Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಬಿ ಜಿ ಎಲ್ ರ ಪುಸ್ತಕಗಳು

April 1, 2007 - 6:22pm — hpn

೧೯೭೫ರಲ್ಲಿ ಪ್ರಕಟವಾದ ಬಿ ಜಿ ಎಲ್ ರವರ "ಕಾಲೇಜು ರಂಗ" ಪುಸ್ತಕಕ್ಕೆ ಕೀರ್ತಿನಾಥ ಕುರ್ತಕೋಟಿಯವರು ಮುನ್ನುಡಿ ಬರೆದಿದ್ದಾರೆ. ಈ ಮುನ್ನುಡಿಯಲ್ಲಿ

"ಕನ್ನಡದಲ್ಲಿ ಇವರು ಹೆಚ್ಚಾಗಿ ಬರೆದಿಲ್ಲ ಬರೆಯಬೇಕಾದದ್ದು ಬಹಳ ಇದೆ... [...] ... ಇನ್ನು ಮೇಲೆ ಪ್ರಕಟವಾಗಲಿರುವ 'ದೌರ್ಗಂಧಿಕಾಪಹರಣ' ಮತ್ತು 'ನೀನಾರ್ಗೆ' ಎಂಬ ಪುಸ್ತಕಗಳು ಸಸ್ಯಶಾಸ್ತ್ರವನ್ನೇ ಆಧಾರವಾಗಿಟ್ಟುಕೊಂಡವುಗಳು"

ಎಂದು ಕುರ್ತಕೋಟಿಯವರು ಬರೆದಿದ್ದಾರೆ.

ಬಿ ಜಿ ಎಲ್ ಸ್ವಾಮಿಯವರ ದೌರ್ಗಂಧಿಕಾಪಹರಣ ನಾನು ಓದಿರುವೆ (ಪುಸ್ತಕ ಎರವಲು ಪಡೆದ ಸ್ನೇಹಿತ ವಾಪಸ್ ತಂದುಕೊಟ್ಟಿಲ್ಲವಷ್ಟೆ). ಆದರೆ ಇವರ 'ನೀನಾರ್ಗೆ' ಎಂಬ ಪುಸ್ತಕದ ಬಗ್ಗೆ ಮೊದಲ ಬಾರಿ ಕೇಳಿಬಂದದ್ದು. ಈ ಪುಸ್ತಕದ ಬಗ್ಗೆ ನಿಮ್ಮಲ್ಲಿ ಯಾರಿಗಾದರೂ ಹೆಚ್ಚು ಮಾಹಿತಿಯಿದ್ದಲ್ಲಿ ದಯವಿಟ್ಟು ಹಂಚಿಕೊಳ್ಳಿ.

‹ ತಮಿಳು ಕ್ಲಾಸಿಕಲ್ ನುಡಿ ಅನ್ನೋದಕ್ಕೆ ಹಾರ್ಟ ಕೊಟ್ಟ ಓಲೆ.!!! ಇದರಲ್ಲಿ ಕನ್ನಡದ ಬಗ್ಗೆ ಕೆಲವು ತಪ್ಪು ಅರಿಕೆಗಳಿವೆ. ಇಗೋ ಕನ್ನಡ ›
  • ಸಾಹಿತ್ಯ, ಭಾಷೆ
Ornamental seperator
  • Login or register to post comments
  • 910 hits
  • Email this forum
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಿ ಜಿ ಎಲ್ ಸ್ವಾಮಿಯವರ 'ದೌರ್ಗಂಧಿಕಾಪಹರಣ'
  • ಕಾಲೇಜು ಹುಡುಗರ ಕವನಗಳು
  • ಕನ್ನಡದಲ್ಲಿ ಅತ್ಯಧಿಕ ಬೇಡಿಕೆಯಲ್ಲಿರುವ ಕಂಪ್ಯೂಟರ್ ಪುಸ್ತಕಗಳು
  • ಕನ್ನಡಿಗರ ಭವ್ಯ ಇತಿಹಾಸ - ಇಂಗ್ಲೀಷ್ ನಮ್ಮ ಅಭಿವ್ಯಕ್ತಿಯ ಮಾದ್ಯಮ ?-'ನಾನೇಕೆ ನಾಸ್ತಿಕ ?
  • ಪ್ರಜಾವಾಣಿಯಲ್ಲಿ ನಾ ಕಸ್ತೂರಿಯವರ ಬಗ್ಗೆ ಲೇಖನ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಯಾವನು ಎಲರಣುಗ ?
  • ಕನ್ನಡದಲ್ಲಿನ ಒತ್ತಕ್ಷರಗಳು - ಭಾಗ ಎರಡು (೨)
  • ಇವುಗಳ ತಿಳಿವು/ಅರ್ತ ಏನು?
  • ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
  • ದೊಡ್ಡದಾದ ಮಂಚ ???
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ಡ್ರೈವರ್‌ ಎಂಬ ಆಪತ್ಬಾಂಧವ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಯಾವನು ಎಲರಣುಗ ?
    May 12, 2008 - 8:30pm
  • kannadakanda
    ಉ: ಸರಿ
    May 12, 2008 - 8:24pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:15pm
  • kannadakanda
    ಉ: ಇವುಗಳ ತಿಳಿವು/ಅರ್ತ ಏನು?
    May 12, 2008 - 8:12pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:12pm
  • raghava
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:10pm
  • hpn
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 8:03pm
  • agilenag
    ಉ: ಏಕಾಕ್ಷರೀ
    May 12, 2008 - 8:01pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 7:26pm
  • anivaasi
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 12, 2008 - 6:16pm
ಇನ್ನಷ್ಟು

ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator