ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಕರ್ನಾಟಕದಲ್ಲೇ ಎಳ್ಳು-ಬೆಲ್ಲಕ್ಕೆ ಎಳ್ಳು-ನೀರು?

January 7, 2007 - 12:16pm — Shyam Kishore

ಆತ್ಮೀಯ ಸಂಪದಿಗರೇ,

ನಿನ್ನೆ ತಾನೇ ಒಂದು ಆಘಾತಕಾರೀ ಸುದ್ದಿ ಓದಿದೆ. ನಮ್ಮ ಕನ್ನಡನಾಡಿನಲ್ಲಿ ಸಂಕ್ರಾಂತಿ ಒಂದು ಪ್ರಮುಖ ಹಬ್ಬ. ಅದಕ್ಕೆ ನಮ್ಮ ನೆಲದ ಸೊಗಡು ಮತ್ತು ಇತಿಹಾಸ ಎರಡೂ ಇವೆ. ಇಂತಹ ಸಂಕ್ರಾಂತಿಗೆ, ನಮ್ಮ ರಾಜಧಾನಿ ಬೆಂಗಳೂರಿನಲ್ಲೇ, ನಮ್ಮದೇ ನೆಲದ ಕಂಪನಿಯೊಂದು, ರಜೆ ಘೋಷಿಸಿಲ್ಲವಂತೆ. ಪೂರ್ತಿ ಸುದ್ದಿ ಓದಿ ನೋಡಿ: ಎಳ್ಳು-ಬೆಲ್ಲಕ್ಕೆ ಎಳ್ಳು-ನೀರು! ಅದಕ್ಕೆ ಬದಲಾಗಿ ಓಣಂ ಹಬ್ಬಕ್ಕೆ ರಜೆಯಂತೆ.

ನನಗೆ ವೈಯಕ್ತಿಕವಾಗಿ ಯಾವ ಕಂಪೆನಿಯ ಬಗೆಗೂ ವಿರೋಧವೂ ಇಲ್ಲ, ಪೂರ್ವಾಗ್ರಹವೂ ಇಲ್ಲ ಮತ್ತು ಯಾರನ್ನೊ ನೋಯಿಸುವುದು ನನ್ನ ಉದ್ದೇಶವಲ್ಲ ಅಂತ ಎಲ್ಲಕ್ಕಿಂತ ಮೊದಲು ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ. ನನ್ನ ವಿರೋಧವಿರುವುದು ಇಂತಹ ಕನ್ನಡ ವಿರೋಧೀ ನಿಲುವುಗಳ ಬಗ್ಗೆ; ಅದು ಯಾವ ಸಂಸ್ಥೆಯಲ್ಲಿ ಬೇಕಾದರೂ ನಡೆಯಲಿ! ಯಾವುದೇ ಸೋದರ ಭಾಷೆಯ ಬಗೆಗಾಗಲೀ, ಅವರ ಹಬ್ಬಗಳ ಬಗೆಗಾಗಲೀ ವಿರೋಧ ಸರಿಯಲ್ಲ. ಅವರವರ ನೆಲದಲ್ಲಿ ಅವರ ಹಬ್ಬಗಳಿಗೆ ರಜ ಕೊಡಲಿ, ಆಚರಿಸಲಿ. ಸಂಪೂರ್ಣ ಸಹಮತವಿದೆ. ಆದರೆ ನಮ್ಮ ನೆಲದಲ್ಲಿ ನಮ್ಮದೇ ಸೊಗಡಿನ, ಸಾಂಸ್ಕೃತಿಕ ಹಿನ್ನೆಲೆಯ ಹಬ್ಬಗಳಿಗೆ ರಜೆಯಿಲ್ಲ, ಇನ್ನೊಬ್ಬರ ಹಬ್ಬ ಆಚರಿಸು ಅಂದ್ರೆ ಅದ್ಯಾವ ನ್ಯಾಯ ಸ್ವಾಮೀ? ಇದೊಂಥರಾ "ಮನೆಗೆ ಮಾರಿ, ಪರರಿಗೆ ಉಪಕಾರೆ" ನೀತಿ ಆಗಲಿಲ್ಲವೇ?

ಈ ಬಗ್ಗೆ ನೀವು ಏನಂತೀರಾ? ಇವತ್ತು ಒಂದು ಸಂಸ್ಥೆ ಈ ರೀತಿ ಮಾಡಿರಬಹುದು. ಇಷ್ಟಕ್ಕೇ ಬಿಟ್ಟಲ್ಲಿ, ನಾಳೆ ಇದೊಂದು ಪಿಡುಗಿನ ರೀತಿ ಹಬ್ಬಿ, ಎಲ್ಲ ಸಂಸ್ಥೆಗಳೂ ಈ ಧೋರಣೆ ಅನುಸರಿಸಿದರೆ ಏನು ಮಾಡೋದು, ಹೇಳಿ? ನಿಮ್ಮ ಅನಿಸಿಕೆಗಳಿಗೆ, ಚರ್ಚೆಗೆ ಸ್ವಾಗತ.

- ಶ್ಯಾಮ್ ಕಿಶೋರ್

‹ marathi to be made compulsory in ICSE/CBSE schools in Maharashtra ಕುವೆಂಪು ತಂತ್ರಾಂಶ ›
  • ಸುದ್ದಿ, ಸಮಾಚಾರ
~.~
  • Login or register to post comments
  • 534 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 8, 2007 - 1:16am — mAhitikhakhakha

Re: ಕರ್ನಾಟಕದಲ್ಲೇ ಎಳ್ಳು-ಬೆಲ್ಲಕ್ಕೆ ಎಳ್ಳು-ನೀರು?

mAhitikhakhakha's picture

nijakkU AtaMkakAri suddiyE haudu. ide rIti kannaDada saMskrutiya mEle dabbALike hAgU para bhAShikarannu Olaisuva prakriye hIge muMduvaridare oMdu dina kannaDigarige kelasa koDbAradu eMdu oMdu AdEsha baMdarU AshRya paDabEkilla.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಕ್ರಾಂತಿ
  • IT ಕನ್ನಡಿಗರಿಂದ ಕಾವೇರಿಗಾಗಿ ಹೋರಾಟ
  • "ಓದುವ ಸುಖ, ಬರೆಯುವ ಸುಖ....." - ಒಂದು ಚಿಂತನೆಗೆ ಹಚ್ಚುವ ಲೇಖನ
  • ಕಾವೇರಿ ತೀರ್ಪಿನ ಬಗ್ಗೆ ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ಬರೆಯೋಣ
  • "ಕನ್ನಡಿಗರಿಗೆ ಧೈರ್ಯಾನೇ ಇಲ್ಲ ಕಣ್ರೀ!" - ಸಿದ್ಧಲಿಂಗಯ್ಯನವರ ಒಂದು ಲೇಖನ
Syndicate content

ಲೇಖಕರು

Shyam Kishore's picture

ಪರಿಚಯ

ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು.
ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಕನ್ನಡ ಕಸ್ತೂರಿ
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
  • ಜಿಮೇಲ್ ಕನ್ನಡ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
  • rameshbalaganchi
    ಉ: ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
    July 6, 2008 - 4:56pm
  • Chamaraj
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 6, 2008 - 4:32pm
  • makrumanju
    ಉ: ಕನ್ನಡ ಕಸ್ತೂರಿ
    July 6, 2008 - 12:06pm
ಇನ್ನಷ್ಟು


ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator