಿ ಖರ್ಚು ಮಾಡಿ/ಮಾಡಿಸಿ ಕುಮಾರಸ್ವಾಮಿ ಗಳಿಸಿದ್ದೇನು?

ಅದಂತೂ ನಮಗೆ ಗೊತ್ತಿಲ್ಲ , ಆದರೆ ನಮಗೆ ಎಷ್ಟು ತೊಂದರೆ ಆಗಿದೆ ಅಂತ ಹೇಳಿಕೊಂದದ್ದಕ್ಕೆ/ ಪೇಪರ್ ನಲ್ಲಿ ಅನಿಸಿಕೆ/ಟಿವಿಗೆ ಅನಿಸಿಕೆ ತಿಳಿಸಿದ್ದೆ ತಡ ಕುಮಾರ ಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ/ ಹಾಗೂ ಹಳ್ಳಿಗರ ಪರ ವಕಾಲತ್ತು ವಹಿಸುವಂತೆ ಮಾತಾಡಿ ಪಟ್ಟಣದವರನ್ನ ಅದರಲ್ಲೋ
ಬೆಂಗಳೂರಿನ ಜನ ಅದರಲ್ಲೋ ಮುಖ್ಯವಾಗಿ ಐ ಟಿ , ಹಾಗೂ ವಿದ್ಯಾವಂತ ಪೋಷಕರ ಹಾಗೂ ಅವರ ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡಿ ,ಇನ್ನು ಕೋಪ ಬರಲು ಕಾರಣವಾಗಿದ್ದಾರೆ.

ಈಗ ನೀವು ಹೇಳಿ ಅವರು ಮಾಡಿದ್ದೂ ಸರಿಯ?
ತಪ್ಪ?
ಇಲ್ಲ ನಾವು ನಮ್ಮ ಮಕ್ಕಳ ಬಗ್ಗೆ ಅವರು ಸ್ಕೂಲ್ ನಿಂದ ವಾಪಸ್ಸು ಮನೆಗೆ ಬರದಿದ್ದ ಬಗ್ಗೆ ಯೋಚಿಸಿದ್ದೆ ತಪ್ಪ?

ಈ dombaratakke ಕೊನೆ ಎಂದು?

‹ ವಿಮಾನದ ಆಸುಪಾಸು... ಕನ್ನಡ ಎಂದರೆ ಏಕಿಷ್ಟು ನಿರ್ಲಕ್ಷ? ›
  • ಅರಳಿ ಕಟ್ಟೆ
~.~
  • Login or register to post comments
  • 152 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 21, 2008 - 9:39am — Rakesh Shetty

ಉ: ರಾಜಕೀಯ ಹಾಗೂ ಇನ್ನಿತರ ವಿಷಯ ಸಂಬಂದಿ ವಿಷಯಗಳಿಗೆ ಮಾಡುವ ಮುಷ್ಕರ/ಸಮಾರಂಭಗಳಿಗೆ ಬೆಂಗಳೂರಿನ ಜನ ಪರಿತಪಿಸಬೇಕೆ? ಬೇರೆ ಏನಾದರೂ ವ್ಯವಸ್ಥೆ ಮಾಡಬೇಕೆ?

Rakesh Shetty's picture

ರಾಕೇಶ್ ಶೆಟ್ಟಿ

ವೆಂಕಟೇಶ್
ಈ ವಿಷಯದ ಬಗ್ಗೆ ನಾನು ಸಂಪದದಲ್ಲಿ ಬರೆದಿದ್ದೆ ಇಲ್ಲಿ ನೋಡಿ http://sampada.net/blog/rakesh-shetty/17/11/2008/13730
ಕುಮಾರಸ್ವಾಮಿ ಕೊಟ್ಟ ಪ್ರತಿಕ್ರಿಯೆ ನೋಡಿದೆ, ಪಾಪ ಅವರಿಗೆ ತಾವೇನು ಮಾತಾಡಿದ್ದು ಅಂತ ತಿಳಿದಿಲ್ಲ , ತಿಳಿಯದೆ ಮಾಡಿದ ತಪ್ಪಿಗೆ ಈ ಕಂದನನ್ನು ಕ್ಷಮಿಸು ಕರ್ತನೆ ಎನ್ನೋಣವೇ Smiling
ಈಗ ಚೆಂಡು ನ್ಯಾಯಾಲಯದ ಮೆಟ್ಟಿಲೇರಿದೆ , ಬಹುಶ ಇನ್ನ್ಮುಂದೆ ಇಂತ ಜಾತ್ರೆಗಳನ್ನು ಊರ ಹೊರಗೆ ಮಾಡಿಸುತ್ತಾರೆ ಅನ್ನಿಸುತ್ತೆ.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಬ್ಬಬ್ಬಾ ಬೆಂಗಳೂರಿನ ಭಯಾನಕ ಟ್ರಾಫಿಕ್
  • ರೈಲ್ವೇ ಅಚ್ಚರಿ
  • ಬೆಂಗಳೂರಿನ ಸೌಂದರ್ಯವು ಇನ್ನು ಉಳಿದಿದೆಯೇ?
  • ಶೇಷಾದ್ರಿವಾಸು ರವರಿಗೆ, ನಮ್ಮ ಕನ್ನಡನಾಡಿನ ಹಾಗೂ ಸಂಪದೀಯರ, ತುಂಬುಹೃದಯದ, ಹಾರ್ದಿಕ ಶುಭಾಶಯಗಳು !
  • ಮಾಸ್ತಿಪ್ರಶಸ್ತಿವಿಜೇತ, ಬಂಡಾಯ, ಹೇಮಂತಗಾನ, ಉತ್ತರಾಯಣ, ವಾತ್ಸಲ್ಯಪಥ ದಂತಹ ಕಾದಂಬರಿಗಳ ರಚೇತ, ಮುಂಬೈನ ಕವಿ, ವ್ಯಾಸರಾಯ ಬಲ್ಲಾಳರ ನಿಧನ !
Syndicate content

ಲೇಖಕರು

venkatb83's picture

ಪೂರ್ಣ ಹೆಸರು
ಸಪ್ತಗಿರಿವಾಸಿ, ಮಡಿವಾಳರ್ ರಾಯಚೂರು

ಪರಿಚಯ

later

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • "ಸತ್ಯವೇ ಗೊತ್ತಿಲ್ಲದ ಸತ್ಯಮ್"
  • ಕೋಮು ಸೌಹಾರ್ದತೆ ಎಂಬ ಬೂಟಾಟಿಕೆ
  • ವಿಮಾ ರಂಗದ ಮೇಲೆ ಉದಾರೀಕರಣದ ಕರಿನೆರಳು
  • ಬಱಿಯ ಕಣ್ಣಿಗೆ ಕಾಣುವ ಗ್ರಹಗಳು
  • ಅರುಣರಾಗದಲ್ಲಿ ಸೇರಿಹೋದ ಗುರುಗ್ರಹ
  • ಆಟೋ ಸೇವೆ ಮತ್ತು ಓಡಾಟ
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Nagaraj.G
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 1:21pm
  • gurubaliga
    ಉ: ನಾಯಕಿಗೊಂದು ಕಾಲ,ನಾಯಕನಿಗೊಂದು ಕಾಲ
    January 8, 2009 - 1:21pm
  • roopablrao
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 1:04pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:49pm
  • hariharapurasridhar
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:46pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 12:43pm
  • hariharapurasridhar
    ಉ: "ಸತ್ಯವೇ ಗೊತ್ತಿಲ್ಲದ ಸತ್ಯಮ್"
    January 8, 2009 - 12:40pm
  • roopablrao
    ಉ: nanna kiru parichaya
    January 8, 2009 - 12:33pm
  • palachandra
    ಉ: ಚಂದ್ರ ಚೆಲ್ಲುವ ಬೆಳದಿಂಗಳು
    January 8, 2009 - 12:33pm
  • palachandra
    ಉ: ಕಾಗದ ಬಂದಿದೆ-ಓದುವಿರಾ?
    January 8, 2009 - 12:30pm
ಇನ್ನಷ್ಟು


ಸತ್ಯವೆಂಬುದೆಲ್ಲಿ? ನಿನ್ನಂತರಂಗದೊಳೊ|
ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ ||
ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ |
ತತ್ತ್ವದರ್ಶನವಹುದು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator