ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ

ಕೇರಳದ ಮುಖ್ಯಮಂತ್ರಿಗಳು "ಸಂದೀಪ್ ಉಣ್ಣಿಕೃಷ್ಣನ್ ಮೆ| ಆಗಿದ್ದರಿಂದ ಅವರ ಮನೆಗೆ ಹೋಗಿದ್ದೆ. ಅವರು ಮೆ| ಆಗಿರದಿದ್ದರೆ ಸಂದೀಪ್ ಉಣ್ಣಿಕೃಷ್ಣನ್ ನವರ ತಂದೆಯ ಮನೆಗೆ ನಾಯಿ ಕೂಡಾ ಹೋಗುತ್ತಿರಲಿಲ್ಲಾ." ಎಂದು ಹೇಳಿದ್ದರು ಎಂದು ವಾರ್ತೆಚ್ಯಾನೆಲ್ ಗಳು ಮತಕ್ಕೆ ಹಾಕಿದ್ದಾರೆ. ಇದು ಸರಿಯೇ? ಒಬ್ಬ ಮುಖ್ಯಮಂತ್ರಿಯಾಗಿ ಹೀಗೆ ಹೇಳಿಕೆ ಕೊಟ್ಟದ್ದು ಅವರ ಸ್ಥಾನದ ಘನತೆಗೆ ತಕ್ಕದ್ದಲ್ಲಾ ಎಂದು ನನ್ನ ಅನಿಸಿಕೆ.

0

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.

ಉ: ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ

vijendra's picture

ಮುಖ್ಯಮಂತ್ರಿ ತಾವೇನು ಅಂತ ನಾಯಿಗೆ ತಮ್ಮನ್ನು ಹೋಲಿಕೆ ಮಾಡಿಕೊಂಡು ಹೇಳಿದ್ದಾರೆ ಅಷ್ಟೇ..

Syndicate content