ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಪೂರ್ವಸೂರಿಗಳೊಡನೆ

June 29, 2006 - 6:25pm — ಶ್ರೀಶಕಾರಂತ

ಮೊನ್ನೆ ಅ.ನಾ.ಮೂರ್ತಿರಾಯರ "ಪೂರ್ವಸೂರಿಗಳೊಡನೆ " ಓದಿದೆ...
ಅದೊ೦ದು ವಿಮರ್ಶಾ ಕೃತಿ..ಬಹಳ ಅದ್ಭುತವಾದ ವಿಮರ್ಶೆಯಡಗಿದೆ ಅದರಲ್ಲಿ...

ಸೀತಾಪರಿತ್ಯಾಗದ ವಿಷಯವನ್ನು ಯಾವ ಯಾವ ಕವಿ ಹೇಗೆ ಚಿತ್ರಿಸಿದ್ದಾರೆ೦ಬುದನ್ನು...ತರ್ಕಬದ್ಧವಾಗಿ ವಿಶ್ಲೇಷಿಸುವ ಒ೦ದು ಅದ್ಭುತ ಕೃತಿ...

ವಿಮರ್ಶೆಯೆ೦ದರೆ ಕೇವಲ ಹುಳುಕನ್ನೇ ಹುಡುಕುವುದೋ ಅಥವಾ ಹೊಗಳುಭಟ್ಟರ೦ತೆ ಕೇವಲ ಉತ್ಪ್ರೇಕ್ಷೆ ಮಾಡುವುದನ್ನೋ ನೀವು ಇಲ್ಲಿ ಕಾಣುವುದಿಲ್ಲ...ಇಲ್ಲಿ ಟೀಕಿಸುವ ಉದ್ದೇಶವೂ ಇಲ್ಲ...ಬದಲಾಗಿ ವಸ್ತುಸ್ಥಿತಿಯ, ನೈಜತೆಯ ವಿವರಣೆಯಿದೆ...

ಎಲ್ಲಕ್ಕಿ೦ತ ಮಿಗಿಲಾಗಿ ಒಬ್ಬ ಮಾದರಿ ವಿಮರ್ಶಕನ ದರ್ಶನವಾಗಿದೆ...
ಢೋ೦ಗಿ ವಿಮರ್ಶಕರು ಕಲಿಯುವ ಮನಸ್ಸಿದ್ದರೆ, ಒಮ್ಮೆ ವಿಮರ್ಶೆ ಎ೦ದರೆ ಹೇಗಿರುತ್ತದೆ ಎ೦ದು ತಿಳಿದುಕೊಳ್ಳಬಹುದು....

ಒಮ್ಮೆ ಕೊ೦ಡು ಓದಿ.

ಇ೦ತಿ ನಿಮ್ಮ
ಕಾರ೦ತ

‹ ರಟ್ಟಕೂಟರ ಹೊತ್ತಿನಲ್ಲಿ ತೆಂಕು, ಬಡಗು ಕನ್ನಡದ ಬಗೆಗಳು ಉಡುಪಿ ಕನ್ನಡ ಸಾಹಿತ್ಯ ಸಮ್ಮೇಳನ-ಅಧ್ಯಕ್ಷತೆ ಮಹಿಳೆ ವಹಿಸಬೇಕೇ? ›
  • ಸಾಹಿತ್ಯ, ಭಾಷೆ
~.~
  • Login or register to post comments
  • 1014 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸ೦ನ್ಯಾಸ ಎ೦ದರೆ
  • ಅನಂತಮೂರ್ತಿಯವರ ಅಭಿಮಾನಿ
  • ಯಾರು ಹಿತವರು ನಮಗೆ - ಕೃತಿಯೋ , ಕರ್ತೃವೋ?
  • ಡಾ. ಬಂಜಗೆರೆ ಜಯಪ್ರಕಾಶ್‌ ಅವರ ವಿವಾದಿತ ಕೃತಿ ‘ಆನು ದೇವಾ ಹೊರಗಣವನು’
  • ಸಿರಿಭೂವಲಯ - ಒಂದು ಅದ್ಭುತ ಕೃತಿ
Syndicate content

ಲೇಖಕರು

ಶ್ರೀಶಕಾರಂತ's picture

ಪರಿಚಯ

ಶ್ರೀಶ ಕಾರಂತ...ಶಿವಮೊಗ್ಗದ ಗಂಡು...ಕನ್ನಡಕ್ಕೆ ನಿಜವಾಗಲೂ ಏನಾದರು ಸೇವೆ ಸಲ್ಲಿಸಬೇಕು ಎಂಬುದೆ ಎನ್ನಾಸೆ.....

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಕನ್ನಡ ಕಸ್ತೂರಿ
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
  • ಜಿಮೇಲ್ ಕನ್ನಡ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ವೈದ್ಯನಾರಾಯಣಕಥೆ
    July 6, 2008 - 8:48pm
  • yuvapremi
    ಉ: ಕನಸಿನ ಕನ್ಯ
    July 6, 2008 - 8:46pm
  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
  • rameshbalaganchi
    ಉ: ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
    July 6, 2008 - 4:56pm
ಇನ್ನಷ್ಟು


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator