~
ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
ಕೇರಳದ ಮುಖ್ಯಮಂತ್ರಿಗಳು "ಸಂದೀಪ್ ಉಣ್ಣಿಕೃಷ್ಣನ್ ಮೆ| ಆಗಿದ್ದರಿಂದ ಅವರ ಮನೆಗೆ ಹೋಗಿದ್ದೆ. ಅವರು ಮೆ| ಆಗಿರದಿದ್ದರೆ ಸಂದೀಪ್ ಉಣ್ಣಿಕೃಷ್ಣನ್ ನವರ ತಂದೆಯ ಮನೆಗೆ ನಾಯಿ ಕೂಡಾ ಹೋಗುತ್ತಿರಲಿಲ್ಲಾ." ಎಂದು ಹೇಳಿದ್ದರು ಎಂದು ವಾರ್ತೆಚ್ಯಾನೆಲ್ ಗಳು ಮತಕ್ಕೆ ಹಾಕಿದ್ದಾರೆ. ಇದು ಸರಿಯೇ? ಒಬ್ಬ ಮುಖ್ಯಮಂತ್ರಿಯಾಗಿ ಹೀಗೆ ಹೇಳಿಕೆ ಕೊಟ್ಟದ್ದು ಅವರ ಸ್ಥಾನದ ಘನತೆಗೆ ತಕ್ಕದ್ದಲ್ಲಾ ಎಂದು ನನ್ನ ಅನಿಸಿಕೆ.

- Login or register to post comments
- 128 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ

RSS:
ಉ: ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
ಮುಖ್ಯಮಂತ್ರಿ ತಾವೇನು ಅಂತ ನಾಯಿಗೆ ತಮ್ಮನ್ನು ಹೋಲಿಕೆ ಮಾಡಿಕೊಂಡು ಹೇಳಿದ್ದಾರೆ ಅಷ್ಟೇ..