ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಅರಳಿ ಕಟ್ಟೆ › ದಿನಕ್ಕೊಂದು ಪ್ರಶ್ನೆ

ಡಾ|| ರಾಜ್ ಅವರ ಯಾವ ಚಿತ್ರಕ್ಕೆ ಸಲಿಮ್-ಜಾವೀದ್ ಜೋಡಿ ಚಿತ್ರಕತೆ ಬರೆದಿದ್ದಾರೆ ?

August 10, 2007 - 8:59pm — betala

??

‹ ಪ್ರಶ್ನೆ 210308.....? ಪ್ರಶ್ನೆ 270308.....? ›
  • ದಿನಕ್ಕೊಂದು ಪ್ರಶ್ನೆ
~.~
  • Login or register to post comments
  • 356 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 10, 2007 - 9:11pm — ವೈಭವ

ಉ: ಡಾ|| ರಾಜ್ ಅವರ ಯಾವ ಚಿತ್ರಕ್ಕೆ ಸಲಿಮ್-ಜಾವೀದ್ ಜೋಡಿ ಚಿತ್ರಕತೆ ಬರೆದಿದ್ದಾರೆ ?

ವೈಭವ's picture

'ಪ್ರೇಮದ ಕಾಣಿಕೆ'

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 10, 2007 - 10:08pm — hamsanandi

ಉ: ಡಾ|| ರಾಜ್ ಅವರ ಯಾವ ಚಿತ್ರಕ್ಕೆ ಸಲಿಮ್-ಜಾವೀದ್ ಜೋಡಿ ಚಿತ್ರಕತೆ ಬರೆದಿದ್ದಾರೆ ?

hamsanandi's picture

ಪ್ರೇಮದ ಕಾಣಿಕೆ ಅಲ್ಲ; ರಾಜ ನನ್ನ ರಾಜ

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 10, 2007 - 10:40pm — ವೈಭವ

ಉ: ಡಾ|| ರಾಜ್ ಅವರ ಯಾವ ಚಿತ್ರಕ್ಕೆ ಸಲಿಮ್-ಜಾವೀದ್ ಜೋಡಿ ಚಿತ್ರಕತೆ ಬರೆದಿದ್ದಾರೆ ?

ವೈಭವ's picture

ಹೌದಾ? ಪ್ರೇಮದ ಕಾಣಿಕೆಗೆ ಯಾರು ಬರೆದಿರುವುದು ಹಾಗಾದರೆ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 10, 2007 - 11:02pm — betala

ಉ: ಡಾ|| ರಾಜ್ ಅವರ ಯಾವ ಚಿತ್ರಕ್ಕೆ ಸಲಿಮ್-ಜಾವೀದ್ ಜೋಡಿ ಚಿತ್ರಕತೆ ಬರೆದಿದ್ದಾರೆ ?

betala's picture

ಪ್ರೇಮದ ಕಾಣಿಕೆ ಸರಿಯಾದ ಉತ್ತರ. ಏಕೆಂದರೆ ಮೂನ್ನೆ ತಾನೆ ಈ ಚಿತ್ರದ ಟೈಟಲ್ ಕಾರ್ಡ್ನಲ್ಲಿ ನೋಡಿದೆ. Smiling . ಹಾಗೆಯೆ "ಶಂಕರ್ ಗುರು" ಚಿತ್ರಕ್ಕೊ ಕೊಡ ಸಲಿಮ್-ಜಾವೀದ್ ಅವರದೆ ಚಿತ್ರಕತೆ .

’ಹಂಸನಂದಿ’ ಅವರೆ "ರಾಜ ನನ್ನ ರಾಜ" ಚಿತ್ರಕ್ಕೆ ಚಿ.ಉ ಅವರ ಚಿತ್ರಕತೆ ಅಂತ ಓದಿದ ನೆನೆಪು. (ಸರಿಯಾಗಿ ಗೊತ್ತಿಲ್ಲ !!! )

-ನಿಮ್ಮ ಬೆಂಬಿಡದ ಬೇತಾಳ .....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆ.ಎಸ್.ಎನ್, ಡಾ. ರಾಜ್ ನಮನ
  • '೧೮ ಎಪ್ರಿಲ್ ೨೦೦೬' ರ ನನ್ನ ಓದು
  • ಸಂಪದ ಸದಸ್ಯರ ಕೂಟ ಮತ್ತು "ಮುಖಾಮುಖಿ" ಚಿತ್ರದ ಪ್ರದರ್ಶನ
  • ರಾಜ್ ಮತ್ತು ದೇವಸ್ಥಾನ
  • ಡಾ. 'ರಾಜ್' ಅಮರರಾದರು !
Syndicate content

ಲೇಖಕರು

betala's picture

ಪೂರ್ಣ ಹೆಸರು
ಭೀಮೇಶ್ ಚಿನ್ನಸ್ವಾಮಿ

ಪರಿಚಯ

ಕೆಲಸ : ಸಾಫ್ಟ್ ವೇರ್ ಇಂಜಿನಿಯರ್
ಹುಟ್ಟಿದ್ದು, ಬೆಳದದ್ದು : ಬೆಂಗಳೂರು
ಹವ್ಯಾಸ : ವ್ಯಂಗಚಿತ್ರ, ಕನ್ನಡ ಪುಸ್ತಕ ಒದುವುದು, ಕವನ ಬರೆಯುವುದು.
ಆಸೆ : ಇಡಿ ಪ್ರಪಂಚವನ್ನು ಸುತ್ತುವ ಆಸೆ, ಸಂಜೆ ಮಳೆಯನ್ನು ನೋಡುತ್ತ ಬಿಸಿ ಬಿಸಿ ಬೋಂಡ,ಬಿಸಿ ಪಾನಿ ಪುರಿ ತಿನ್ನುತ್ತ ಕಾಪಿ ಕುಡಿಯುವ ಆಸೆ ,.....
ಇಷ್ಟಪಡುವ ವ್ಯಕ್ತಿ : ಸರ್‍. ಎಂ.ವಿ , ಎಡಿಸನ್.
ಇಷ್ಟವಾದ ಪುಸ್ತಕ : ಟಿ.ಪಿ.ಕೈಲಾಸಂ ಸಾಂಗ್ಸು, ಜೋಕ್ಸು, ಬೆಳ್ಳಿತಿಂಮ ನೂರ್‍ಎಂಟು ಹೇಳಿದ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
  • ಪ್ರಾದೇಶಿಕವಾಗಿ ಸರ್ಕ್ಯೂಟ್ ಬೆಂಚ್ ಗಳು ಬೇಕೆ? ನ್ಯಾಯ ಬೇಕೆ?
  • ಮದುವೆಯಾಗಿ ನಿಮ್ಮ ಬದುಕು ಬದಲಾಯಿತೆ?ಹೇಗೆ?
  • ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ?
  • ದಿನಕ್ಕೊಂದು ಪದ
  • ಬಜೆಟ್‌(ಮುಂಗಡಪತ್ರ)ನಲ್ಲಿ ಏನಿರಬೇಕು?
  • ತೋಡ ಪ್ಯಾರ್‍ ತೋಡ ಮ್ಯಾಜಿಕ್ ಎಂಬ ಮಕ್ಕಳ ಹಿಂದಿ ಸಿನಿಮದಲ್ಲಿ ಈ ಹಾಡು..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಹಿಗ್ಗಿದ ಮತ್ತು ಕಹಿ ನುಡಿಗಳು ಒಂದು ಅಳ್ಳಕ ಗುರಿಯನ್ನು ತೋರುವುದು.
    July 4, 2008 - 12:29pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ಹಿಗ್ಗಿದ ಮತ್ತು ಕಹಿ ನುಡಿಗಳು ಒಂದು ಅಳ್ಳಕ ಗುರಿಯನ್ನು ತೋರುವುದು.
    July 4, 2008 - 12:16pm
  • mahesha
    ಉ: ಕನ್ನಡ ಕಾದಂಬರಿ ಮತ್ತು ಕಥಾನಕ ಸಿದ್ಧಾಂತಗಳು - ಪೀಠಿಕೆ
    July 4, 2008 - 12:16pm
  • mahesha
    ಉ: ದನಿಯಱಿವು
    July 4, 2008 - 12:13pm
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 12:11pm
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 12:11pm
  • kannadakanda
    ಉ: ದನಿಯಱಿವು
    July 4, 2008 - 12:09pm
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 12:01pm
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:58am
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:47am
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator