ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
bvenkatraya ರವರಿಂದ December 2, 2008 - 9:14pm ರಂದು ಸೇರಿಸಲ್ಪಟ್ಟದ್ದು
ಕೇರಳದ ಮುಖ್ಯಮಂತ್ರಿಗಳು "ಸಂದೀಪ್ ಉಣ್ಣಿಕೃಷ್ಣನ್ ಮೆ| ಆಗಿದ್ದರಿಂದ ಅವರ ಮನೆಗೆ ಹೋಗಿದ್ದೆ. ಅವರು ಮೆ| ಆಗಿರದಿದ್ದರೆ ಸಂದೀಪ್ ಉಣ್ಣಿಕೃಷ್ಣನ್ ನವರ ತಂದೆಯ ಮನೆಗೆ ನಾಯಿ ಕೂಡಾ ಹೋಗುತ್ತಿರಲಿಲ್ಲಾ." ಎಂದು ಹೇಳಿದ್ದರು ಎಂದು ವಾರ್ತೆಚ್ಯಾನೆಲ್ ಗಳು ಮತಕ್ಕೆ ಹಾಕಿದ್ದಾರೆ. ಇದು ಸರಿಯೇ? ಒಬ್ಬ ಮುಖ್ಯಮಂತ್ರಿಯಾಗಿ ಹೀಗೆ ಹೇಳಿಕೆ ಕೊಟ್ಟದ್ದು ಅವರ ಸ್ಥಾನದ ಘನತೆಗೆ ತಕ್ಕದ್ದಲ್ಲಾ ಎಂದು ನನ್ನ ಅನಿಸಿಕೆ.
0
- Login or register to post comments
- 243 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ
ಲೇಖಕರು
ಚಟುವಟಿಕೆಯುಳ್ಳ ಚರ್ಚಾವೇದಿಕೆ ವಿಷಯಗಳು
- The quick brown dog jumped over the lazy fox. ಅದೇ ರೀತಿ ಯಾಕೆ ಕನ್ನಡದಲ್ಲಿ ಪದ್ಯ ರೂಪದಲ್ಲಿ, ಕವನರೂಪದಲ್ಲೋ ಯಾಕೆ ಬರಿಯಬಾರದು ಅಂತ ಪ್ರಶ್ನೆ ?
- ಊರಿನ ಹೆಸರುಗಳಲ್ಲಿ ಬೞಕೆಯಾಗುವ ಪದಗಳು
- ಕನ್ನಡದಲ್ಲಿ ಮಾತಾಡಿದರೆ ಫೈನ್ ಹಾಕುವ ಶಾಲೆಗಳಿಗೆ ಏನು ಮಾಡಬೇಕು..?
- Dear ಅಥವಾ Hello
- ಮದುವೆಯಾಗಲು ಗಂಡು-ಹೆಣ್ಣಿಗೆ ಸರಿಯಾದ ಪ್ರಾಯ ಯಾವುದು...?ಮುಂದಿನ ಜೀವನ ಸುಗಮವಾಗಲು...?ನಿಮ್ಮ ಅನುಭವಗಳ ನನಗೆ ತಿಳಿಸಿ...
- ಕನ್ನಡದ ಪರವಾಗಿ ದನ್ನಿ ಎತ್ತಕ್ಕೇ ಜನ ಬೇಕಂತೆ!
- ನೀವು ನಿಮ್ಮ ಹಿಂದಿನ ಜನ್ಮದಲ್ಲಿ ಎನಾಗಿದ್ದೀರಬಹುದು ಎಂದು ನಿಮಗೆ ಅನಿಸುತ್ತದೆ...? ಹಾಗೂ ನಿಮಗೆ ದೇವರು ಮುಂದಿನ ಜನ್ಮ ದಯಾಪಾಲಿಸಿದರೆ ಮುಂದಿನ ಜನ್ಮದಲ್ಲ


RSS:
ಉ: ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
ಮುಖ್ಯಮಂತ್ರಿ ತಾವೇನು ಅಂತ ನಾಯಿಗೆ ತಮ್ಮನ್ನು ಹೋಲಿಕೆ ಮಾಡಿಕೊಂಡು ಹೇಳಿದ್ದಾರೆ ಅಷ್ಟೇ..