Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಕೋಮುಗಲಭೆಗಳಲ್ಲಿ ಸಾಯುವುದು ಮನುಷ್ಯರು

January 29, 2007 - 5:48pm — ismail

ವರ್ತಮಾನದ ಸೋಷಿಯೋಪೊಲಿಟಿಕಲ್ (ಸಮಾಜೋರಾಜಕೀಯ?) ಸಂದರ್ಭದ ಅತಿದೊಡ್ಡ ಸಮಸ್ಯೆ ಎಂದರೆ ನಮಗರಿವಿಲ್ಲದಂತೆಯೇ ನಾವು ಜಾತೀವಾದಿಗಳೋ, ಮತೀಯವಾದಿಗಳೋ, ಕೋಮುವಾದಿಗಳೋ ಆಗಿಬಿಡುವುದು. ಅಂದರೆ ನಿರ್ದಿಷ್ಟ ವಾದವೊಂದನ್ನು ಸಮರ್ಥಿಸಲು ಹೊರಡು ಅದರ ಕುರುಡು ಸಮರ್ಥಕರಾಗಿಬಿಡುವ ಇಲ್ಲವೇ ಯಾವುದೋ ಒಂದು ವಾದವನ್ನು ಟೀಕಿಸಲು ಹೊರಟು ಅದರ ಕುರುಡು ವಿಮರ್ಶಕರಾಗಿಬಿಡುವುದು. ಕರ್ನಾಟಕದಲ್ಲಿ ಕೋಮುವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲಾ ಚರ್ಚೆಗಳಲ್ಲಿಯೂ ಈ ಅತಿಯನ್ನು ಕಾಣಬಹುದು.

ಈ ಅತಿಗಳನ್ನು ಮೀರಿ ನಮ್ಮ ಪರಂಪರೆಯೊಳಗೇ ನಿಂತು ಸಾಧ್ಯವಾಗುವ ಸಂವಾದದ ಹಾದಿಯೊಂದನ್ನು ತೆರೆಯಲು ಅನಂತಮೂರ್ತಿ ಪ್ರಯತ್ನಿಸುತ್ತಿದ್ದಾರೆ ಎಂಬುದು ಅವರ ಇತ್ತೀಚಿನ ಬರೆಹ 'ಓಟಿಗೋ? ಒಗ್ಗಟ್ಟಿಗೋ?'ದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಸಾಯುವವನು ಮನುಷ್ಯನಾಗುವುದರ ಬದಲಿಗೆ 'ಹಿಂದೂ' ಅಥವಾ 'ಮುಸ್ಲಿಮ್' ಮಾತ್ರ ಆಗುತ್ತಿರುವ ಈ ದಿನಗಳಲ್ಲಿ ಅನಂತಮೂರ್ತಿಯವರ ಚಿಂತನೆಗಳು ಬೆಳಕುಚೆಲ್ಲುತ್ತಿರುವ ಅಂಶಗಳು ಬಹಳ ಮುಖ್ಯವಾಗುತ್ತವೆ.

-ಇಸ್ಮಾಯಿಲ್

‹ ರೈಲ್ವೆ ಇಲಾಖೆಯ ವಿರುದ್ಧ ಹೋರಾಟ ನಿಲ್ಲೋದಿಲ್ಲ - ಕರವೇ ಸ್ಪಷ್ಟನೆ ದಳಕ್ಕೆ ದಿಂಬು, ಕಮಲಕ್ಕೆ ಚೊಂಬು ? ›
  • ರಾಜಕೀಯ
Ornamental seperator
  • Login or register to post comments
  • 710 hits
  • Email this forum
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಂತರಜಾಲದಲ್ಲಿ ಯು.ಆರ್. ಅನಂತಮೂರ್ತಿ
  • ಮೀಸಲಾತಿಯ ಆಚೆಗೆ ನೋಡೋಣ
  • ಅನಂತಮೂರ್ತಿ: ಐದು ದಶಕದ ಬರೆವಣಿಗೆ
  • ಒಂದು ಸಾವಿನ ವೃತ್ತಾಂತ
  • ಅಯೋಧ್ಯೆ ಭಾರತದ ವ್ಯಾಟಿಕನ್ನೇ?
Syndicate content

ಲೇಖಕರು

ismail's picture

ಪೂರ್ಣ ಹೆಸರು
ismail

ಪರಿಚಯ

ವೃತ್ತಿಯಲ್ಲಿ ಪತ್ರಕರ್ತ. ಈ ವೃತ್ತಿಗೆ ಸಹಜವಾಗಿರುವಂತೆ ಜಗತ್ತಿನಲ್ಲ ಎಲ್ಲ ವಿಷಯಗಳ ಬಗ್ಗೆಯೂ ಆಸಕ್ತಿ ಇದೆ. ಭಾಷಾ ವಿಜ್ಞಾನ ಮತ್ತು ಅರ್ಥಶಾಸ್ತ್ರ ಮೆಚ್ಚಿನ ವಿಷಯಗಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
  • ಮಧುವನ ಕರೆದರೇ, ತನುಮನ ಸೆಳೆದರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 1:29pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 12:29pm
  • nag4pl
    ಉ: ಗ್ನು/ಲಿನಕ್ಸ್ ಹಬ್ಬ ತಂದ ಸಂತಸ
    May 16, 2008 - 12:26pm
  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
ಇನ್ನಷ್ಟು

"ಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

— ಫಾರೆಸ್ಟ್ ಗಂಪ್, ಆಂಗ್ಲ ಸಿನೆಮಾ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator