ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ರವಿ ಬೆಳಗೆರೆಯವರ ಲೇಖನ - ದಟ್ಸ್ ಕನ್ನಡದಲ್ಲಿ

June 12, 2007 - 4:03am — hamsanandi

ಇಲ್ಲಿ ನೋಡಿ:

http://thatskannada.oneindia.in/column/ravibelagere/110607caste_religion_intellectuals.html

ನಾನು ಬೆಳಗೆರೆಯವರ ಕ್ರೈಮ್ ಡೈರಿಯ ಅಭಿಮಾನಿಯೇನೂ ಅಲ್ಲ - ಆದರೆ ಇಲ್ಲಿ ಅವರು ಬರೆದಿರುವುದು ನನಗೆ ಸರಿ ಕಂಡಿತು.

ಆವರಣದ ಬಗ್ಗೆ ಚರ್ಚೆ ನಡೆಯುತ್ತಿರುವ ಈ ಸಮಯದಲ್ಲಿ, ಈ ಬರಹವನ್ನು ಗಮನಿಸಲೇ ಬೇಕಾಗುತ್ತೆ. ಆ ಕಾದಂಬರಿ ಕೆಲವರಿಗೆ ಹಿಡಿಸಬಹುದು, ಕೆಲವರಿಗೆ ಹಿಡಿಸದಿರಬಹುದು (ನನಗೂ ಅದು ಬಹಳ ಹಿಡಿಸಿಲ್ಲ; ಅವರ ಮಂದ್ರವೂ ನನಗೆ ಅಷ್ಟಾಗಿ ಹಿಡಿಸಲಿಲ್ಲ, ಆದರೆ ಅದಕ್ಕೆಂದು ನಾನು ಸಂಗೀತ ಕೇಳುವುದನ್ನೇನೂ ಬಿಡಲಿಲ್ಲ Eye-wink ) 

ನಮಗೆ ಹಿಡಿಸದ ಕಾರಣಕ್ಕೆ ನಾವು ಬರೆದವರ ಮೇಲೆ ಗೂಬೆ ಕೂರಿಸಬೇಕೇ? ಇಲ್ಲದ ಆಪಾದನೆ ಮಾಡಬೇಕೇ? ಬಾಲವಿಧವೆಯರನ್ನು ಮಾಡುವ ಕ್ರೂರ ಸಂಪ್ರದಾಯವನ್ನು ಟೀಕಿಸುವ ಫಣಿಯಮ್ಮ (ಎಂ.ಕೆ.ಇಂದಿರಾ)ನಂತಹ ಪುಸ್ತಕವನ್ನು ಸ್ವಾಗತಿಸುವ ನಾವು, ಔರಂಗಜೇಬನ ಬಗ್ಗೆ ಕೆಲವು ಸತ್ಯಗಳನ್ನು ಬರೆದದ್ದಕ್ಕೆ ಭೈರಪ್ಪನವರನ್ನು ವಾಚಾಮಗೋಚರವಾಗಿ ಬೈಯಬೇಕೇ?

-ಹಂಸಾನಂದಿ

‹ ಹಿಂದಿ ಹೇರಿಕೆಯನ್ನು ಒಪ್ಪಿಕೊಳ್ಳುವುದು ರಾಷ್ಟ್ರಭಕ್ತಿಯೇನು? ಆವರಣ ಹೊಸ ದಾಖಲೆ ›
  • ಸಾಹಿತ್ಯ, ಭಾಷೆ
~.~
  • Login or register to post comments
  • 804 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರವಿ ಬೆಳಗೆರೆಯವರ ಲೇಖನ
  • ಜಾತ್ಯಾತೀತವಾದ.
  • ರವಿಬಳಗೆರೆ - ಜಾತಿ-ಧರ್ಮ ಮತ್ತು ಸಾಹಿತಿಗಳು(ಭಾಗ-1)
  • ಪಂಚೆ ಉಟ್ಟು, ಬಾಯಿ ಮುಚ್ಚಿಕೊಂಡು, ಯಾವುದಕ್ಕೂ ಪ್ರತಿಭಟನೆ ಮಾಡದವನೇ ಕನ್ನಡಿಗ !!!
  • ಶಂಖನಾದ - ಭಾಗ ಎರಡು
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಅಳುವ ಗಂಡಸ ನಂಬಬೇಡ?
  • ಮಾಹಿತಿ ಬೇಕಿದೆ
  • ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
  • ಮೆಱವಣಿ, ಮೆಱವಣಿಗೆ
  • ಪೞೆಯುೞಿಕೆಗಳು
  • ಹೆಂಡತಿ-ಎಂದರೆ ಜೋಕು ಯಾಕೆ ?
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
  • shashikannada
    ಉ: Abroad ಅನ್ನೋ ಮಾಯೆ...
    July 9, 2008 - 11:51am
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 11:47am
  • Sunil Jayaprakash
    ಉ: ಪುಟಾಣಿ ಪಾಪ !
    July 9, 2008 - 11:20am
ಇನ್ನಷ್ಟು


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator