ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಅಂತರಜಾಲದ ಕನ್ನಡ ಪುಟಗಳು

ವೈರಸ್ ತಿವಿತದಿಂದ ಸ್ಥಿಮಿತಗೊಂಡೀತೆ ಬ್ಯಾಕ್ಟೀರಿಯ?

July 9, 2007 - 8:23pm — ASHOKKUMAR

ಮಕ್ಕಳನ್ನು ತೀವ್ರವಾಗಿ ಕಾಡುವ ‘ಕಿವಿ ನೋವಿನ’ ಉಗಮ ಸ್ಥಳ ನಡುಗಿವಿ. ಇಲ್ಲಿ ಉಂಟಾದ ಸೋಂಕನ್ನು ನಿವಾರಿಸುವ ಕೆಲಸ ಅಷ್ಟು ಸುಲಭವಲ್ಲ. ಗುಳಿಗೆಗಳ ಮೂಲಕ ಬಾಯಿಯಿಂದ ಅಥವಾ ದ್ರಾವಣದ ಮೂಲಕ ನೇರವಾಗಿ ಕಿವಿಯಿಂದ ಸ್ವೀಕರಿಸುವ ‘ಪ್ರತಿ ಜೈವಿಕ - ಆಂಟಿ ಬಯಾಟಿಕ್’ಕ್ಕೂ ಒಮ್ಮೊಮ್ಮೆ ಈ ಸೋಂಕುಕಾರಕ ಬ್ಯಾಕ್ಟೀರಿಯಗಳು ಬಗ್ಗುವುದಿಲ್ಲ. ಇಂಥ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ತೀವ್ರ ಸೋಂಕನ್ನು ನಿವಾರಿಸಬೇಕಾಗುತ್ತದೆ.

ಜೈವಿಕ ತೆರೆಯಲ್ಲಡಗಿರುವ ಬ್ಯಾಕ್ಟೀರಿಯಗಳು ಏಕಾಂಗಿಯಾಗಿ ಅಡ್ಡಾಡುವ ಬ್ಯಾಕ್ಟೀರಿಯಗಳಿಗಿಂತ ಪ್ರತಿ ಜೈವಿಕಗಳಿಗೆ ಸಾವಿರ ಪಟ್ಟು ಹೆಚ್ಚು ಪ್ರತಿರೋಧ ತೋರುವುದೇ ಸದ್ಯಕ್ಕೆ ಬಗೆಹರಿಸಲಾಗದ ಸಮಸ್ಯೆ. ಅಮೆರಿಕದ ಬಾಸ್ಟನ್ ನಗರದ ಜೈವಿಕ ತಂತ್ರಜ್ಞರು ಇದಕ್ಕೊಂದು ಪರಿಹಾರ ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಸುದ್ದಿ ಕಳೆದ ವಾರ ಹೊರಬಂದಿದೆ.

ಓದಿ..ನೆಟ್‍ನೋಟ--ಸುಧೀಂದ್ರ ಹಾಲ್ದೊಡ್ಡೇರಿ--ವಿಜಯಕರ್ನಾಟಕ

‹ ಮುಕ್ತ ತಂತ್ರಾಂಶ ಇತ್ಯಾದಿ... ಯಕೃತ್ತಿನ ಜೀವಕೋಶಗಳಿಗೆ ಇನ್ನಿಲ್ಲ ವಿಯಕೃತ್ತಿನ ಜೀವಕೋಶಗಳಿಗೆ ಇನ್ನಿಲ್ಲ ವಿನಾಶ, ಕುತ್ತು! ನಾಶ, ಕುತ್ತು! ›
  • ಅಂತರಜಾಲದ ಕನ್ನಡ ಪುಟಗಳು
~.~
  • Login or register to post comments
  • 664 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೆಟ್‍ನೋಟ ಬ್ಲಾಗ್‍ನಲ್ಲಿ ಲಭ್ಯ
  • ಜಗತ್ತಿನ ಮೂರು ಶಕ್ತ ರಾಷ್ಟ್ರಗಳಲ್ಲಿ ಭಾರತವೂ ಒಂದಾದೀತೆ?
  • ಯಕೃತ್ತಿನ ಜೀವಕೋಶಗಳಿಗೆ ಇನ್ನಿಲ್ಲ ವಿಯಕೃತ್ತಿನ ಜೀವಕೋಶಗಳಿಗೆ ಇನ್ನಿಲ್ಲ ವಿನಾಶ, ಕುತ್ತು! ನಾಶ, ಕುತ್ತು!
  • ಮಾಹಿತಿ ತಂತ್ರಜ್ಞಾನ ಜನಸಾಮಾನ್ಯರನ್ನು ನಿಜಕ್ಕೂ ಮುಟ್ಟೀತೆ?
  • ನೀಗಿಸಲು ವಿದ್ಯುತ್ ಬರ, ಏರಿತು ಜನರೇಟರ್ ಮತ್ತಷ್ಟು ಎತ್ತರ!
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಗೂದೆ ಹಣ್ಣು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator