ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಕನ್ನಡದ ಮೇಲೆ ಸಂಸ್ಕೃತದ ಸವಾರಿ

May 13, 2007 - 6:43pm — ASHOKKUMAR

ಕನ್ನಡದ ಮೇಲೆ ಸಂಸ್ಕೃತದ ಸವಾರಿಯಿಂದ ಕನ್ನಡಕ್ಕೆ ಹಿನ್ನಡೆಯಾಗುತ್ತದೆಯೇ? ಹೇಗೆ? ಸಂಸ್ಕೃತದ ಶಬ್ದಗಳನ್ನು ನಾವು ಕನ್ನಡದಲ್ಲಿ ಸೇರಿಸಲು ಯಾಕೆ ಬಯ್ಸಸುತ್ತೇವೆ? ವಿಶ್ಲೇಷಣೆ ಇಲ್ಲಿದೆ.

ಕೆ ವಿ ನಾರಾಯಣರ ಬರಹ

‹ ಕಿಟ್ಟೆಲ್ ಸಂಪತ್ತಿನ ಪ್ರಸ್ತುತತೆ ಮತ್ತು ಒತ್ತರಿಸಿ ಬರುವ ಬೇಸರ ಮತ್ತು ಕೋಪಗಳು ವೈಚಾರಿಕತೆ ಮಂಕಾಯಿತೇ? ›
  • ಸಾಹಿತ್ಯ, ಭಾಷೆ
~.~
  • Login or register to post comments
  • 666 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 13, 2007 - 9:16pm — mahesha

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

mahesha's picture

ಕೆಲವರು ಹೀಗೆ ಮಾಡುವುದರಿಂದ ಬೇಡದ ಹೊರೆಯನ್ನು ಮೈಮೇಲೆ ಎಳೆದುಕೊಂಡಂತೆ ಎನ್ನುವರು. ಮತ್ತೂ ಕೆಲವರು ಮುಂದೆ ಸಾಗುವುದನ್ನು ಬಿಟ್ಟು ಹೆಜ್ಜೆಗಳನ್ನು ಹಿಂದಕ್ಕೆ ಹಾಕಿದಂತೆ ಎನ್ನುವರು. ಮೊದಲ ಮಾತನ್ನು ಬದಿಗಿಡಿ. ಎರಡನೆಯ ಮಾತು ಸರಿಯಲ್ಲ. ಒಂದೊಮ್ಮೆ ನಾವು ಹಿಡಿದು ಹೋಗುತ್ತಿರುವ ದಾರಿ ತಪ್ಪಾಗಿದ್ದರೆ ಹಿಂದೆ ಹೋಗಿ ಸರಿದಾರಿಯನ್ನು ಹಿಡಿಯಬೇಕಲ್ಲವೇ?

======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 13, 2007 - 10:42pm — kishorpatwardhan

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

kishorpatwardhan's picture

ಈ ಬರಹವನ್ನು ಇಲ್ಲಿ ಒದಗಿಸಿದ್ದಕ್ಕೆ ಅಶೋಕರಿಗೆ ಧನ್ಯವಾದಗಳು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 14, 2007 - 1:25am — gangadharg

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

gangadharg's picture

ಅಶೋಕ... ಕುಮಾರ... ಮಹೇಶ... ಕಿಶೋರ... ನೀವೆಲ್ಲರೂ ನಿಮ್ಮ ಹೆಸರು ಬದಲಿಸಿಕೊಂಡ್ಬಿಡಿ. ನಿಮ್ಮೆಲ್ರ ಹೆಸ್ರೂ ಸಂಸ್ಕೃತದಲ್ಲಿದೆ......................!!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 14, 2007 - 8:10am — ASHOKKUMAR

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

ASHOKKUMAR's picture

ಅಶೋಕ ಸಂಸ್ಕೃತ ಪದವೇ? ಗೊತ್ತಿರಲಿಲ್ಲ. ಅಥವ ಕುಮಾರದ ಬಗ್ಗೆ ಮಾತ್ರಾ ಹೇಳುತ್ತಿದ್ದೀರಾ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 14, 2007 - 11:00am — ASHOKKUMAR

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

ASHOKKUMAR's picture

ಶೋಕವಿಲ್ಲದವ ಅಶೋಕ ಅಲ್ಲವೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 14, 2007 - 11:09am — mahesha

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

mahesha's picture

ಶೋಕ ಅಂದರೆ?
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 14, 2007 - 10:22am — mahesha

ಉ: ಕನ್ನಡದ ಮೇಲೆ ಸಂಸ್ಕೃತದ ಸವಾರಿ

mahesha's picture

ಮಹೇಶ ಇದು ಸಕ್ಕದ ಒಪ್ಪಿದೆ. ಆದರೆ ಅದನ್ನು ನಾನು ಇಟ್ಟುಕೊಂಡಿಲ್ಲ Smiling

ನನ್ನ ದಿಟವಾದ ಹೆಸರು ಅಣ್ಣೆಗನ್ನಡದ್ದೇ Smiling.
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಬರಹವನ್ನು ಸರಿಪಡಿಸೋಣ - ಶಂಕರಭಟ್ಟರ ಪುಸ್ತಕ
  • ಕನ್ನಡ ನುಡಿಗೆ ಮುಂದಿನ ದಿಕ್ಕು
  • ಕನ್ನಡಕ್ಕೆ ಸೇರ್ಪಡೆಯಾದ ಹೊಸ ಸಂಸ್ಕೃತ ಶಬ್ದಗಳು !
  • ಕನ್ನಡ ಉಳಿಸಲು ಆಡುಮಾತು-ಬರಹದಲ್ಲಿ ಬಲುಕಡಮೆ ಸಂಸ್ಕೃತವನ್ನು ಬಳಸಿ!
  • ಭಾಷಾ ತಜ್ಞ ಕೆ ವಿ ನಾರಾಯಣರ 'ಪದಗತಿ' ಈಗ 'ಸಂಪದ'ದಲ್ಲಿ ಲಭ್ಯ
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
  • Chamaraj
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 6:31am
  • Chamaraj
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 6:25am
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 8, 2008 - 1:29am
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator