ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ ೧೦-೦೯-೨೦೦೬

September 12, 2006 - 9:00pm — Rohit

ಗೆಳೆಯ ಚಿದಾನಂದರವರು, ಪುಣೆಯಲ್ಲಿ ನಡೆದ ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗದ ಸದಸ್ಯರ ಭೇಟಿಯ ಕ್ಷಣಗಳ ವರದಿಯನ್ನು ಸಿದ್ಧಪಡಿಸಿದ್ದಾರೆ. ತಮ್ಮೆಲ್ಲರ ಅವಗಾಹನೆಗೆ.

ಎಲ್ಲರಿಗೂ ನಮಸ್ಕಾರ..

ಈ ಮೊದಲೆ ನಿರ್ಧರಿಸಿದಂತೆ, ನಿನ್ನೆ (೧೦-ಸೆಪ್-೦೬) "ಕನ್ನಡಸಾಹಿತ್ಯ.ಕಾಂ ನ ಪುಣೆ-ಮುಂಬೈ ಬಳಗದ" ಪುಣೆ ಮೀಟ್ ನಡೆಯಿತು.

ಬೆಳಿಗ್ಗೆ ೧೧ ಗಂಟೆಗೆ ಸರಿಯಾಗಿ ಶ್ರೀ ಶೇಖರ್ ಪೂರ್ಣ, ಶ್ರೀ ಅರುಣ್ (ಇಬ್ಬರೂ ಬೆಂಗಳೂರು), ಶ್ರೀ ರೋಹಿತ್ (ಮುಂಬೈ), ಶ್ರೀ ನರಸಿಂಹ ದತ್ತ, ಶ್ರೀ ಪವನ್ ದೇಶಪಾಂಡೆ ಮತ್ತು ನಾನು (ಎಲ್ಲರೂ ಪುಣೆಯಿಂದ), ಶ್ರೀ ರಾಘವೇಂದ್ರ ಮಠ, ಚಿಂಚವಾಡದಲ್ಲಿ ಭೇಟಿಯಾದೆವು. ಶ್ರೀ ಮಠದಲ್ಲಿ ಶ್ರೀ ಗೋವಿಂದ ಕುಲಕರ್ಣಿ ಮತ್ತು ಶ್ರೀ ಏ.ವಿ ಕುಲಕರ್ಣಿಯವರು ಕೂಡ ನಮ್ಮ ಜೊತೆ ಸೇರಿದರು.

ಶ್ರೀ ಶೇಖರ್ ಪೂರ್ಣ ಅವರು ಕನ್ನಡಸಾಹಿತ್ಯ.ಕಾಂ ನ ಗುರಿ ಮತ್ತು ಮುಂದಿನ ಯೋಜನೆಗಳನ್ನು ನೆರೆದವರಿಗೆ ವಿವರಿಸಿದರು. ಇದಕ್ಕೆ ಪೂರಕವಾಗಿ ಶ್ರೀ ವಿ.ಏ ಕುಲಕರ್ಣಿಯವರು ಪುಣೆಯಲ್ಲಿ ಕೂಡ ಕನ್ನಡಸಾಹಿತ್ಯ.ಕಾಂ ನ ಸಹಯೋಗದೊಂದಿಗೆ ಒಂದು ಕಾರ್ಯಕ್ರಮ ನಡೆಸಲು ಆಸಕ್ತಿ ತೋರಿಸಿದರು.

ಶ್ರೀ ಅರುಣ್ ಅವರಿಗೆ ವಿಮಾನದ ವೇಳೆ ಸಮೀಪಿಸುತ್ತಿದ್ದರಿಂದ ಅವರನ್ನು ನಾವು ಮಧ್ಯಾಹ್ನ ೧೨.೪೫ ಕ್ಕೆ ಬೀಳ್ಕೊಟ್ಟೆವು.

ನಂತರ ಶ್ರೀ ಮಠದಲ್ಲಿ ಪ್ರಸಾದ ಸ್ವೀಕರಿಸಿ ನಾವುಗಳೆಲ್ಲ ಶ್ರೀ ನರಸಿಂಹ ದತ್ತರ ಮನೆಗೆ ಹೋದೆವು. ಅಲ್ಲಿ ಸ್ವಲ್ಪ ಹೊತ್ತು ಚರ್ಚೆ ನಡೆಸಿ ಸಾಯಂಕಾಲ ೫.೩೦ ಕ್ಕೆ ನಾವುಗಳೆಲ್ಲ ಶ್ರೀ ಶೇಖರ್ ಪೂರ್ಣ ಅವರನ್ನು ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟೆವು.

ಒಟ್ಟಿನಲ್ಲಿ ನಾವುಗಳೆಲ್ಲ ಈ ಎರಡು ದಿವಸದ ಮುಂಬೈ-ಪುಣೆ ಭೇಟಿಯಲ್ಲಿ ಮುಂದಿನ ಕಾರ್ಯಕ್ರಮದ ಬಗ್ಗೆ ಒಂದು ಸ್ಪಷ್ಟ ಯೋಜನೆಯನ್ನು ತಯಾರಿಸಿದಂತಾಗಿದೆ.

ಕನ್ನಡಸಾಹಿತ್ಯ.ಕಾಂ ನ ಬಗ್ಗೆ "ಪ್ರೆಸ್ ಕಿಟ್" ಶ್ರೀ ನರಸಿಂಹ ದತ್ತ(೯೮೯೦೦೯೪೦೩೪) ಇವರ ಬಳಿಯಿರುತ್ತದೆ. ಆಸಕ್ತಿಯಿದ್ದವರು ಶ್ರೀ ದತ್ತ ಅವರನ್ನು ಅಥವಾ ನನ್ನನ್ನು ಸಂಪರ್ಕಿಸಲು ಕೋರುತ್ತೇವೆ.

ಇತಿ ವಂದನೆಗಳೊಂದಿಗೆ.
ಚಿದಾನಂದ ಬಿ
೯೮೮೧೪೬೫೪೮೫

‹ ನಾಳೆ ನೀವೂ ಮಾಯ............. ಚಿದಂಬರ ರಹಸ್ಯ ಬಿಡಿಸಿ! ›
  • ಸುದ್ದಿ, ಸಮಾಚಾರ
~.~
  • Login or register to post comments
  • 877 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ
  • ಕನ್ನಡಸಾಹಿತ್ಯ.ಕಾಂ ಮುಂಬಯಿ-ಪುಣೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ ಹಾಗೂ ವಿಚಾರ ಸಂಕಿರಣ
  • ಆಸ್ತಿಕ ವಾದ ಮತ್ತು ನಾಸ್ತಿಕ ವಾದ
  • ಕನ್ನಡಸಾಹಿತ್ಯಡಾಟ್‌ಕಾಂ ತುಮಕೂರು ಜಿಲ್ಲೆ ಬೆಂಬಲಿಗರ ಬಳಗದ ಉದ್ಘಾಟನಾ ಸಮಾರಂಭ
  • ಶ್ರೀ
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಗೂದೆ ಹಣ್ಣು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator