ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ಕುವೆಂಪುರವರು ಹುಟ್ಟಿದ ಊರು ಯಾವ ಜಿಲ್ಲೆಗೆ ಸೇರಿದ್ದು?

January 5, 2006 - 12:27pm — hpn

ವಿಕಿಪೀಡಿಯದಲ್ಲಿರುವ ಕುವೆಂಪುರವರ ಲೇಖನ ಎಡಿಟ್ ಮಾಡುವಾಗ ಬಂದ ಸಂಶಯವಿದು. ಮೊನ್ನೆ ಮೊನ್ನೆಯವರೆಗೂ ಆಂಗ್ಲ ವಿಕಿಪೀಡಿಯದಲ್ಲೂ ಹಿರೇಕೊಡಿಗೆ ಶಿವಮೊಗ್ಗ ಜಿಲ್ಲೆಗೆ ಸೇರಿದ್ದೆಂದು ಬರೆದಿದ್ದರು. ಈಗ್ಗೆ ಕನ್ನಡದಲ್ಲಿ ಚಿಕ್ಕಮಗಳೂರು ಎಂದು ಬರೆಯಲಾಗಿದೆ. ಇದರ ಬಗ್ಗೆ ತಿಳಿದವರು ಯಾವ ಜಿಲ್ಲೆಯೆಂಬುದನ್ನು ತಿಳಿಸಬೇಕಾಗಿ ವಿನಂತಿ.

‹ 'ಸಂಪದ'ದ ಹೊಸ ಹೊದಿಕೆ "Don't Know" - ಆಯ್ಕೆ ಯಾಕಿರಬಾರದು ಚುನಾವಣೆಗಳಲ್ಲಿ? ›
  • ಅರಳಿ ಕಟ್ಟೆ
~.~
  • Login or register to post comments
  • 696 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 5, 2006 - 4:57pm — Rohit

ಚಿಕ್ಕಮಗಳೂರು

Rohit's picture

ಕುವೆಂಪುರವರು ಹುಟ್ಟಿದ್ದು ಅವರ ತಾಯಿಯ ತವರುಮನೆಯಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ 'ಹಿರೇಕೊಡಿಗೆ'ಯಲ್ಲಿ. ಅವರ ತಂದೆಯ ಊರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮತ್ತೂರು ಹೋಬಳಿಯ 'ಕುಪ್ಪಳಿ'ಯಲ್ಲಿ ಅವರ ಬಾಲ್ಯ ಕಳೆದದ್ದು. ಎರಡೂ ಗ್ರಾಮಗಳೂ ಆಯಾ ಜಿಲ್ಲೆಗಳ ಗಡಿಗೆ ಅತಿ ಸಮೀಪದ ಗ್ರಾಮಗಳು. ಈಗ ಗೊಂದಲ ಪರಿಹಾರವಾಗಿದೆಯೆಂದು ನಂಬುತ್ತೇನೆ.

ಕುಪ್ಪಳಿಯಲ್ಲಿ ಕವಿಶೈಲ ಹಾಗೂ ಕವಿಮನೆಗಳಿದ್ದರೆ, ಹಿರೇಕೊಡಿಗೆಯಲ್ಲಿ ಕುವೆಂಪು ಸಂದೇಶ ಭವನವಿದೆ. ಕುಪ್ಪಳಿಯಿಂದ ಒಂದು ಮೈಲಿ ದೂರದಲ್ಲಿದೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಗಡಿ. ಆ ಊರಿನ ಹೆಸರೂ 'ಗಡಿಕಲ್ಲು'!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 5, 2006 - 11:38pm — hpn

ಒಳ್ಳೆಯ ಮಾಹಿತಿ

hpn's picture

ಒಳ್ಳೆಯ ಮಾಹಿತಿ, ರೋಹಿತ್. ನಿಮಗೆ ತಿಳಿದಿರುವಷ್ಟು ಮಾಹಿತಿ ಸಾಧ್ಯವಾದಲ್ಲಿ ವಿಕಿಪೀಡಿಯದಲ್ಲಿ ಸೇರಿಸಬೇಕಲ್ಲ!, ಸೇರಿಸುವಿರ? ಗೊತ್ತಿಲ್ಲದವರಿಗೆ ಬಹಳ ಉಪಯೋಗವಾಗುವುದು. Smiling

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 7, 2006 - 1:02am — bhatpp

ವೀಕಿಪೀಡಿಯ

bhatpp's picture

ವೀಕಿಪೀಡಿಯಾದಲ್ಲಿ ಕುವೆಂಪುರವರ ಬಗ್ಗಿನ ಈ ವಿವರವನ್ನು ತಿದ್ದಿದ್ದು ನಾನು. ಈ ಬಗ್ಗೆ ರೋಹಿತರವರು ನೀಡಿರುವ ಮಾಹಿತಿ ಪರಿಪೂಣ೯ವಾದುದು. ನಾಡಿಗರ ಸಲಹೆಯಂತೆ ಇದನ್ನು ವೀಕಿಪೀಡಿಯಾದಲ್ಲಿ ಅಳವಡಿಸತಕ್ಕದ್ದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾರಂಜಿ
  • KA-10 ಸಾ
  • ನಾನು ಒಬ್ಬ ಹೊಸ ಸಧಸ್ಯನಾಗಿದ್ದೇನೆ
  • ಕವಿಶೈಲದಿಂದ ಕಾಣುವ ವಿಹಂಗಮ ನೋಟ
  • ಧರೆಗುರುಳಿದ ವಿಜ್ಞಾನ ತಾರೆ!
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • "ಶಂಖದಿಂದ ಬಂದರೆ ತೀರ್ಥ..."
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ನರಸಿಂಹ ಸಾಲಿಗ್ರಾಮ
  • ಮುಸುಱ್/ಮುಸುಱು
  • ಈಗಿನಂತೆ 4 ಸದಸ್ಯರು ಮತ್ತು 781 ಅತಿಥಿಗಳು ಆನ್ಲೈನ್ ಇರುವರು.
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • veeravenki
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:54pm
  • yogeshkrbhat1
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:41pm
  • savithru
    ಉ: ಮಾರತ್ತಳ್ಳಿ ಸೇತುವೆಯ ಮೇಲೆ ಅನಿವಾಸಿಯ ಪೋನು
    September 5, 2008 - 2:30pm
  • yogeshkrbhat1
    ಉ: ಪದಬೆಳಗು: ೩: ಸಜ್ಜನ
    September 5, 2008 - 2:28pm
  • anil.ramesh
    ಉ: ಬಿಟ್ಟು ಹೋದವಳಿಗಾಗಿ
    September 5, 2008 - 2:27pm
  • ASHMYA
    ಉ: ನೀರವತೆ!
    September 5, 2008 - 2:17pm
  • savithru
    ಉ: ನೀರವತೆ!
    September 5, 2008 - 2:08pm
  • JAYADEV
    ಉ: ನೀರವತೆ!
    September 5, 2008 - 1:50pm
  • hpn
    ಉ: ನೀರವತೆ!
    September 5, 2008 - 1:31pm
  • JAYADEV
    ಉ: ನೀರವತೆ!
    September 5, 2008 - 1:25pm
ಇನ್ನಷ್ಟು


ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator