ನುಡಿಮುತ್ತುಗಳು - ಪ್ರಸ್ತುತ ಅಪ್ರಸ್ತುತಗಳ ನಡುವೆ
ಶ್ಯಾಮ್ ಕಿಶೋರ್ ರವರು ಕೆಲವು ದಿನಗಳಿಂದ ಸಂಪದದಲ್ಲಿ ಬಹಳ ಚೆನ್ನಾಗಿರುವ ಕೆಲವು ನುಡಿಮುತ್ತುಗಳನ್ನ ಹಾಕ್ತಾ ಇದ್ದಾರೆ. ಅದರಲ್ಲಿ ಆಲ್ಬರ್ಟ್ ಐನ್ಸ್ಟೈನ್ ರ ಕೆಲವು ನುಡಿಗಳು ನನಗೆ ಬಹಳ ಇಷ್ಟವಾದವು. ಅವನ್ನೋದುವಾಗ ಓ ಎಲ್ ಎನ್ ಸ್ವಾಮಿಯವರು ಈ ಹಿಂದೆ ಬರೆದಿದ್ದ ಝೆನ್ ಕಥೆಗಳು ನೆನಪಿಗೆ ಬರುತ್ತೆ.
ಆಲ್ಬರ್ಟ್ ಐನ್ಸ್ಟೈನ್ ರವರ ಈ ಮಾತು ಚಿಂತನೆಯಲ್ಲಿ ಮುಳುಗಿಸಿಬಿಡುತ್ತದೆ:
ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.
- ಆಲ್ಬರ್ಟ್ ಐನ್ಸ್ಟೈನ್
ಹೀಗೊಂದು ನುಡಿಮುತ್ತು ಕೇಳಿ ನಿಮಗೂ ಪ್ರಸ್ತುತ, ಅಪ್ರಸ್ತುತಗಳ ನಡುವೆ ಅವಲೋಕನ ಮಾಡಿ ಚಿಂತನೆ ಮಾಡುವಂತಾಗಿದೆಯೋ? ಹಾಗೊಂದು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ ನೋಡೋಣ!

- Login or register to post comments
- 538 hits
- Email this forum





RSS: