ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ಯಾರು ಸರಿ?

April 7, 2008 - 11:46am — srinivasc

ಕನ್ನಡದ ಜನಪ್ರಿಯ ನಟಿಯೊಬ್ಬರು ಅತ್ತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಗೆದ್ದ ಮಾತ್ರಕ್ಕೆ ಅವರು ರಜನಿಕಾಂತ್ ಅವರು ಕ್ಷಮೆ ಕೇಳಲಿ, ನಾವು ಕ್ಷಮಿಸಿ ದೊಡ್ಡವರಾಗೋಣ ಏಂಬ ಆಸೆ ನನ್ನದು ಎಂದು ಟಿ ವಿ ೯ ಚಾನೆಲ್‍ನಲ್ಲಿ ಬಹಿರಂಗವಾಗಿ ಹೇಳಿದ್ದರು. ಅಂದರೆ ಅವರೆಂದಿಗೂ ದೊಡ್ಡವರೇ ಅಲ್ಲ ಎಂದೇ ಅರ್ಥ. ಇಂಥ ದುರಾಸೆಗಳಿಗೆ ಬಿದ್ದಿರುವ ನಟರಿಗೆ ಅದ್ಯಾರು ರಾಷ್ಟ್ರ ಪ್ರಶಸ್ತಿ ಕೊಟ್ಟರೋ ಏನೋ?

ಹಾಗೂ ರಜನಿಕಾಂತ್ ಅವರು ಹೇಳಿರುವುದು ಐದು ಕೋಟಿ ಕನ್ನಡಿಗರಿಗೆ ಒದೆಯಿರಿ ಎಂದಲ್ಲ. ಸಾಮಾನ್ಯ ಜನರ ಜೀವನ ಅಸ್ತವ್ಯಸ್ತ ಮಾಡುತ್ತಿರುವ ಪುಂಡರಿಗೆ ಒದೆಯಿರಿ ಎಂದು. ಎಷ್ಟೋ ಕನ್ನಡ ಪರ ಸಂಘಗಳು ಕನ್ನಡ ಕನ್ನಡ ಎಂದು ಹೋರ್‍ಆಡುತ್ತಿವೆ ಯಾಕೆ? ಕೇವಲ ಪ್ರಚಾರಕ್ಕಾಗಿ ಮಾತ್ರ ಅಷ್ಟೇ ಅವರ ಸೀಮಿತ ಪ್ರದೇಶ. ಬೇರೆ ಯಾವುದಕ್ಕೂ ಅಲ್ಲ. ರಾಜ್ಯೋತ್ರವದ ಸಮಯದಲ್ಲಿ ಇಡೀ ನವೆಂಬರ್ ತಿಂಗಲು ಮೈಕುಗಳನ್ನು ಹಾಕಿಕೊಂಡು ಆರ್ಕೇಸ್ಟ್ರಾ ಹಾಡುವುದೇ ಕನ್ನಡ ಭಾಷೆಗೆ ತಾವು ಮಾಡುತ್ತಿರುವ ಒಳ್ಳೆಯ ಕೆಲಸ ನೀಡುತ್ತಿರುವ ಗೌರವ ಎಂದು ತಿಳಿದ ಮುಠ್ಠಾಳರಿಗೆ ಕನ್ನಡ ಎಂ಼ದರೆ ಏನು ಎಂದು ಕೇಳಿದರೆ ಯಾವ ರೀತಿ ತಾನೆ ಉತ್ತರ ಕೊಟ್ಟಾರು?

ಆದ್ದರಿಂದ ಸ್ನೇಹಿತರೇ ನೀವೂ ಸಹ ಈ ಬಗ್ಗೆ ಒಮ್ಮೆ ಯೋಚಿಸಿ. ಯಾರು ಸತ್ಯ ನುಡಿಯುತ್ತಿದ್ದಾರೆ ಎಂದು.

‹ ನನ್ನ ಸಮಸ್ಯೆಗೆ ಉತ್ತರ ಕೊಡುವಿರಾ? ಕುಮಾರ ಸ್ವಾಮಿಯ ನಿಕ್ರುಷ್ಟ ಮಾತುಗಾರಿಕೆ ›
  • ಸಮಾಜ
~.~
  • Login or register to post comments
  • 358 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 7, 2008 - 1:24pm — Sunil Jayaprakash

ಉ: ಯಾರು ಸರಿ?

Sunil Jayaprakash's picture

೧. ಶ್ರೀನಿವಾಸ.ಸಿ, ರಜನೀಕಾಂತ ಏನು ಹೇಳಿದ ಎಂಬುದನ್ನು ಟಿ.ವಿ.ಚಾನೆಲ್ಲುಗಳಲ್ಲಿ ಪ್ರಸಾರವಾಗಿದ್ದನ್ನು ನಾವು ನೋಡದೇ ಏನಿಲ್ಲ.

೨. ಅದೆಲ್ಲ ಸರಿ, ಕನ್ನಡದ ಬಗ್ಗೆ ಹೋರಾಡುವವರು ಬರೀ ನವೆಂಬರ್ ಮಾತ್ರಕ್ಕೆ ಸೀಮಿತ ಅಂತ ನೀವೇಕೆ 'ಅವರ' ಮೇಲೆ ಗೂಬೆ ಕೂರಿಸುತ್ತೀರಿ. ಅಷ್ಟಕ್ಕೂ, ಸಂಘಟನೆಗಳಲ್ಲದೆ ನಮಗೂ ನಿಮಗೂ ಕನ್ನಡದ ಮೇಲೆ ಅಷ್ಟೇ ಹಕ್ಕಿದೆಯಲ್ಲವೇ. ನನಗಂತೂ ರಜನೀಕಾಂತ ಹೇಳಿದ್ದು ಒಂಚೂರೂ ಸರಿಯೆನಿಸುತ್ತಿಲ್ಲ.

೩. ನೀವು ಇಲ್ಲಿ, ತಾರಾ ಅವರನ್ನೇಕೆ ಎಳೆದು ತಂದಿರಿ. ಒಬ್ಬ ಕನ್ನಡಿತಿಯಾಗಿ ಆಕೆಗೆ ಮಾತನಾಡಲು ಹಕ್ಕಿಲ್ಲವೇ. ಅದೂ ಕನ್ನಡಿಗರು ಒದೆಸಿಕೊಂಡಿರುವಾಗ. ಒಂದು ಹೆಣ್ಣಿಗೆ ಇರಬೇಕಾದ ರೋಷವನ್ನು ಆಕೆ ಸೌಜನ್ಯವಾಗಿಯೇ ಮುಂದಿಟ್ಟಿದ್ದಾರೆ.

೪.

.....ಗೌರವ ಎಂದು ತಿಳಿದ ಮುಠ್ಠಾಳರಿಗೆ ಕನ್ನಡ ಎಂದರೆ ಏನು ಎಂದು ಕೇಳಿದರೆ ಯಾವ ರೀತಿ ತಾನೆ ಉತ್ತರ ಕೊಟ್ಟಾರು?

ಸರಿ ನೀವು ಹೇಳಿ ಕನ್ನಡ ಎಂದರೇನು ?

ಯುಗಾದಿಯ ಈ ಸಂದರ್ಭದಲ್ಲಿ ಕನ್ನಡಿಗರಿಗೆ ಅಗತ್ಯವಾಗಿ ಬೇಕಾಗಿರುವುದು ಏನು ಎಂಬುದನ್ನು ನಿಸಾರ್ ಅಹಮದ್ ಸರಿಯಾಗಿ ಹೇಳಿದ್ದಾರೆ. ಅದನ್ನು ಪಲ್ಲವಿಸು ವಸಂತ ದಲ್ಲಿ ಯಾಥಾವತ್ ಹಾಕಿದ್ದೇನೆ ನೋಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಪ್ಪು ಯಾರದ್ದು?
  • ಕುಸೇಲನ್ ಬಿಡುಗಡೆಗೆ ಕರವೇಯ ವಿರೋಧ.
  • ಕನ್ನಡ ಬೆಳೆಯುತ್ತಿರುವುದು ನೋಡಿದರೆ ಖುಶಿ ಆಗುತ್ತದೆ
  • ರಸ ಪ್ರಶ್ನೆಗಳು
  • ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..
Syndicate content

ಲೇಖಕರು

srinivasc's picture

ಪರಿಚಯ

ನಾನು ಶ್ರೀನಿವಾಸ ಚಂದ್ರಶೇಖರ. ನನ್ನನ್ನ ಜನ ಶ್ರೀಚಂದ್ರ ಅಂತಲೂ ಕರೀತಾರೆ. ಸಾಹಿತ್ಯ, ಚಲನಚಿತ್ರ ಮತ್ತು ರಂಗಭೂಮಿ, ಛಾಯಾಗ್ರಹಣ, ಚಾರಣ ಇವೆಲ್ಲಾ ನನ್ನ ಹುಚ್ಚು. ಇಂಡಿಯಾಇನ್ಫೋಲೈನ್‍ನಲ್ಲಿ ನಾನು ಅಕೌಂಟೆಂಟ್ ಆಗಿ ಕೆಲಸ ಮಾಡ್ತಿದ್ದೇನೆ. ಕಥೆ, ಕವನ ಹಾಗೂ ಕೆಲವು ನಾಟಕಗಳನ್ನು ಬರೆದಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
  • makrumanju
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 12, 2008 - 10:57am
ಇನ್ನಷ್ಟು


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator