ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಕಾವೇರಿ ನೀರಿನ ಸಮಸ್ಯೆ

February 17, 2007 - 10:26am — anant pandit

ಕಾವೇರಿ ವಿಷಯ:- ನಾಲ್ಕು ರಾಜ್ಯಗಳು ವಿಸ್ತ್ರತ ಅಂಕಿ ಅಂಶ ಒದಗಿಸಿ ಉತ್ತಮ ವಾದ ಮಂಡಿಸಿದರೂ ಈ ತೀರ್ಪು ತಮಿಳು ನಾಡಿನಪರ ಏಕೆ? ನ್ಯಾಯಧಿಕರಣಕ್ಕೆ ಸಹಾಯಕ್ಕಿರುವ ಅಧಿಕಾರಿಗಳ ತಪ್ಪೆ. ನ್ಯಾಯಾಧಿಕರಣ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲವೋ? ಅಂತು ಕರ್ನಾಟಕಕ್ಕೆ ಹೆಚ್ಚಿನ ಅನ್ಯಾಯ ಆಗಿದೆ. ಇದಕ್ಕೆ ಪರಿಹಾರ ಕೇಂದ್ರ ಅಂತರ್ ರಾಜ್ಯ ನೀರು ಹಂಚಿಕೆಗೆ ಸಂಬಂಧ ಪಟ್ಟಂತೆ ಕಾನೂನು ರಚಿಸುವದು. ಸೂಕ್ತ ಜಲಮಾಪನ ವ್ಯವಸ್ಥೆ ಕಲ್ಪಿಸುವದು. ಅಲ್ಲಿ ಸಂಬಂಧ ಪಟ್ಟ ರಾಜ್ಯಗಳ ಅಧಿಕಾರಿಗಳನ್ನು ನೇಮಿಸುವದು. ಯಾವುದೇ ರಾಜ್ಯಕ್ಕೆ ತನ್ನ ನೀರಾವರಿ ಜಮೀನನ್ನು ಎಷ್ಟು ಬೇಕಾದರೂ ಅಭಿವೃದ್ಧಿ ಪಡಿಸುವ ಸ್ವಾತಂತ್ರ ಕೊಡುವದು. ಆದರೆ ಇದು ಅದರ ಪಾಲಿನ ನೀರಿಗೆ ಮಾನದಂಡ ವಗದಂತೆ ಕಾನೂನು ರೂಪಿಸುವದು. ಯಾವುದೇ ನದಿ ನೀರಿನ ಹಂಚಿಕೆಯಲ್ಲಿ ಆನೀರಿಗೆ ಆರಾಜ್ಯದ ಕೊಡುಗೆ, ಆರಾಜ್ಯದ ನೀರಾವರಿ ಪ್ರದೇಶದಲ್ಲಿ ನದಿ ಹರಿಯುವ ದೂರ ಮುಖ್ಯ ಪರಿಗಣನೆ ಆಗಬೇಕು.

ಇದರಿಂದ ಆಗುವ ಲಾಭ ಸಾಮಾನ್ಯ ವಾಗಿ ೬೦ ವರ್ಷದ ಸೈಕಲ್ ನಲ್ಲಿ ಕನಿಷ್ಟ ೨೦ ವರ್ಷ ಹೆಚ್ಚಿನ ಮಳೆ ಆಗುತ್ತದೆ. ಆಗ ನದಿ ನೀರು ಸಮುದ್ರ ಸೇರಿ ಹಾಳಾಗುತ್ತದೆ. ಎಲ್ಲ ರಾಜ್ಯಗಳೂ ನೀರಾವರಿ ಜಮೀನನ್ನು ಅಭಿವೃದ್ಧಿ ಪಡಿಸಿ ಕೊಂಡಿದ್ದರೆ ಆ ೨೦ ವರ್ಷ ಉತ್ತಮ ಬೆಳೆ ತೆಗೆಯ ಬಹುದು. ಕಡಿಮೆ ನೀರಿರುವಾಗ ಒಣ ಬೆಳೆ ತೆಗೆಯುವದು ಇದ್ದೇ ಇದೆ. ಅದನ್ನು ಮುನ್ನೋಟ ದಂತೆ ಹಂಚಿಕೊಳ್ಳುವ ವ್ಯವಸ್ಥೆ ಇದ್ದರೆ ನಮ್ಮ ದೇಶಕ್ಕೆ ಹೆಚ್ಚಿನ ಲಾಭ. ಇದನ್ನು ಎಲ್ಲಾ ವಿದ್ಯಾವಂತರು,ಯುವಕರು ಪ್ರತಿಪಾದಿಸಿ ರಾಜಕೀಯ ಮುಖಂಡರಮೇಲೆ ಹೆಚ್ಚಿನ ಒತ್ತಡ ತಂದರೆ ಅವರು ಸ್ವಲ್ಪ ಬುದ್ಧಿ ಕಲಿಯ ಬಹುದು.

ಅನಂತ ಪಂಡಿತ

‹ ಕನ್ನಡ ಲಿಪಿಯಲ್ಲಿ ತೆಲುಗು ಅಂತರ್ಜಾಲ ತಾಣ ಗೂಗಲ್ ನ ಹೊಸ 'ಗೂಗಲ್ ಅನಲಿಟಿಕ್ಸ್' ›
  • ಸುದ್ದಿ, ಸಮಾಚಾರ
~.~
  • Login or register to post comments
  • 626 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಾಜಕಾರಣಿಗಳೂ ಕಾವೇರಿಯೂ
  • ಕ.ರ.ವೇ. ನಾರಾಯಣ ಗೌಡರ ಕಣ್ಣಿನಲ್ಲಿ ಹೊಗೇನಕ್ಕಲ್
  • ಕಾವೇರಿ
  • ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಹೊರಬಿದ್ದಿದೆ
  • ರಸ್ತೆ ನೀರಿನಿಂದ ಮಸ್ತ್ ಬೆಳೆ
Syndicate content

ಲೇಖಕರು

anant pandit's picture

ಪರಿಚಯ

ನಾನು ಕನ್ನಡಿಗ. ನಿವೃತ್ತ ಪೋಸ್ಟಲ್ ನೌಕರ. ಕನ್ನಡ ಸಾಹಿತ್ಯಾಸಕ್ತ. ಸಾಮಾಜಿಕ ಚಟುವಟಿಕೆಯಲ್ಲಿ ಆಸಕ್ತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಗೂದೆ ಹಣ್ಣು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator