ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ
೨೦೦೮ ನೇ ಇಸ್ವಿ, ರೈಲ್ವೇ ಗ್ರೂಪ್ ಡಿ ಪರೀಕ್ಷೆ ಬೆಂಗಳೂರು, ಮೈಸೂರು ಹಾಗು ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ.
ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಬಂದವರಲ್ಲಿ ಬಹುತೇಕರು ಪರರಾಜ್ಯದವರು. ಶೇ ೧೦ ಮಾತ್ರ ಕನ್ನಡಿಗರು.
೧. ಕೆಳ ದರ್ಜೆಯ ಕೆಲಸಕ್ಕೆ ಏಕೆ ಬೇಕು ಪರ ರಾಜ್ಯದವರು?
೨. ಕನ್ನಡ ಪತ್ರಿಕೆಗಳಲ್ಲಿ, ರೈಲ್ವೇ ಗ್ರೂಪ್ ಡಿ ಅರ್ಗಿಗಳ ಜಾಹಿರಾತುಗಳು ಏಕೆ ಬರಲಿಲ್ಲ?
ಇದನ್ನು ಪ್ರಶ್ನಿಸ ಬೇಕದ್ದು ಕರ್ನಾಟಕದಿಂದ ಚುನಾಯಿತರಾದ ಸಂಸದರ ಕರ್ತವ್ಯ, ಆದರೆ, ಪ್ರಶ್ನಿಸಿದ್ದು ಮಾತ್ರ ಕರ್ನಾಟಕ ರಕ್ಷಣಾ ವೇದಿಕೆ.
ಈ ನಿಟ್ಟಿನಲ್ಲಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಅದರ ಬಗ್ಗೆ ತಿಳಿಯಲು ಓದಲು, ಕೆಳಕಂಡ ಕೊಂಡಿಗಳನ್ನಿ ನೋಡಿ.
http://www.karnatakarakshanavedike.org/modes/view/58/railway-ilaakheyall...
http://karave.blogspot.com/2008/01/blog-post.html

- Login or register to post comments
- 421 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS:
ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ
ಕ.ರ.ವೇ ಕನ್ನಡಿಗರಿಗಾಗಿ ಕೆಲಸ ಮಾಡುತ್ತಿರುವ ಒಂದು ಉತ್ತಮ ಸಂಘಟನೆ. ಅದಕ್ಕೆ ಬೆಂಬಲ ಕೊಡುವುದು ನಮ್ಮೆಲ್ಲರ ಕರ್ತವ್ಯ.
ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ
ಈ ಹೋರಾಟ ದಿನ ಕಳೆದಂತೆ, ಉಗ್ರ ರೂಪ ತಾಳುತ್ತಿದೆ. ಸ್ಪಂದಿಸದ ಸಂಸದರು ಈಗ ಸ್ಪಂದಿಸುವಂತಾಗಿದೆ.
ಸಾಗಿದ ಹೋರಾಟಕ್ಕೆ ಇಲ್ಲಿ ನೋಡಿ...
http://karave.blogspot.com/2008/01/blog-post_2686.html
ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ
== ಕನ್ನಡ ಪತ್ರಿಕೆಗಳಲ್ಲಿ, ರೈಲ್ವೇ ಗ್ರೂಪ್ ಡಿ ಅರ್ಗಿಗಳ ಜಾಹಿರಾತುಗಳು ಏಕೆ ಬರಲಿಲ್ಲ?
ಇದ್ದಕ್ಕೆ ಉತ್ತರ ಯೇನು ಎಂದು ಯಾರಿಗಾದರೂ ಗೊತ್ತಿದ್ದರೆ ಎಲ್ಲರಿಗೂ ಗೊತ್ತಾಗುವಂತೆ ಹೇಳಬೇಕು.
ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ
ಕೆಂದ್ರ ಸರ್ಕಾರದ ದ್ವಂದ್ವ ನೀತಿ ಇದಕ್ಕೆ ಕಾರಣ. ಕರ್ನಾಟಕದ ಮೇಲೆ ನಡೆದಿರುವ ಮಲತಾಯಿ ಧೋರಣೆ ಇದಕ್ಕೆ ಕಾರಣ.