ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಬೆಳಗಾವಿ ಹೆಸರು ಬದಲಾವಣೆಗೆ ಕೇಂದ್ರ ಸರಕಾರ ನಕಾರ, ಇದು ನ್ಯಾಯವೇ?

August 22, 2007 - 12:37am — ಸಂಗನಗೌಡ

http://www.kannadaprabha.com/NewsItems.asp?ID=KPH20070820220514&Title=He...

ಸೆಂಟ್ರಲ್ ಗೊರ್ಮೆಂಟ್ ನಮಗೆ ಈ ಇಚಾರದಲ್ಲಿ ಅಣ್ಣೆ ಮಾಡುತ್ತಿದೆ. ಇದು ಸರಿನಾ? ನಮ್ಮ ಕಡೆ ನಾವು ಕನ್ನಡಿಗರು ಬೆಳಗಾವಿಯನ್ನು  ಬೆಳಗಾವಿ ಅಂತನೇ ಕರಿತೀವಿ. ನಮ್ಮ ನಾಡಿನ ಪಟ್ಟಣವನ್ನು ನಮ್ಮದೇ ಹೆಸರಿಟ್ಟು ಕರೆಯಲು ಈ ದೊಣ್ಣೇ ನಾಯಕರ ಅಪ್ಪಣೆ ಬೇಕಾ?

ಬೆಳಗಾವಿ ನಮ್ಮದೇ ನಾಡು. ಅಪ್ಪಟ ಕನ್ನಡ ನೆಲ. ತುಂಬಾ ಸಂಕಟವಾಗುತ್ತದೆ ಈ ಇಚಾರ ನೆನೆದು, ಮರಾಟಿಗರು ನಮ್ಮದೇ ನೆಲೆಗಳಾದ ಸೊಲ್ಲಾಪುರ, ಕೊಲ್ಲಾಪುರ ಇನ್ನೂ ಎಸ್ಟೋ ಊರುಗಳನ್ನು ಕಿತ್ತುಕೊಂಡು ಅಲ್ಲಿನ ಕನ್ನಡಿಗರ ಬಾಯಲ್ಲಿ ಮರಾಟಿಯನ್ನು ತುರುಕುತ್ತಿರುವದು ಸಾಲದೇ, ನಮ್ಮ ಅಳಿದುಳಿದ ನೆಲೆಗಳನ್ನೂ ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ. ಈ ಅಣ್ಣೆಗಳನ್ನು ತಾಳಿಕೊಂಡಿರಬೇಕೇ ನಾವು?

ನಾವು ಮೂಗರಂತೆ ಸುಮ್ಮನಿದ್ದರೆ ಆಗದು. ನಮ್ಮ ಸರಕಾರ ಸರಕಾರಿ ವೆವಹಾರಗಳಲ್ಲಿ ಬೆಳಗಾವಿ ಅಂತವೇ ಬಳಸಲು ಮೊದಲು ಮಾಡಬೇಕು. ಅದ್ಯಾವನು ಬಂದು ತಡಿತಾನೆ?

‹ ಕರ್ನಾಟಕ ರಕ್ಷಣಾ ವೇದಿಕೆ - ಒಂದು ಹೊಸ ದಿಗಂತ ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ ›
  • ರಾಜಕೀಯ
~.~
  • Login or register to post comments
  • 608 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 22, 2007 - 11:01am — mahesha

ಉ: ಬೆಳಗಾವಿ ಹೆಸರು ಬದಲಾವಣೆಗೆ ಕೇಂದ್ರ ಸರಕಾರ ನಕಾರ, ಇದು ನ್ಯಾಯವೇ?

mahesha's picture

ಸೈಪಲ್ಲ/ಅನ್ಯಾಯವೇ!!

ಮೋಸಕ್ಕೆ ಹೋರಾಟದ ದಾರಿ ಇದೆ. ನೋಡುಮ ನಮ್ಮ ಕನ್ನಡದ ಕೂಟಗಳು ಏನ್ ಮಾಡ್ತವೆ ಅಂತ!!

ಇದೊಂದು ಒಳ್ಳೆಯ ಅವಕಾಸ ಕೂಡ, ಇದರ ಸರಿಬಳಕೆ ಮಾಡಿಕೊಬೇಕು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 23, 2007 - 10:38am — gc

ಉ: ಬೆಳಗಾವಿ ಹೆಸರು ಬದಲಾವಣೆಗೆ ಕೇಂದ್ರ ಸರಕಾರ ನಕಾರ, ಇದು ನ್ಯಾಯವೇ?

gc's picture

ಕೇಂದ್ರ ಗೃಹಮಂತ್ರಿ ಶಿವರಾಜ ಪಾಟೀಲರ ಕೈವಾಡ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಾಲು ಮಾರಿ ನಾಡಲುಳಿಸಲು ಮರಾಟಿಗಳ ಹಱುವು
  • ಜನಾರ್ದನ ಪೂಜಾರಿ V/s ಹೇಳಿಕೆ
  • ಕೆಟ್ಟ ಸುದ್ದಿ
  • ಬೆಳಗಾವಿ ನಮ್ಮದೇ......... ಎ೦ದೆ೦ದಿಗೂ.................
  • ಕನ್ನಡಿಗರಿಗೆ ತ್ರಿಭಾಷಾ ಸೂತ್ರ ಬೇಕೇ??
Syndicate content

ಲೇಖಕರು

ಸಂಗನಗೌಡ's picture

ಪೂರ್ಣ ಹೆಸರು
ಸಂಗನಗೌಡ

ಪರಿಚಯ

ಕನ್ನಡಿಗ, ಬೆಂಗಳೂರಿನಲ್ಲಿರುವದು. ಹೇಳಿಕೊಳ್ಳುವಂತದ್ದೇನೂ ಇಲ್ಲ, ಎಲ್ಲಾರಂತೆ ನಾರ್ಮಲ್ ಮನಸ್ಯಾ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಗೂದೆ ಹಣ್ಣು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator