’ಬೆಣ್ಣೆ ಕದ್ದ ನಮ್ಮ ಕೃಷ್ಣ’ - ಪೂರ್ಣ ಸಾಹಿತ್ಯ ಬೇಕು...
ನಮ್ಮ ನಿಸ್ಸಾರ್ ಅಹ್ಮದ್ ರವರು ಬರೆದಿರುವ ’ಬೆಣ್ಣೆ ಕದ್ದ ನಮ್ಮ ಕೃಷ್ಣ’ ಹಾಡಿನ ಪೂರ್ಣ ಸಾಹಿತ್ಯ ಹುಡುಕುತ್ತಿದ್ದೇನೆ...
ಯಾರಲ್ಲಾದರೂ ಇದ್ದರೆ ದಯ ಮಾಡಿ ಹಂಚಿಕೊಳ್ಳುವಿರಾ?
ಹಾಡಿನ ಕೊಂಡಿ ದೊರೆತರೆ ಇನ್ನೂ ಒಳಿತು...
google ನಲ್ಲಿ ಹುಡುಕಿದರೆ ಉದ್ಭವ.ಕಾಮ್ ನಲ್ಲಿನ ಕೊಂಡಿ ದೊರೆಯಿತು; ಆದರೆ ಉದ್ಭವ.ಕಾಮ್ ಸದ್ಯಕ್ಕೆ ’ರಿಪೇರಿ’ ಮಾಡುತ್ತಿದ್ದಾರೆ ಎಂದು ಕಾಣುತ್ತದೆ...
--ಶ್ರೀ

- Login or register to post comments
- 340 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS:
ಉ: ’ಬೆಣ್ಣೆ ಕದ್ದ ನಮ್ಮ ಕೃಷ್ಣ’ - ಪೂರ್ಣ ಸಾಹಿತ್ಯ ಬೇಕು...
http://www.kannadalyrics.com/?q=node/94
______
ಬೊಳುಂಬು
ಉ: ’ಬೆಣ್ಣೆ ಕದ್ದ ನಮ್ಮ ಕೃಷ್ಣ’ - ಪೂರ್ಣ ಸಾಹಿತ್ಯ ಬೇಕು...
( ಕಾವೇರಿ ನೀರು ತಮಿಳನಾಡಿಗೆ ಏನೇ ಆದ್ರೂ ಬಿಡಲ್ಲ ಅಂತ ಹೇಳಿ ನಂತರ )ನೀರು ಬಿಟ್ಟ ನಮ್ಮ ( ಎಸ್ ಎಂ ) ಕೃಷ್ಣ ಇದೆ ಬೇಕೇ ?
ಚೆನ್ನಾಗಿದೆ ...
"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"