ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ

ಕೇರಳದ ಮುಖ್ಯಮಂತ್ರಿಗಳು "ಸಂದೀಪ್ ಉಣ್ಣಿಕೃಷ್ಣನ್ ಮೆ| ಆಗಿದ್ದರಿಂದ ಅವರ ಮನೆಗೆ ಹೋಗಿದ್ದೆ. ಅವರು ಮೆ| ಆಗಿರದಿದ್ದರೆ ಸಂದೀಪ್ ಉಣ್ಣಿಕೃಷ್ಣನ್ ನವರ ತಂದೆಯ ಮನೆಗೆ ನಾಯಿ ಕೂಡಾ ಹೋಗುತ್ತಿರಲಿಲ್ಲಾ." ಎಂದು ಹೇಳಿದ್ದರು ಎಂದು ವಾರ್ತೆಚ್ಯಾನೆಲ್ ಗಳು ಮತಕ್ಕೆ ಹಾಕಿದ್ದಾರೆ. ಇದು ಸರಿಯೇ? ಒಬ್ಬ ಮುಖ್ಯಮಂತ್ರಿಯಾಗಿ ಹೀಗೆ ಹೇಳಿಕೆ ಕೊಟ್ಟದ್ದು ಅವರ ಸ್ಥಾನದ ಘನತೆಗೆ ತಕ್ಕದ್ದಲ್ಲಾ ಎಂದು ನನ್ನ ಅನಿಸಿಕೆ.

No votes yet

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.

ಉ: ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ

vijendra's picture

ಮುಖ್ಯಮಂತ್ರಿ ತಾವೇನು ಅಂತ ನಾಯಿಗೆ ತಮ್ಮನ್ನು ಹೋಲಿಕೆ ಮಾಡಿಕೊಂಡು ಹೇಳಿದ್ದಾರೆ ಅಷ್ಟೇ..